ADVERTISEMENT

ನೋಡಿ: ಕೈಕೊಟ್ಟ ಮಳೆ ಒಣಗುತ್ತಿದೆ ಬೆಳೆ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2021, 2:51 IST
Last Updated 22 ಸೆಪ್ಟೆಂಬರ್ 2021, 2:51 IST

ರಾಜ್ಯದಾದ್ಯಂತ ಮಳೆ ಕೈ ಕೊಟ್ಟಿದೆ. ಕೈಗೆ ಬರಬೇಕಿದ್ದ ಬೆಳೆಗಳು ಬಾಡಿವೆ. ಹೆಚ್ಚು ಬಿಸಿಲಿನ ಕಾರಣವೂ ಬೆಳೆಗಳು ಹಾನಿಗೀಡಾಗಿವೆ.‌ ವರುಣನ ಮುನಿಸಿನಿಂದ ಸಂಕಷ್ಟದಲ್ಲಿದ್ದಾನೆ ಅನ್ನದಾತ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT