ಬೆಂಗಳೂರಿನ ಹೆಸರುಘಟ್ಟದಲ್ಲಿರುವ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ (ಐಐಎಚ್ಆರ್) ಆವರಣದಲ್ಲಿ ಇದೇ ಫೆ.5 ರಿಂದ 8ರವರೆಗೆ ರಾಷ್ಟ್ರೀಯ ತೋಟಗಾರಿಕಾ ಮೇಳ ಆಯೋಜಿಸಲಾಗಿದೆ.
‘ಕೃಷಿಯನ್ನು ಉದ್ದಿಮೆಯನ್ನಾಗಿಸಲು ತೋಟಗಾರಿಕೆ’ ಎಂಬ ಶೀರ್ಷಿಕೆಯಡಿ ಮೇಳ ನಡೆಯುತ್ತಿದೆ. ಹಳ್ಲಿಯಿಂದ ನಗರದವರೆಗೆ ಎಲ್ಲ ವರ್ಗದವರೂ ಭೇಟಿ ನೀಡಬಹುದಾದ ಈ ಮೇಳದಲ್ಲಿ ಏನು ವೈಶಿಷ್ಟ್ಯವಿದೆ ಎಂಬುದರ ಬಗ್ಗೆ ಐಐಎಚ್ಆರ್ ನಿರ್ದೇಶಕ ಎಂ.ಆರ್.ದಿನೇಶ್ ಅವರೊಂದಿಗೆ ನಡೆಸಿದ ಮಾತುಕತೆಯ ಸಂಕ್ಷಿಪ್ತ ರೂಪ ಇಲ್ಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.