ADVERTISEMENT

Video:‌ ದಾವಣಗೆರೆಯಲ್ಲಿ ಕೊರೊನಾ ನಡುವೆಯೂ ಗಣಪನ ಸದ್ದು

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2021, 2:22 IST
Last Updated 9 ಸೆಪ್ಟೆಂಬರ್ 2021, 2:22 IST

ದಾವಣಗೆರೆಯಲ್ಲಿ ಸದ್ದಿಲ್ಲದೇ ಗಣೇಶೋತ್ಸವಕ್ಕೆ ಸಿದ್ಧತೆ ನಡೆಯುತ್ತಿದೆ. ಸರ್ಕಾರ ಕೊನೇ ಕ್ಷಣದಲ್ಲಿ ಸಾರ್ವಜನಿಕವಾಗಿ ಗಣೇಶನ ಹಬ್ಬ ನಡೆಸಲು ಷರತ್ತುಬದ್ಧ ಅವಕಾಶ ನೀಡಿದೆ. ಅವಕಾಶ ಸಿಕ್ಕಿಯೇ ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿ ಅನೇಕ ಸಂಘ–ಸಂಸ್ಥೆಗಳು ಗಣೇಶೋತ್ಸವಕ್ಕೆ ಸಿದ್ಧತೆ ಮಾಡಿಕೊಂಡಿದ್ದವು. ಜತೆಗೆ ಮನೆ ಮನೆಯಲ್ಲಿ ಗಣಪತಿ ಕೂರಿಸಲು ಜನ ತಯಾರಾಗಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT