ADVERTISEMENT

ಮಂಗಳೂರಿನಲ್ಲಿ ಕದ್ರಿ ಗೋಪಾಲನಾಥ್ ನೀಡಿದ ಕೊನೆಯ ಸಂಗೀತ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2019, 12:24 IST
Last Updated 11 ಅಕ್ಟೋಬರ್ 2019, 12:24 IST

ಮಂಗಳೂರಿನ ಕದ್ರಿ ಶ್ರೀಮಂಜುನಾಥ ದೇವಸ್ಥಾನದಲ್ಲಿ 2019ರ ಮೇ ತಿಂಗಳಲ್ಲಿ ನಡೆದ ಸಹಸ್ರ ಬ್ರಹ್ಮ ಕಲಾಭಿಷೇಕದ ಭಜನಾ ಕಾರ್ಯಕ್ರಮದಲ್ಲಿ ಸ್ಯಾಕ್ಸೋಪೋನ್ ವಾದಕ ಕದ್ರಿ ಗೋಪಾಲನಾಥ್ ಕಛೇರಿ ನಡೆಸಿಕೊಟ್ಟರು. ಇದು ಹುಟ್ಟೂರಿನಲ್ಲಿ ಅವರು ನೀಡಿದ ಕೊನೆಯ ಸಂಗೀತ ಕಾರ್ಯಕ್ರಮ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT