ADVERTISEMENT

VIDEO: ಎಸ್.ಎಲ್. ಭೈರಪ್ಪ ಅವರ 'ಪರ್ವ' ಕಾದಂಬರಿ ನಾಟಕ ರೂಪಕ್ಕೆ ಬಂದ ಬಗೆ

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2021, 1:27 IST
Last Updated 12 ಮಾರ್ಚ್ 2021, 1:27 IST

ಆರೇಳು ವರ್ಷಗಳ ಹಿಂದೆಯೇ, ಎಸ್.ಎಲ್. ಭೈರಪ್ಪ ಅವರ 'ಪರ್ವ' ಕಾದಂಬರಿಯನ್ನು ನಾಟಕ ರೂಪಕ್ಕೆ ತರಲು ಮುಂದಾಗಿದ್ದವರು ನಿರ್ದೇಶಕ ಪ್ರಕಾಶ್ ಬೆಳವಾಡಿ. ಅದಕ್ಕಾಗಿ ಭೈರಪ್ಪ ಅವರನ್ನು ಭೇಟಿ ಕೂಡ ಮಾಡಿದ್ದರು. ಹೇಗೆ ಮಾಡುವುದು ಎಂಬ ಪ್ರಶ್ನೆ ಬಂದಾಗ, ಆ ವಿಚಾರವನ್ನು‌ ಅಲ್ಲಿಗೇ ನಿಲ್ಲಿಸಿದ್ದರು. ಇದೀಗ ಮತ್ತೆ 'ಪರ್ವ'ವನ್ನು ಕೈಗೆತ್ತಿಕೊಂಡು, ರಂಗರೂಪಕ್ಕೆ ತರುವುದರ ಜೊತೆಗೆ ಮೈಸೂರಿನ ರಂಗಾಯಣಕ್ಕಾಗಿ ನಿರ್ದೇಶಿಸಿದ್ದಾರೆ. ಏಳೂವರೆ ಗಂಟೆಗಳ ಈ ನಾಟಕದ ವಿಶೇಷ ಪ್ರದರ್ಶನ ಮಾರ್ಚ್ 12ರಿಂದ 14ರವರೆಗೆ ಮೈಸೂರಿನಲ್ಲಿ ನಡೆಯುತ್ತಿದೆ. ಈ ಸಂದರ್ಭದಲ್ಲಿ, ನಿರ್ದೇಶಕ ಪ್ರಕಾಶ್ ಬೆಳವಾಡಿ, 'ಪ್ರಜಾವಾಣಿ' ಯೊಂದಿಗೆ ಮಾತನಾಡಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.