ಚಿಕ್ಕಬಳ್ಳಾಪುರ ತಾಲ್ಲೂಕಿನ ಕತ್ರಿಗುಪ್ಪೆ, ಅಂಗರೇಖನಹಳ್ಳಿ, ಮರಳುಕುಂಟೆ ಗ್ರಾಮಗಳ ಶೇ 70ಕ್ಕೂ ಹೆಚ್ಚು ರೈತರು ಅಲಂಕಾರಕ್ಕೆ ಬಳಸುವ ಗ್ಲಾಡಿಯಸ್ ಹೂ ಬೆಳೆಯುವರು. ಈ ಹಳ್ಳಿಗಳಿಂದ ಗ್ಲಾಡಿಯಸ್ ಹೂ ನವದೆಹಲಿ, ಹೈದರಾಬಾದ್ ಸೇರಿದಂತೆ ಉತ್ತರ ಭಾರತದ ರಾಜ್ಯಗಳಿಗೆ ರವಾನೆ ಆಗುತ್ತದೆ. ಈ ಹಳ್ಳಿಗಳಲ್ಲಿ ಗ್ಲಾಡಿಯಸ್ ಕಂಪು ಹೇಗಿದೆ...ರೈತರು ಏನು ಹೇಳುವರು ಕೇಳೋಣ....
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್ಬುಕ್ನಲ್ಲಿ ಲೈಕ್ ಮಾಡಿ
ಟ್ವಿಟರ್ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್ನಲ್ಲಿ ನೋಡಿ...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.