ADVERTISEMENT

Video: ಶ್ರಾವಣ ಮಾಸ; ಹಗಲು ವೇಷಗಾರರಿಗೆ ಸಂಕಷ್ಟ ತಂದ ಕೋವಿಡ್

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2021, 14:22 IST
Last Updated 19 ಆಗಸ್ಟ್ 2021, 14:22 IST

ಶ್ರಾವಣ ಮಾಸ ಆರಂಭವಾಗುತ್ತಿದ್ದಂತೆಯೇ ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಭಾಗದ ಹಳ್ಳಿ, ಪಟ್ಟಣಗಳಲ್ಲಿ ಹಗಲು ವೇಷಗಾರರ ಕಲರವ ಆರಂಭವಾಗುತ್ತದೆ. ಬಾಗಲಕೋಟೆ ಸಮೀಪದ ಮುರನಾಳದಲ್ಲಿ 'ಪ್ರಜಾವಾಣಿ'ಗೆ ಎದುರಾದ ವೇಷಗಾರ ಕಲಾವಿದರು ಕೋವಿಡ್ ನ ಸಂಕಷ್ಟ ತಮ್ಮನ್ನು ಬಾಧಿಸಿರುವ ಸಂಕಟ ಹೇಳಿಕೊಂಡರು..

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.