ಬೆಂಗಳೂರು: ಸತೀಶ್ರೆಡ್ಡಿ ಕಪ್ ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿಯು ಇದೇ 11ರಿಂದ 13ರವರೆಗೆ ನಡೆಯಲಿದೆ. ನಗರದ ಇಸ್ಲಾಮಿಯಾ ಕಾಲೇಜು ಮೈದಾನದಲ್ಲಿ ಟೂರ್ನಿ ಆಯೋಜನೆಯಾಗಿದೆ.
ವಿಜೇತ ತಂಡಕ್ಕೆ ₹ 1 ಲಕ್ಷ ಬಹುಮಾನ ಹಾಗೂ ಟ್ರೋಫಿ, ರನ್ನರ್ಅಪ್ ತಂಡಕ್ಕೆ ₹ 50,000 ಬಹುಮಾನ ಮೊತ್ತವಿದೆ.
ಮಾಹಿತಿಗಾಗಿ ಮೊ.ಸಂ. 7338323200, 9880478328 ಹಾಗೂ 9035779999 ಸಂಪರ್ಕಿಸಿ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.