ADVERTISEMENT

ಕರಾಟೆ ಸ್ಪರ್ಧೆ ಚೈತ್ರಾಶ್ರೀಗೆ ಚಿನ್ನ

​ಪ್ರಜಾವಾಣಿ ವಾರ್ತೆ
Published 28 ಜೂನ್ 2019, 18:13 IST
Last Updated 28 ಜೂನ್ 2019, 18:13 IST
ಚೈತ್ರಾಶ್ರೀ
ಚೈತ್ರಾಶ್ರೀ   

ಬೆಂಗಳೂರು: ಇತ್ತೀಚೆಗೆ ನಡೆದ ಸ್ಪಾರ್ಟನ್ಸ್ ಕಪ್‌ ರಾಷ್ಟ್ರೀಯ ಮುಕ್ತ ಕರಾಟೆ ಚಾಂಪಿಯನ್‌ ಷಿಪ್‌ನಲ್ಲಿ ಚೈತ್ರಾಶ್ರೀ ಎರಡು ಪದಕಗಳನ್ನು ಗೆದ್ದುಕೊಂಡಿದ್ದಾರೆ. ಕಾಟಾ ವಿಭಾಗದಲ್ಲಿ ಚಿನ್ನದ ಸಾಧನೆ ಮಾಡಿದರೆ, ಕುಮಿಟೆ ವಿಭಾಗದಲ್ಲಿ ಬೆಳ್ಳಿ ಪದಕ ಪಡೆದರು.

ಬೆಂಗಳೂರಿನ ಜೈನ್‌ ವಿಶ್ವವಿದ್ಯಾನಿಲಯದಲ್ಲಿ ಟೂರ್ನಿ ನಡೆಯಿತು. ಚೈತ್ರಾ ಶ್ರೀ ಅವರು ರಾಜಾಜಿನಗರದ ಚೈತನ್ಯ ಪಿಯು ಕಾಲೇಜು ವಿದ್ಯಾರ್ಥಿನಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT