ADVERTISEMENT

ವಿಡಿಯೊ ನೋಡಿ: ಬಸವಕಲ್ಯಾಣದಲ್ಲಿ ಹಣ ಹಂಚಲು ಬಂದವರಿಗೆ ಚಪ್ಪಲಿಯೇಟು!

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2021, 16:42 IST
Last Updated 16 ಏಪ್ರಿಲ್ 2021, 16:42 IST

ಬಸವಕಲ್ಯಾಣ ತಾಲ್ಲೂಕಿನ ತ್ರಿಪುರಾಂತ ಗ್ರಾಮದಲ್ಲಿ ಶುಕ್ರವಾರ ವ್ಯಕ್ತಿಯೊಬ್ಬ ಮತದಾರರಿಗೆ ಹಣ ಹಂಚಲು ಬಂದಾಗ ಗ್ರಾಮಸ್ಥರು ಅವನನ್ನು ಹಿಡಿದು ಚಪ್ಪಲಿಯಿಂದ ಹೊಡೆದಿದ್ದಾರೆ. ಗ್ರಾಮಸ್ಥರು ಹಣ ಹಂಚಿಕೆ ಹಾಗೂ ವ್ಯಕ್ತಿಯ ಮೇಲೆ ಹಲ್ಲೆ ಮಾಡಿದ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್‌ ಮಾಡಿದ್ದಾರೆ. ವಿಡಿಯೊ ವೈರಲ್‌ ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT