ADVERTISEMENT

ನೋಡಿ: ಗ್ರೀನ್‌ ಟಾಕ್‌ – 10- ಕೆರೆ ಸುರಕ್ಷೆಗೆ ಪುರಸ್ಕಾರ

​ಪ್ರಜಾವಾಣಿ ವಾರ್ತೆ
Published 26 ಮೇ 2021, 0:54 IST
Last Updated 26 ಮೇ 2021, 0:54 IST

ಬೆಂಗಳೂರು: ಬಿಡಿಎ ಜಕ್ಕೂರು ಕೆರೆ ಅಭಿವೃದ್ಧಿಗೆ 15 ಕೋಟಿ ರೂಪಾಯಿಗೂ ಹೆಚ್ಚು ವೆಚ್ಚ ಮಾಡಿತ್ತು. ಆದರೆ, ನಿರ್ವಹಣೆ ಮಾಡಲಿಲ್ಲ. ಹೀಗಾಗಿ, 2014ರ ವೇಳೆಗೆ ಅಂದರೆ ಅಭಿವೃದ್ಧಿ ಕಂಡ ಸುಮಾರು ಎರಡೇ ವರ್ಷದಲ್ಲಿ ಜಕ್ಕೂರು ಕೆರೆ ತ್ಯಾಜ್ಯ, ಕೊಳಚೆ ನೀರಿನ ತಾಣವಾಯಿತು. ಇದನ್ನು ಕಂಡ ಸ್ಥಳೀಯ ಜನತೆಯ ಮನಸ್ಸು ಕೊರಗಿತು. ಏನಾದರೂ ಮಾಡಬೇಕೆಂಬ ಛಲ ಹುಟ್ಟಿತು. ಆಗ ಸಮುದಾಯದ ಜಲಪೋಷಣ್‌ ಜನ್ಮ ತಾಳಿತು. ಸಮುದಾಯದಿಂದ ಕೆರೆ ಸ್ವಚ್ಛವಾಯಿತು. ಮತ್ತಷ್ಟು ಅಭಿವೃದ್ಧಿ ಕಂಡಿತು. ಅಷ್ಟೇ ಅಲ್ಲ, ಈ ಕೆಲಸಕ್ಕೆ ಕೇಂದ್ರ ಸರ್ಕಾರದ ಪುರಸ್ಕಾರವನ್ನೂ ಪಡೆಯಿತು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ..
https://bit.ly/PrajavaniApp

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.