ನವದೆಹಲಿ : ಆಂಧ್ರ ತಂಡದ ವಿಕೆಟ್ಕೀಪರ್ ಕೆ.ಎಸ್. ಭರತ್ ಅವರನ್ನು ಆಸ್ಟ್ರೇಲಿಯಾ ಎದುರಿನ ಸರಣಿಯಲ್ಲಿ ಆಡುತ್ತಿರುವ ಭಾರತ ತಂಡಕ್ಕೆ ಆಯ್ಕೆ ಮಾಡಲಾಗಿದೆ. ಮೊದಲ ಪಂದ್ಯದಲ್ಲಿ ಬ್ಯಾಟಿಂಗ್ ಮಾಡು ವಾಗ ರಿಷಭ್ ಪಂತ್ ತಲೆಗೆ ಬೌನ್ಸರ್ ತಗುಲಿತ್ತು. ಆದ್ದರಿಂದ ಅವರಿಗೆ ವಿಶ್ರಾಂತಿ ನೀಡಲಾಯಿತು. ಕೆ.ಎಲ್. ರಾಹುಲ್ ವಿಕೆಟ್ಕೀಪಿಂಗ್ ಮಾಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.