ADVERTISEMENT

ಚಿಕ್ಕೋಡಿ ಲೋಕಸಭೆ: ಹುಕ್ಕೇರಿ ಓಟಕ್ಕೆ ಮೋದಿ ‘ಅಲೆ’ ಅಡ್ಡಿ

​ಪ್ರಜಾವಾಣಿ ವಾರ್ತೆ
Published 23 ಮೇ 2019, 20:39 IST
Last Updated 23 ಮೇ 2019, 20:39 IST

ಒಮ್ಮೆ ಸೋತು, ಕಳೆದ ಬಾರಿ ಗೆದ್ದು ಈ ಬಾರಿ ಮತ್ತೆ ಪುನರಾಯ್ಕೆ ಬಯಸಿದ್ದ ಕಾಂಗ್ರೆಸ್‌ನ ಪ್ರಕಾಶ ಹುಕ್ಕೇರಿ ಗೆಲುವಿನ ಓಟಕ್ಕೆ ಬಿಜೆಪಿಯ ಅಣ್ಣಾಸಾಹೇಬ ಜೊಲ್ಲೆ ತಡೆ ಒಡ್ಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.