ADVERTISEMENT

26ರಿಂದ ಕ್ರೀಡಾ ಹಬ್ಬ

​ಪ್ರಜಾವಾಣಿ ವಾರ್ತೆ
Published 20 ಆಗಸ್ಟ್ 2019, 20:17 IST
Last Updated 20 ಆಗಸ್ಟ್ 2019, 20:17 IST

ಬೆಂಗಳೂರು: ಆಚಾರ್ಯ ಪಾಠಶಾಲಾ ಶಿಕ್ಷಣ ಟ್ರಸ್ಟ್‌ ಆಶ್ರಯದಲ್ಲಿ ಇದೇ 26ರಿಂದ ಸೆಪ್ಟೆಂಬರ್‌ 13ರವರೆಗೆ ಎನ್‌.ಅನಂತಚಾರ್‌ ಸ್ಮಾರಕ ಕ್ರೀಡಾ ಹಬ್ಬ ಆಯೋಜಿಸಲಾಗಿದೆ.

ಎನ್‌.ಆರ್‌.ಕಾಲೋನಿಯ ಎಪಿಎಸ್‌ ಮೈದಾನದಲ್ಲಿ ಕೊಕ್ಕೊ, ಕಬಡ್ಡಿ, ಹ್ಯಾಂಡ್‌ಬಾಲ್‌, ಥ್ರೋಬಾಲ್‌, ವಾಲಿಬಾಲ್‌ ಮತ್ತು ಕ್ರಿಕೆಟ್‌ ವಿಭಾಗಗಳಲ್ಲಿ ಸ್ಪರ್ಧೆಗಳು ಜರುಗಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT