ಶನಿವಾರ, 13 ಡಿಸೆಂಬರ್ 2025
×
ADVERTISEMENT

ತುಮಕೂರು

ADVERTISEMENT

2013ರಲ್ಲೇ ಜಿ.ಪರಮೇಶ್ವರ ಸಿ.ಎಂ ಆಗಬೇಕಿತ್ತು: ಮಹದೇವಪ್ಪ

Political Statement: ‘2013ರಲ್ಲಿಯೇ ಜಿ.ಪರಮೇಶ್ವರ ಮುಖ್ಯಮಂತ್ರಿ ಆಗಬೇಕಿತ್ತು’ ಎಂದು ಸಚಿವ ಡಾ.ಎಚ್.ಸಿ.ಮಹದೇವಪ್ಪ ಶನಿವಾರ ಇಲ್ಲಿ ಅಭಿಪ್ರಾಯಪಟ್ಟರು.
Last Updated 13 ಡಿಸೆಂಬರ್ 2025, 17:39 IST
2013ರಲ್ಲೇ ಜಿ.ಪರಮೇಶ್ವರ ಸಿ.ಎಂ ಆಗಬೇಕಿತ್ತು: ಮಹದೇವಪ್ಪ

ರಸ್ತೆ, ಚರಂಡಿಯಿಂದ ಜನರ ಉದ್ಧಾರ ಸಾಧ್ಯವೇ; ಗೃಹ ಸಚಿವ ಜಿ.ಪರಮೇಶ್ವರ ಪ್ರಶ್ನೆ

ಹಳ್ಳಿಯಲ್ಲಿ ಕೂಲಿ ಮಾಡುವ ಮಹಿಳೆಯರ ಬದುಕು ಸುಧಾರಿಸಲು ಪ್ರತಿ ತಿಂಗಳು ₹2 ಸಾವಿರ ನೀಡಲಾಗುತ್ತಿದೆ. ಗ್ಯಾರಂಟಿ ಕಾರ್ಯಕ್ರಮ ಕೊಡದಿದ್ದರೆ ಜನ ಏನಾಗಬೇಕು? ರಸ್ತೆ, ಚರಂಡಿ ನಿರ್ಮಾಣದಿಂದ ಜನರ ಜೀವನ ಉದ್ಧಾರ ಆಗುತ್ತದೆಯೇ ಎಂದು ಗೃಹ ಸಚಿವ ಜಿ.ಪರಮೇಶ್ವರ ಪ್ರಶ್ನಿಸಿದ್ದಾರೆ.
Last Updated 13 ಡಿಸೆಂಬರ್ 2025, 17:30 IST
ರಸ್ತೆ, ಚರಂಡಿಯಿಂದ ಜನರ ಉದ್ಧಾರ ಸಾಧ್ಯವೇ; ಗೃಹ ಸಚಿವ ಜಿ.ಪರಮೇಶ್ವರ ಪ್ರಶ್ನೆ

ರಸ್ತೆ, ಚರಂಡಿಯಿಂದ ಉದ್ಧಾರ ಸಾಧ್ಯವೇ?: ಗೃಹ ಸಚಿವ ಜಿ.ಪರಮೇಶ್ವರ ಪ್ರಶ್ನೆ

G Parameshwara Statement: ಹಳ್ಳಿಯಲ್ಲಿ ಕೂಲಿ ಮಾಡುವ ಮಹಿಳೆಯರ ಬದುಕು ಸುಧಾರಣೆಗೆ ಪ್ರತಿ ತಿಂಗಳು ಎರಡು ಸಾವಿರ ರೂಪಾಯಿ ನೀಡಲಾಗುತ್ತಿದೆ.
Last Updated 13 ಡಿಸೆಂಬರ್ 2025, 12:25 IST
ರಸ್ತೆ, ಚರಂಡಿಯಿಂದ ಉದ್ಧಾರ ಸಾಧ್ಯವೇ?: ಗೃಹ ಸಚಿವ ಜಿ.ಪರಮೇಶ್ವರ ಪ್ರಶ್ನೆ

ನನ್ನ ಗೆಲುವಿಗೆ ಕಾಂಗ್ರೆಸಿಗರ ಸಹಕಾರ ಇತ್ತು: ವಿ. ಸೋಮಣ್ಣ

V Somanna Lok Sabha Election: ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಾಯಕರಷ್ಟೇ ಅಲ್ಲದೆ ಕಾಂಗ್ರೆಸ್ ನಾಯಕರು ಸಹ ನನಗೆ ಸಹಕಾರ ನೀಡಿದ್ದಾರೆ ಎಂದು ತುಮಕೂರು ಸಂಸದ ಹಾಗೂ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ ಸೋಮಣ್ಣ ಹೇಳಿದರು
Last Updated 13 ಡಿಸೆಂಬರ್ 2025, 12:21 IST
ನನ್ನ ಗೆಲುವಿಗೆ ಕಾಂಗ್ರೆಸಿಗರ ಸಹಕಾರ ಇತ್ತು: ವಿ. ಸೋಮಣ್ಣ

ಯಾಂತ್ರೀಕೃತ ಉಣ್ಣೆ ಕಟಾವು ತರಬೇತಿಗೆ ಚಾಲನೆ

Sheep Farming Skills: ಚಿಕ್ಕನಾಯಕನಹಳ್ಳಿಯಲ್ಲಿ ಯಾಂತ್ರಿಕೃತ ಉಣ್ಣೆ ಕಟಾವು ತರಬೇತಿಗೆ ಚಾಲನೆ ನೀಡಲಾಗಿದ್ದು, ಪಶುಪಾಲಕರು ಮತ್ತು ಯುವಕರಿಗೆ ಯಂತ್ರಗಳ ಮೂಲಕ ಉಣ್ಣೆ ಕತ್ತರಿಸುವ ಕೌಶಲ್ಯವನ್ನು ಕಲಿಸುವ ಉದ್ದೇಶವಿದೆ.
Last Updated 13 ಡಿಸೆಂಬರ್ 2025, 5:59 IST
ಯಾಂತ್ರೀಕೃತ ಉಣ್ಣೆ ಕಟಾವು ತರಬೇತಿಗೆ ಚಾಲನೆ

ಗಾಂಜಾ, ಎಂಡಿಎಂಎ ಜಪ್ತಿ: 11 ಮಂದಿ ಬಂಧನ

ತುಮಕೂರು: ನಗರದ ವಿವಿಧೆಡೆ ಗಾಂಜಾ, ಮಾದಕ ವಸ್ತು ಮಾರಾಟದಲ್ಲಿ ತೊಡಗಿಸಿಕೊಂಡಿದ್ದ 11 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
Last Updated 13 ಡಿಸೆಂಬರ್ 2025, 5:58 IST
ಗಾಂಜಾ, ಎಂಡಿಎಂಎ ಜಪ್ತಿ: 11 ಮಂದಿ ಬಂಧನ

ವೈದ್ಯಕೀಯ ತ್ಯಾಜ್ಯ ವಿಲೇವಾರಿ ಸವಾಲು

ಮನೆಗಳಿಂದಲೇ ದಿನಕ್ಕೆ ಒಂದೂವರೆ ಟನ್‌ ತ್ಯಾಜ್ಯ ಸಂಗ್ರಹ; ತಿಂಗಳಿಗೆ ₹4 ಲಕ್ಷ ಪಾವತಿ!
Last Updated 13 ಡಿಸೆಂಬರ್ 2025, 5:58 IST
ವೈದ್ಯಕೀಯ ತ್ಯಾಜ್ಯ ವಿಲೇವಾರಿ ಸವಾಲು
ADVERTISEMENT

ಶುದ್ಧ ಕುಡಿಯುವ ನೀರು ಸರಬರಾಜಿಗೆ ಆಗ್ರಹ

ಶುದ್ಧಕುಡಿಯುವ ನೀರು ಸರಬರಾಜಿಗೆ ಆಗ್ರಹ
Last Updated 13 ಡಿಸೆಂಬರ್ 2025, 5:55 IST
fallback

ಹಿರಿಯರ ಒಲಿಂಪಿಕ್ಸ್ ಕ್ರೀಡಾಕೂಟ

ತುಮಕೂರು: ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಮುಂದಿನ ಜನವರಿಯಲ್ಲಿ ಹಿರಿಯರ ಒಲಿಂಪಿಕ್ಸ್ ಕ್ರೀಡಾಕೂಟ ನಡೆಯಲಿದೆ.
Last Updated 13 ಡಿಸೆಂಬರ್ 2025, 5:55 IST
ಹಿರಿಯರ ಒಲಿಂಪಿಕ್ಸ್ ಕ್ರೀಡಾಕೂಟ

ಡಿ. 17ರಿಂದ ಬೆಂಗಳೂರಿಗೆ ಬರುವ, ತೆರಳುವ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Rail Traffic Diversion: ಬೆಂಗಳೂರು: ತುಮಕೂರು ಮತ್ತು ಮಲ್ಲಸಂದ್ರ ನಿಲ್ದಾಣಗಳ ನಡುವೆ ಎಂಜಿನಿಯರಿಂಗ್ ಕಾಮಗಾರಿಗಳು ನಿಗದಿಯಾಗಿದ್ದರಿಂದ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ನೈರುತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.
Last Updated 13 ಡಿಸೆಂಬರ್ 2025, 5:22 IST
ಡಿ. 17ರಿಂದ ಬೆಂಗಳೂರಿಗೆ ಬರುವ, ತೆರಳುವ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
ADVERTISEMENT
ADVERTISEMENT
ADVERTISEMENT