ADVERTISEMENT

ಅಂತ್ಯಕ್ರಿಯೆಗೆ ನೆರವಾಗದ ಗ್ರಾಮಸ್ಥರು: ಬೈಕಿನಲ್ಲಿ ಶವ ಸಾಗಣಿಕೆ

​ಪ್ರಜಾವಾಣಿ ವಾರ್ತೆ
Published 11 ಮೇ 2021, 8:50 IST
Last Updated 11 ಮೇ 2021, 8:50 IST

ಚಾಮರಾಜನಗರ: ಇಲ್ಲಿನ ಕೊಳ್ಳೇಗಾಲ ತಾಲ್ಲೂಕಿನ ಟಗರಪುರ ಗ್ರಾಮದಲ್ಲಿ ಅನಾರೋಗ್ಯದಿಂದ ಮೃತಪಟ್ಟ ಮಹದೇವಯ್ಯ (65) ಅವರ ಅಂತ್ಯಕ್ರಿಯೆಗೆ ಗ್ರಾಮಸ್ಥರು ನೆರವಾಗಲಿಲ್ಲ. ಮೃತಪಟ್ಟ 2 ದಿನಗಳ ನಂತರ ಪಿಎಫ್‌ಐ ಸಂಘಟನೆಯ ಸ್ವಯಂಸೇವಕರು ಇವರ ಸ್ವಂತ ಜಮೀನಿನಲ್ಲಿ ಅಂತ್ಯಸಂಸ್ಕಾರ ನೆರವೇರಿಸಲು ಯತ್ನಿಸಿದರಾದರೂ ಪಕ್ಕದ ಹಳ್ಳಿಯ ಗ್ರಾಮಸ್ಥರು ಅವಕಾಶ ನೀಡಲಿಲ್ಲ. ಕೊನೆಗೆ ಪೊಲೀಸರ ಸಹಕಾರದಿಂದ ಸರ್ಕಾರಿ ಜಾಗದಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.