ಗುರುವಾರ, 25 ಡಿಸೆಂಬರ್ 2025
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ತುಮಕೂರು
ADVERTISEMENT
ಹುಬ್ಬಳ್ಳಿ– ಅಂಕೋಲಾ ಯೋಜನೆಗೆ ಡಿಪಿಆರ್
Hubballi Ankola Rail Project: ಹುಬ್ಬಳ್ಳಿ– ಅಂಕೋಲಾ ಹಾಗೂ ಹೊನ್ನಾವರ– ತಾಳಗುಪ್ಪ ರೈಲು ಯೋಜನೆಗೆ ವಿಸ್ತೃತ ಯೋಜನಾ ವರದಿ ಸಲ್ಲಿಕೆಯಾಗಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ಎರಡು ಯೋಜನೆಗಳ ತಾಂತ್ರಿಕ ಸಮಸ್ಯೆ ಬಗೆಹರಿಸಲಾಗಿದೆ ಎಂದು ಅವರು ಹೇಳಿದರು.
Last Updated 24 ಡಿಸೆಂಬರ್ 2025, 22:44 IST
ತುಮಕೂರು: ಜ.5ಕ್ಕೆ ಸಿಎಂ ಮನೆ ಮುಂದೆ ‘ಅತಿಥಿ’ಗಳ ಪ್ರತಿಭಟನೆ
Tumakuru News: ಅತಿಥಿ ಉಪನ್ಯಾಸಕರ ಸೇವೆಯನ್ನು ಸ್ಥಗಿತಗೊಳಿಸಿರುವುದನ್ನು ಖಂಡಿಸಿ, ಜನೆವರಿ 6 ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ನಿವಾಸದ ಮುಂದೆ ಪ್ರತಿಭಟನೆ ನಡೆಸಲು ಅತಿಥಿ ಉಪನ್ಯಾಸಕರ ಕ್ಷೇಮಾಭಿವೃದ್ಧಿ ಸಂಘ ನಿರ್ಧರಿಸಿದೆ.
Last Updated 24 ಡಿಸೆಂಬರ್ 2025, 7:36 IST
ಶಿರಾ: ಜಯಚಂದ್ರಗೆ ಸಚಿವ ಸ್ಥಾನಕ್ಕೆ ಒತ್ತಾಯಿಸಿ ಪಂಜಿನ ಮೆರವಣಿಗೆ
Shira News: ಶಿರಾ ಶಾಸಕ ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನ ನೀಡಬೇಕು ಹಾಗೂ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂದು ಆಗ್ರಹಿಸಿ ಕುಂಚಿಟಿಗರ ಸಂಘದಿಂದ ಪಂಜಿನ ಮೆರವಣಿಗೆ ನಡೆಸಲಾಯಿತು.
Last Updated 24 ಡಿಸೆಂಬರ್ 2025, 7:35 IST
ಜಾನಪದ ಅಕಾಡೆಮಿ ಪ್ರಶಸ್ತಿ: ಚಿಕ್ಕಣ್ಣ ಯಣ್ಣೆಕಟ್ಟೆ, ರೇವಣ್ಣಗೆ ಗೌರವ
Tumakuru News: 2025ನೇ ಸಾಲಿನ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿಗೆ ತುಮಕೂರು ಜಿಲ್ಲೆಯ ಜಾನಪದ ತಜ್ಞ ಡಾ. ಚಿಕ್ಕಣ್ಣ ಯಣ್ಣೆಕಟ್ಟೆ ಹಾಗೂ ಕಲಾವಿದ ಸಿದ್ದಪ್ಪ ಭಾಜನರಾಗಿದ್ದಾರೆ.
Last Updated 24 ಡಿಸೆಂಬರ್ 2025, 7:34 IST
ಗುಬ್ಬಿ: ಕ್ರಿಸ್ಮಸ್ಗೆ ಅಲಂಕಾರಗೊಂಡ ಚರ್ಚ್
Gubbi News: ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿ ಕ್ರಿಸ್ಮಸ್ ಹಬ್ಬದ ಸಡಗರ ಆರಂಭವಾಗಿದೆ. ವಿವಿಧ ಚರ್ಚ್ಗಳಲ್ಲಿ ವಿಶೇಷ ಪ್ರಾರ್ಥನೆ ಹಾಗೂ ದೀಪಾಲಂಕಾರಕ್ಕೆ ಸಿದ್ಧತೆಗಳು ಪೂರ್ಣಗೊಂಡಿವೆ.
Last Updated 24 ಡಿಸೆಂಬರ್ 2025, 7:32 IST
ತುಮಕೂರು: 1,110 ಕಂದಾಯ ಗ್ರಾಮ ಘೋಷಣೆ
Tumakuru News: ತುಮಕೂರು ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಲ್ಲಿ 1,110 ಕಂದಾಯ ಗ್ರಾಮಗಳನ್ನು ಗುರುತಿಸಲಾಗಿದೆ. ಇದರಿಂದ ಸಾವಿರಾರು ಕುಟುಂಬಗಳಿಗೆ ಹಕ್ಕುಪತ್ರದ ಸೌಲಭ್ಯ ಸಿಗಲಿದೆ ಎಂದು ಡಿಸಿ ಶುಭ ಕಲ್ಯಾಣ್ ತಿಳಿಸಿದ್ದಾರೆ.
Last Updated 24 ಡಿಸೆಂಬರ್ 2025, 7:31 IST
ದ್ವೇಷ ಭಾಷಣ ತಡೆ: ಬಿಜೆಪಿ ಪ್ರತಿಭಟನೆ
Tumakuru News: ರಾಜ್ಯ ಸರ್ಕಾರದ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ತಡೆ ವಿಧೇಯಕ-2025ನ್ನು ವಿರೋಧಿಸಿ ತುಮಕೂರಿನಲ್ಲಿ ಬಿಜೆಪಿ ಮುಖಂಡರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
Last Updated 24 ಡಿಸೆಂಬರ್ 2025, 7:30 IST
ADVERTISEMENT
ಶಿರಾ: ಕಾರಿನಲ್ಲಿ ಬೆಂಕಿ; ವ್ಯಕ್ತಿ ಸಜೀವ ದಹನ
Shira Accident: ತಾಲ್ಲೂಕಿನ ಮುದ್ದರಂಗನಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದ ಶಿರಾ- ಅಮರಾಪುರ ರಸ್ತೆಯಲ್ಲಿ ಮಂಗಳವಾರ ರಾತ್ರಿ ಮರಕ್ಕೆ ಕಾರು ಡಿಕ್ಕಿ ಹೊಡೆದು ಬೆಂಕಿ ಹತ್ತಿಕೊಂಡು ಕಾರು ಸಂಪೂರ್ಣವಾಗಿ ಸುಟ್ಟು ಹೋಗಿದೆ.
Last Updated 24 ಡಿಸೆಂಬರ್ 2025, 5:23 IST
ತುರುವೇಕೆರೆ: ಚಿರತೆ ಸಿಕ್ಕರೂ ದೂರಾಗದ ಆತಂಕ
Leopard Terror: ತಾಲ್ಲೂಕಿನ ದಬ್ಬೇಘಟ್ಟ ಹೋಬಳಿಯ ಅರೇಮಲ್ಲೇನಹಳ್ಳಿ ಹೊರವಲಯದಲ್ಲಿ ದನಕರುಗಳನ್ನು ಕರೆತರಲು ಹೋಗಿದ್ದ ಮಹಿಳೆ ಮೇಲೆ ಚಿರತೆ ದಾಳಿ ನಡೆಸಿ ಮಹಿಳೆಯನ್ನು ಕೊಂದ ಘಟನೆಯಿಂದ ಗ್ರಾಮದಲ್ಲಿ ಆತಂಕದ ಕಾರ್ಮೋಡ ಆವರಿಸಿದೆ.
Last Updated 23 ಡಿಸೆಂಬರ್ 2025, 7:08 IST
ಹುತ್ರಿದುರ್ಗ ಹೋಬಳಿ: ಐದು ಕೆರೆಗೆ ಹರಿದ ಹೇಮಾವತಿ ನೀರು
Hemavathi River: ಶ್ರೀರಂಗ ಏತ ನೀರಾವರಿ ಯೋಜನೆಗೆ ಸೋಮವಾರ ಪ್ರಾಯೋಗಿಕವಾಗಿ ಶಾಸಕ ಡಾ.ರಂಗನಾಥ್ ಚಾಲನೆ ನೀಡಿದರು. ಹುತ್ರಿದುರ್ಗ ಹೋಬಳಿಯ ಐದು ಕೆರೆಗಳಿಗೆ ನೀರು ಹರಿದು ಈ ಭಾಗದ ರೈತರು ಸಂತಸ ವ್ಯಕ್ತಪಡಿಸಿದರು.
Last Updated 23 ಡಿಸೆಂಬರ್ 2025, 7:08 IST
ADVERTISEMENT
<
1
2
...
1000
>
ADVERTISEMENT
ADVERTISEMENT