ADVERTISEMENT

ಅಂತರರಾಷ್ಟ್ರೀಯ ಮಹಿಳಾ ದಿನ: ‌ಶರಣಮ್ಮ ಬದುಕಿಗೆ ‘ಕೌದಿ’ ಆಸರೆ

​ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2021, 1:31 IST
Last Updated 8 ಮಾರ್ಚ್ 2021, 1:31 IST

ಯಾದಗಿರಿ: ‘ನನಗೆ ಸುಮಾರು 15–20 ವರ್ಷ ಇರುವಾಗಲಿಂದ ತಾಯಿ, ಅಕ್ಕಪಕ್ಕದ ಮನೆಯವರನ್ನು ನೋಡಿ ಕೌದಿ ಹೊಲಿಯುವುದನ್ನು ಕಲಿತೆ. ಇದೇ ನನಗೆ ರಾಜ್ಯೋತ್ಸವ ಪ್ರಶಸ್ತಿ ತಂದುಕೊಟ್ಟಿದೆ’.

ಹೀಗೆ ಹೇಳುವ ಶರಣಮ್ಮ ಮಲ್ಲಪ್ಪ ಅವರು ಇಲ್ಲಿನ ಅಂಬೇಡ್ಕರ್ ನಗರದ ನಿವಾಸಿ. ಮನೆಯಲ್ಲಿ ತಾಯಿಯಿಂದ ಕೌದಿ ಹೊಲಿಯುವುದು ಕಲಿತ ಅವರು ಮದುವೆಯಾದ ಬಳಿಕ ಪತಿಯ ನೆರವಿನೊಂದಿಗೆ ಚಪ್ಪಲಿ ಹೊಲಿಯುವುದು ಕಲಿತರು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.