ಬೆಂಗಳೂರು: ಹಿರಿಯ ಕ್ರಿಕೆಟಿಗ, ಚಿನ್ನಸ್ವಾಮಿ ಕ್ರೀಡಾಂಗಣದ ಪಿಚ್ ನಿರ್ಮಾತೃ ಕಸ್ತೂರಿ ರಂಗನ್ (90) ಬುಧವಾರ ಹೃದಯಾಘಾತದಿಂದ ನಿಧನರಾದರು.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ವಿಶ್ವ ಅಪ್ಪಂದಿರ ದಿನದಂದುಜಿ. ಕಸ್ತೂರಿರಂಗನ್ ಅವರು ಪ್ರಜಾವಾಣಿಗೆ ನೀಡಿದ ವಿಡಿಯೊ ಸಂದರ್ಶನ...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.