ಯಾದಗಿರಿ: ‘ನನಗೆ ಸುಮಾರು 15–20 ವರ್ಷ ಇರುವಾಗಲಿಂದ ತಾಯಿ, ಅಕ್ಕಪಕ್ಕದ ಮನೆಯವರನ್ನು ನೋಡಿ ಕೌದಿ ಹೊಲಿಯುವುದನ್ನು ಕಲಿತೆ. ಇದೇ ನನಗೆ ರಾಜ್ಯೋತ್ಸವ ಪ್ರಶಸ್ತಿ ತಂದುಕೊಟ್ಟಿದೆ’.
ಹೀಗೆ ಹೇಳುವ ಶರಣಮ್ಮ ಮಲ್ಲಪ್ಪ ಅವರು ಇಲ್ಲಿನ ಅಂಬೇಡ್ಕರ್ ನಗರದ ನಿವಾಸಿ. ಮನೆಯಲ್ಲಿ ತಾಯಿಯಿಂದ ಕೌದಿ ಹೊಲಿಯುವುದು ಕಲಿತ ಅವರು ಮದುವೆಯಾದ ಬಳಿಕ ಪತಿಯ ನೆರವಿನೊಂದಿಗೆ ಚಪ್ಪಲಿ ಹೊಲಿಯುವುದು ಕಲಿತರು.
ಓದಲು: ಶರಣಮ್ಮ ಬದುಕಿಗೆ ‘ಕೌದಿ’ ಆಸರೆ
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್ಬುಕ್ನಲ್ಲಿ ಲೈಕ್ ಮಾಡಿ
ಟ್ವಿಟರ್ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್ನಲ್ಲಿ ನೋಡಿ...
ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.