ಸೋಮವಾರ, 19 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
#smarTomorrows
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
#smarTomorrows
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ವಿದೇಶ
ADVERTISEMENT
ಸ್ಪೇನ್: ರೈಲು ಅಪಘಾತದಲ್ಲಿ 39 ಮಂದಿ ಸಾವು
Train Collision Spain: ಸ್ಪೇನ್ನ ಅಡಮುಜ್ ಬಳಿ ಎರಡು ರೈಲುಗಳ ಡಿಕ್ಕಿಯಿಂದ 39 ಮಂದಿ ಸಾವಿಗೀಡಾಗಿದ್ದು, 159 ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ 29 ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 19 ಜನವರಿ 2026, 15:49 IST
ಗಾಜಾ ಶಾಂತಿ ಮಂಡಳಿ: ರಷ್ಯಾಗೆ ಆಹ್ವಾನ
Middle East Diplomacy: ಅಮೆರಿಕ ಪ್ರಸ್ತಾಪಿಸಿದ ಗಾಜಾ ಶಾಂತಿ ಮಂಡಳಿಗೆ ರಷ್ಯಾ, ಭಾರತ, ಪಾಕಿಸ್ತಾನ ಸೇರಿದಂತೆ ಹಲವು ರಾಷ್ಟ್ರಗಳಿಗೆ ಆಹ್ವಾನ ನೀಡಲಾಗಿದೆ. ರಷ್ಯಾ ಪ್ರತಿಕ್ರಿಯೆ ನೀಡಿದ್ದು ಎಲ್ಲಾ ಅಂಶಗಳನ್ನು ಪರಿಶೀಲಿಸಲಾಗುವುದು ಎಂದಿದೆ.
Last Updated 19 ಜನವರಿ 2026, 15:46 IST
ಅಲ್ಪಸಂಖ್ಯಾತರನ್ನು ಗುರಿಯಾಗಿಸಿದ್ದ ಮತೀಯ ಘಟನೆಗಳು ಕಡಿಮೆ: ಬಾಂಗ್ಲಾ ಸರ್ಕಾರ
Minority Report Bangladesh: ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಪ್ರಕಾರ 2025ರಲ್ಲಿ ಅಲ್ಪಸಂಖ್ಯಾತರ ವಿರುದ್ಧದ 645 ಪ್ರಕರಣಗಳಲ್ಲಿ ಕೇವಲ 71 ಪ್ರಕರಣಗಳು ಕೋಮು ಉದ್ದೇಶದಿಂದ ನಡೆದಿದ್ದು, ಉಳಿದವು ಕ್ರಿಮಿನಲ್ ಸ್ವರೂಪದ್ದಾಗಿವೆ.
Last Updated 19 ಜನವರಿ 2026, 15:39 IST
ಅಮೆರಿಕಕ್ಕೆ ಒಳಿತಾಗುವುದರತ್ತ ಗಮನ: ಶಾಂತಿ ಬಗ್ಗೆ ಮಾತ್ರ ಯೋಚಿಸುವುದಿಲ್ಲ; ಟ್ರಂಪ್
Trump Statement: ನೊಬೆಲ್ ಶಾಂತಿ ಪ್ರಶಸ್ತಿ ದೊರಕದಿರುವ ಹಿನ್ನೆಲೆಯಲ್ಲಿ ಟ್ರಂಪ್ ಅವರು ಶಾಂತಿಯ ಬಗ್ಗೆ ಮಾತ್ರ ಯೋಚಿಸುವ ಅಗತ್ಯವಿಲ್ಲ ಎಂದಿದ್ದು, ಇನ್ನುಮುಂದೆ ಅಮೆರಿಕದ ಲಾಭದತ್ತ ಹೆಚ್ಚು ಗಮನ ಹರಿಸುತ್ತೇನೆ ಎಂದಿದ್ದಾರೆ.
Last Updated 19 ಜನವರಿ 2026, 15:37 IST
ಇರಾನ್ ದೂರದರ್ಶನ ಸ್ಥಗಿತಗೊಳಿಸಿದ ಹ್ಯಾಕರ್ಗಳು
Iran Cyber Attack: ಇರಾನ್ನ ಸರ್ಕಾರಿ ದೂರದರ್ಶನವನ್ನು ಹ್ಯಾಕ್ ಮಾಡಿದವರು ರೆಜಾ ಪಹ್ಲವಿ ಬೆಂಬಲಿಸಿ ಭದ್ರತಾ ಪಡೆಗಳು ಶಸ್ತ್ರಾಸ್ತ್ರ ಉಪಯೋಗಿಸಬಾರದು ಎಂಬ ಸಂದೇಶದೊಂದಿಗೆ ವಿಡಿಯೊ ಪ್ರಸಾರ ಮಾಡಿದ್ದಾರೆ ಎಂದು ವರದಿ.
Last Updated 19 ಜನವರಿ 2026, 15:34 IST
ನನಗೆ ನೊಬೆಲ್ ಸಿಕ್ಕಿಲ್ಲ, ಶಾಂತಿ ಕುರಿತಷ್ಟೇ ಆಲೋಚಿಸುವ ಅಗತ್ಯವಿಲ್ಲ: ಟ್ರಂಪ್
Trump on Peace Prize: 'ನಾನು ನೊಬೆಲ್ ಪಡೆದಿಲ್ಲ. ಶಾಂತಿ ಬಗ್ಗೆ ಅಷ್ಟೇ ಆಲೋಚಿಸುವ ಅಗತ್ಯವಿಲ್ಲ' ಈ ರೀತಿ ಉಲ್ಲೇಖಿಸಿರುವ ಪತ್ರವನ್ನು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ನಾರ್ವೆ ಪ್ರಧಾನಿ ಜೋನಸ್ ಗಹ್ರ್ ಸ್ಟೋರೆ ಅವರಿಗೆ ಬರೆದಿದ್ದಾರೆ.
Last Updated 19 ಜನವರಿ 2026, 15:00 IST
ಚೀನಾದಲ್ಲಿ ಜನನ ಪ್ರಮಾಣ ಭಾರಿ ಇಳಿಕೆ
China Population Decline: ಚೀನಾದಲ್ಲಿ ಜನನ ಪ್ರಮಾಣ ತೀವ್ರವಾಗಿ ಕುಸಿತ ಕಂಡಿದ್ದು, ಪ್ರತಿ ಸಾವಿರ ಜನರಿಗೆ ಜನನ ಪ್ರಮಾಣ ಶೇ 5.63ರಷ್ಟಾಗಿದೆ. ಸರ್ಕಾರ ಹೆಚ್ಚು ಮಕ್ಕಳಿಗೆ ಪ್ರೋತ್ಸಾಹ ನೀಡಲು ವಿವಿಧ ಸೌಲಭ್ಯಗಳನ್ನು ಘೋಷಿಸಿದೆ.
Last Updated 19 ಜನವರಿ 2026, 14:15 IST
ADVERTISEMENT
ಕಾಬೂಲ್ನಲ್ಲಿ ಸ್ಫೋಟ: 7 ಮಂದಿ ಸಾವು
Afghanistan Attack: ಅಫ್ಗಾನಿಸ್ತಾನದ ಮಧ್ಯಭಾಗದಲ್ಲಿ ಸೋಮವಾರ ಭಾರಿ ಸ್ಫೋಟ ಸಂಭವಿಸಿ, ಏಳು ಮಂದಿ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ನಗರದಲ್ಲಿ ಶಸ್ತ್ರಚಿಕಿತ್ಸಾ ಸೌಲಭ್ಯ ನೀಡುತ್ತಿರುವ ಇಟಲಿಯ ವೈದ್ಯಕೀಯ ದತ್ತಿ ಸಂಸ್ಥೆ ತಿಳಿಸಿದೆ.
Last Updated 19 ಜನವರಿ 2026, 13:26 IST
ಪಾಕ್ ಮಾಜಿ ಪ್ರಧಾನಿ ಮೊಮ್ಮಗನ ಮದುವೆಗೆ ಭಾರತ ಸವ್ಯಸಾಚಿ ವಸ್ತ್ರ ವಿನ್ಯಾಸ
Indian Designer Lehenga: ಇತ್ತೀಚೆಗೆ ಪಾಕಿಸ್ತಾನದ ಲಾಹೋರ್ನಲ್ಲಿ ನವಾಜ್ ಷರೀಫ್, ಮೊಮ್ಮಗ ಜುನೈದ್ ಸಫ್ದರ್ ಅವರು ಶಂಜಯ್ ಅಲಿ ರೋಹೈಲ್ ಅವರನ್ನು ವಿವಾಹವಾದರು. ಮೆಹೆಂದಿ ಕಾರ್ಯಕ್ರಮದಲ್ಲಿ ಶಂಜಯ್ ಅವರು ಸಬ್ಯಸಾಚಿ ವಿನ್ಯಾಸದ ಲೆಹೆಂಗಾ ಧರಿಸಿದ್ದರು.
Last Updated 19 ಜನವರಿ 2026, 9:38 IST
ಸ್ಪೇನ್ | ಹಳಿ ತಪ್ಪಿ ಮತ್ತೊಂದು ರೈಲಿಗೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು; 21 ಸಾವು
Spain Train Accident: ಹಳಿ ತಪ್ಪಿದ ಹೈಸ್ಪೀಡ್ ರೈಲೊಂದು ಪಕ್ಕದ ಹಳಿಯಲ್ಲಿ ಸಂಚರಿಸುತ್ತಿದ್ದ ಮತ್ತೊಂದು ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ 21 ಜನರು ಮೃತಪಟ್ಟು, 100ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಕಾರ್ಡೋಬಾದ ಆಡಮುಜ್ ಬಳಿ ಭಾನುವಾರ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 19 ಜನವರಿ 2026, 5:30 IST
ADVERTISEMENT
<
1
2
...
1000
>
ADVERTISEMENT
ADVERTISEMENT