ADVERTISEMENT

ಟ್ರಯಾಥ್ಲಾನ್: ಶ್ರೀನಿವಾಸ್‌ಗೆ ಪದಕ

​ಪ್ರಜಾವಾಣಿ ವಾರ್ತೆ
Published 25 ಜೂನ್ 2025, 18:48 IST
Last Updated 25 ಜೂನ್ 2025, 18:48 IST
   

ಬೆಂಗಳೂರು: ಕರ್ನಾಟಕದ ಶ್ರೀನಿವಾಸ್​ ಪ್ರಭು ಮುಂಡ್ಕೂರು ಅವರು ಚೆನ್ನೈನಲ್ಲಿ ಟ್ರೈ2ಚಾಂಪ್​ ಆಯೋಜಿಸಿದ್ದ ಟ್ರಯಾಥ್ಲಾನ್​ ಸ್ಪರ್ಧೆಯನ್ನು ಯಶಸ್ವಿಯಾಗಿ ಮುಗಿಸಿ ಗಮನಸೆಳೆದಿದ್ದಾರೆ.

ವಿಶ್ವದ ಅತ್ಯಂತ ಕಠಿಣ ಕ್ರೀಡೆಗಳಲ್ಲಿ ಇದು ಒಂದೆನಿಸಿದೆ. ಸ್ಪರ್ಧಿಗಳು ಇಲ್ಲಿ ಬಿಡುವಿಲ್ಲದೆ 750 ಮೀಟರ್ ಈಜು, 20 ಕಿ.ಮೀ.​ ಸೈಕ್ಲಿಂಗ್​ ಮತ್ತು 5 ಕಿಲೋಮೀಟರ್ ಓಟವನ್ನು ಪೂರೈಸಬೇಕಾಗುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT