ADVERTISEMENT

ಹಿರಿಯ ಕ್ರಿಕೆಟಿಗ ಕಸ್ತೂರಿ ರಂಗನ್ ನಿಧನ

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2020, 4:30 IST
Last Updated 19 ಆಗಸ್ಟ್ 2020, 4:30 IST
ಕಸ್ತೂರಿ ರಂಗನ್
ಕಸ್ತೂರಿ ರಂಗನ್   

ಬೆಂಗಳೂರು: ಹಿರಿಯ ಕ್ರಿಕೆಟಿಗ, ಚಿನ್ನಸ್ವಾಮಿ ಕ್ರೀಡಾಂಗಣದ ಪಿಚ್ ನಿರ್ಮಾತೃ ಕಸ್ತೂರಿ ರಂಗನ್ (90) ಬುಧವಾರ ಹೃದಯಾಘಾತದಿಂದ ನಿಧನರಾದರು.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ವಿಶ್ವ ಅಪ್ಪಂದಿರ ದಿನದಂದುಜಿ. ಕಸ್ತೂರಿರಂಗನ್ ಅವರು ಪ್ರಜಾವಾಣಿಗೆ ನೀಡಿದ ವಿಡಿಯೊ ಸಂದರ್ಶನ...

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.