ನೇಹಾ ಪ್ರಕರಣ: ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ಹಾನಿಯೂ ಆಗುವುದಿಲ್ಲ– ಗೌಡರ್
ನೇಹಾ ಹಿರೇಮಠ ಹತ್ಯೆ ನಡೆದ ತಕ್ಷಣ ಮುಖ್ಯಮಂತ್ರಿ ಸಹಿತ ಕೆಲವರು ನೀಡಿದ ಹೇಳಿಕೆಗಳಿಂದ ಪಕ್ಷಕ್ಕೆ ಸ್ವಲ್ಪ ಇರಿಸು ಮುರಿಸು ಆಗಿದ್ದು ನಿಜವಾದರೂ, ಅವರೆಲ್ಲ ಈಗ ತಮ್ಮ ತಪ್ಪನ್ನು ಸರಿಪಡಿಸಿಕೊಂಡಿದ್ದಾರೆ. Last Updated 24 ಏಪ್ರಿಲ್ 2024, 16:12 IST