ಬೆಂಗಳೂರು:ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಅವರನ್ನುನವದೆಹಲಿಯಲ್ಲಿ ಕರ್ನಾಟಕದ ಯುವಸಬಲೀಕರಣ ಮತ್ತು ಕ್ರೀಡಾ ಸಚಿವ ಸಿ.ಟಿ. ರವಿ ಭೇಟಿಯಾದರು.
ಈ ಸಂದರ್ಭಧಲ್ಲಿ ಅವರು ಇಲಾಖೆಯ ಕಾರ್ಯಚಟುವಟಿಕೆ ಹಾಗೂ ಯೋಜನೆಗಳ ಕುರಿತು ವಿವರಗಳನ್ನು ನೀಡಿದರು. ಬಹಪಯೋಗಿ ಒಳಾಂಗಣ ಕ್ರೀಡಾಂಗಣ ನಿರ್ಮಾಣಕ್ಕೆ ಅನುದಾನ ನೀಡುವಂತೆ ಮನವಿ ಸಲ್ಲಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.