ಆಕಾಶದಲ್ಲಿ ಒಂದು ಅಪರೂಪದ ಖಗೋಳ ವಿದ್ಯಮಾನ ಕಂಕಣ ಸೂರ್ಯಗ್ರಹಣ ಭಾನುವಾರ ನಡೆಯಲಿದೆ. ಚಂದ್ರ ಸೂರ್ಯನ ಮುಂದೆ ಹಾದುಹೋಗಿ ಸೂರ್ಯ ಒಂದು ಬಳೆಯಂತೆ ಕಾಣುವ ಈ ವಿದ್ಯಮಾನ ಬೆಳಿಗ್ಗೆ 10:12ಕ್ಕೆ ಆರಂಭವಾಗಿ ಮಧ್ಯಾಹ್ನ 1:32ಕ್ಕೆ ಅಂತ್ಯವಾಗಲಿದೆ. ಸೂರ್ಯಗ್ರಹಣ ವೀಕ್ಷಿಸಲು ಆಗಮಿಸುವ ಸಾರ್ವಜನಿಕರಿಗೆ ಅನುಕೂಲವಾಗಲು ಬೆಂಗಳೂರಿನ ನೆಹರು ತಾರಾಲಯದಲ್ಲಿ ಸಕಲ ಸಿದ್ಧತೆಗಳನ್ನು ಮಾಡಲಾಗಿದೆ.
ಚೂಡಾಮಣಿ ಸೂರ್ಯಗ್ರಹಣ: ಯಾವ ರಾಶಿಯವರಿಗೆ ಯಾವ ಫಲ?
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.