ADVERTISEMENT

Video | ಮಳೆ ನೀರು ಸಂಗ್ರಹಕ್ಕೆ ಬೇಕು ಜಲ ಸಾಕ್ಷರತೆ

​ಪ್ರಜಾವಾಣಿ ವಾರ್ತೆ
Published 12 ಜುಲೈ 2021, 0:56 IST
Last Updated 12 ಜುಲೈ 2021, 0:56 IST

ಬೇಸಿಗೆಯಲ್ಲಿ ಕೊಳವೆಬಾವಿ, ತೆರೆದ ಬಾವಿ, ಕೆರೆಗಳು ಬತ್ತುವುದರಿಂದ ಕುಡಿಯುವ ನೀರಿಗೆ ಜಿಲ್ಲೆಯಲ್ಲಿ ತೊಂದರೆ ಎದುರಾಗುವುದು ಸಹಜ. ಇದನ್ನು ತಪ್ಪಿಸಲು ಮಳೆ ನೀರು ಸಂಗ್ರಹ ಪದ್ಧತಿ ಅಳವಡಿಕೆ ಅನಿವಾರ್ಯ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.