ADVERTISEMENT

ವಿಜಯ್‌ ಹಜಾರೆ: ಕರ್ನಾಟಕ ತಂಡಕ್ಕೆ ಮಯಂಕ್‌ ಅಗರವಾಲ್‌ ನೇತೃತ್ವ

​ಪ್ರಜಾವಾಣಿ ವಾರ್ತೆ
Published 7 ನವೆಂಬರ್ 2022, 19:32 IST
Last Updated 7 ನವೆಂಬರ್ 2022, 19:32 IST
ಮಯಂಕ್‌ ಅಗರವಾಲ್‌
ಮಯಂಕ್‌ ಅಗರವಾಲ್‌   

ಬೆಂಗಳೂರು: ಆರಂಭಿಕ ಬ್ಯಾಟರ್‌ ಮಯಂಕ್‌ ಅಗರವಾಲ್‌ ಅವರು ವಿಜಯ್‌ ಹಜಾರೆ ಟ್ರೋಫಿ ಕ್ರಿಕೆಟ್‌ ಟೂರ್ನಿಯಲ್ಲಿ ಪಾಲ್ಗೊಳ್ಳುವ ಕರ್ನಾಟಕ ತಂಡವನ್ನು ಮುನ್ನಡೆಸಲಿದ್ದಾರೆ. ಆರ್‌.ಸಮರ್ಥ್‌ ತಂಡಕ್ಕೆ ವಾಪಸಾಗಿದ್ದು, ಉಪನಾಯಕನ ಜವಾಬ್ದಾರಿ ನೀಡಲಾಗಿದೆ.

ತಂಡ ಹೀಗಿದೆ: ಮಯಂಕ್‌ ಅಗರವಾಲ್ (ನಾಯಕ), ಆರ್‌.ಸಮರ್ಥ್ (ಉಪನಾಯಕ), ಮನೀಷ್‌ ಪಾಂಡೆ, ನಿಕಿನ್‌ ಜೋಸ್, ಮನೋಜ್‌ ಭಾಂಡಗೆ, ಅಭಿನವ್‌ ಮನೋಹರ್, ಬಿ.ಆರ್‌.ಶರತ್‌ (ವಿಕೆಟ್‌ ಕೀಪರ್), ನಿಹಾಲ್‌ ಉಲ್ಲಾಳ್ (ವಿಕೆಟ್‌ ಕೀಪರ್), ಕೆ.ಗೌತಮ್, ಶ್ರೇಯಸ್‌ ಗೋಪಾಲ್, ಜೆ.ಸುಚಿತ್, ವಿದ್ವತ್‌ ಕಾವೇರಪ್ಪ, ವಿ.ಕೌಶಿಕ್, ರೋನಿತ್‌ ಮೋರೆ, ಎಂ.ವೆಂಕಟೇಶ್.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT