ADVERTISEMENT

ಒಳ್ಳೆ ಸಂಗೀತಗಾರರಾಗಬೇಕು ಅಂದ್ರೆ ಒಳ್ಳೆ ಗುರು ಸಿಗೋದು ಮುಖ್ಯ: ಪಂಡಿತ್‌ ವೆಂಕಟೇಶ್ ಕುಮಾರ್

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2023, 13:06 IST
Last Updated 25 ಮಾರ್ಚ್ 2023, 13:06 IST

ಬಳ್ಳಾರಿಯ ಹಿಂದೂಸ್ತಾನಿ ಶಾಸ್ತ್ರೀಯ ಗಾಯಕ ಪಂಡಿತ್‌ ವೆಂಕಟೇಶ್ ಕುಮಾರ್ ಕಳೆದ ನಾಲ್ಕು ದಶಕಗಳಲ್ಲಿ ಸಂಗೀತ ಕ್ಷೇತ್ರದಲ್ಲಿ ತಮ್ಮದೇ ಆದ ಸ್ಥಾನವನ್ನು ಕಟ್ಟಿಕೊಂಡಿದ್ದಾರೆ. ಹಿಂದೂಸ್ತಾನಿ ಸಂಗೀತದ ಕಿರಾಣಾ ಮತ್ತು ಗ್ವಾಲಿಯರ್ ಘರಾನಾಗೆ ಸೇರಿದ ಈ ಧೀಮಂತ ಗಾಯಕನ ಖಯಾಲ್‌ಗಳು, ವಚನಗಳು ಮತ್ತು ದಾಸರಪದಗಳು ಪ್ರೇಕ್ಷಕರನ್ನು ಮಂತ್ರಮುಗ್ಧರನ್ನಾಗಿಸುತ್ತವೆ. ಪಂಡಿತ್‌ ವೆಂಕಟೇಶ್‌ ಕುಮಾರ್‌ ಅವರು ತಮ್ಮ ಸಂಗೀತ ಜರ್ನಿ ಬಗ್ಗೆ, ಅವರ ಜೀವನದಲ್ಲಿ ಸಂಗೀತ ಎನ್ನುವುದು ಎಷ್ಟು ಮುಖ್ಯ, ಸಂಗೀತ ಕ್ಷೇತ್ರದಲ್ಲಿ ಸಾಧಿಸಿಬೇಕೆಂದರೆ ಏನು ಮಾಡಬೇಕು ಪ್ರತಿಯೊಂದರ ಬಗ್ಗೆ ವಿವರವಾಗಿ ಹೇಳಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT