ADVERTISEMENT

ಚುಟುಕು ಚುರುಕು

​ಪ್ರಜಾವಾಣಿ ವಾರ್ತೆ
Published 21 ಜೂನ್ 2013, 19:59 IST
Last Updated 21 ಜೂನ್ 2013, 19:59 IST

*ಸುಟ್ಟ ಗಾಯದ ಕಲೆಗಳಿಗೆ ಒಣಗಿದ ಬೇವಿನ ತೊಗಟೆಯನ್ನು ಕುಟ್ಟಿ ಪುಡಿ ಮಾಡಿ ಕೊಬ್ಬರಿ ಎಣ್ಣೆಯಲ್ಲಿ ಬೆರೆಸಿ ಹಚ್ಚುವುದರಿಂದ ಕಲೆಗಳು ವಾಸಿಯಾಗುತ್ತವೆ.

*ಎಳೆಯ ಬೇವಿನ ಎಲೆ ಅಗಿದು ತಿನ್ನುವುದರಿಂದ ಹುಳುಕು ಹಲ್ಲಿನ ನೋವು ಕಡಿಮೆ ಆಗುತ್ತದೆ.

*ಕೈ ಕಾಲು ಬೆರಳುಗಳ ಸಂದಿಯಲ್ಲಿ ಜಿರಿತುಕೊಂಡಿದ್ದರೆ, ರಾತ್ರಿ ಮಲಗುವ ಮುನ್ನ ಕೊಬ್ಬರಿ ಎಣ್ಣೆಯಲ್ಲಿ ಮಿಶ್ರ ಮಾಡಿದ ಅರಿಶಿನದ ಪುಡಿಯನ್ನು ಹಚ್ಚಿ, ಬೆಳಿಗ್ಗೆ ಉಗುರು ಬೆಚ್ಚಗಿನ ನೀರಿನಿಂದ ತೊಳೆಯಿರಿ.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.