ADVERTISEMENT

ಬಿಜೆಪಿ ಬಿಟ್ಟು ಮತ್ತೆ ಹೊಸ‌ ಪಕ್ಷ ಕಟ್ತಾರಾ ಬಿಎಸ್‌ವೈ? ಪಕ್ಷದ ಪಡಸಾಲೆಯಲ್ಲೇ ನಡೆಯುತ್ತಿದೆ ಚರ್ಚೆ!

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2021, 16:26 IST
Last Updated 20 ಅಕ್ಟೋಬರ್ 2021, 16:26 IST

ಬಿ.ಎಸ್. ಯಡಿಯೂರಪ್ಪ ಅವರು ಬಿಜೆಪಿ ಬಿಡುತ್ತಾರಾ ಎಂಬ ಚರ್ಚೆ ಪಕ್ಷದ ಪಡಸಾಲೆಯಲ್ಲಿಯೇ ನಡೆಯುತ್ತಿದೆ. ಯಡಿಯೂರಪ್ಪ ಅವರ ಅತ್ಯಾಪ್ತರ ಮನೆಗಳ ಮೇಲೆ ಐಟಿ ದಾಳಿ ನಡೆದ ನಂತರ ಇಂತಹ ಚರ್ಚೆಗಳು ಬಿರುಸು ಪಡೆಯುತ್ತಿವೆ. ಯಡಿಯೂರಪ್ಪ ಅವರು ಮತ್ತೆ ಹೊಸ‌ ಪಕ್ಷ ಕಟ್ಟಿದರೆ ಪರಿಣಾಮಗಳೇನಾಗಲಿವೆ ?

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT