ಭಾನುವಾರ, 15 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ವಿದೇಶ

ADVERTISEMENT

Maha Shivratri: ನೇಪಾಳದ ಪಶುಪತಿನಾಥ ದೇವಸ್ಥಾನಕ್ಕೆ ಭಕ್ತರ ದಂಡು

Maha Shivaratri: ಮಹಾ ಶಿವರಾತ್ರಿಯ ಅಂಗವಾಗಿ ನೇಪಾಳದಾದ್ಯಂತ ಶಿವ ‌ದೇವಾಲಯಗಳಲ್ಲಿ ಸಾವಿರಾರು ಭಕ್ತರು ಭಾನುವಾರ ಪೂಜೆ ಸಲ್ಲಿಸಿದರು. ಬಾಗಮತಿ ನದಿ ದಡದಲ್ಲಿರುವ, ಐದನೇ ಶತಮಾನದ ಪಶುಪತಿನಾಥ ದೇವಸ್ಥಾನಕ್ಕೆ ಈ ಬಾರಿ ಎಂಟು ಲಕ್ಷ ಭಕ್ತರು ಭೇಟಿ ನೀಡಿದ್ದಾರೆ
Last Updated 15 ಫೆಬ್ರುವರಿ 2026, 16:20 IST
Maha Shivratri: ನೇಪಾಳದ ಪಶುಪತಿನಾಥ ದೇವಸ್ಥಾನಕ್ಕೆ ಭಕ್ತರ ದಂಡು

ಬಾಂಗ್ಲಾದೇಶ ಪ್ರಧಾನಿ ಪ್ರಮಾಣವಚನ ಸಮಾರಂಭಕ್ಕೆ ಮೋದಿ ಹೋಗಲ್ಲ: ವಿದೇಶಾಂಗ ಸಚಿವಾಲಯ

Tarique Rahman Swearing-in: ನವದೆಹಲಿ: ಬಾಂಗ್ಲಾದೇಶ ನೂತನ ಪ್ರಧಾನಿ ತಾರಿಕ್‌ ರೆಹಮಾನ್ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಜರಾಗುತ್ತಿಲ್ಲ ಎಂದು ವಿದೇಶಾಂಗ ಸಚಿವಾಲಯ ಭಾನುವಾರ ಖಚಿತಪಡಿಸಿದೆ.
Last Updated 15 ಫೆಬ್ರುವರಿ 2026, 14:54 IST
ಬಾಂಗ್ಲಾದೇಶ ಪ್ರಧಾನಿ ಪ್ರಮಾಣವಚನ ಸಮಾರಂಭಕ್ಕೆ ಮೋದಿ ಹೋಗಲ್ಲ: ವಿದೇಶಾಂಗ ಸಚಿವಾಲಯ

ಬಾಂಗ್ಲಾ ರಾಜಕೀಯ ಸ್ಥಿತಿ ಬದಲಾಗಿದೆ ಎಂಬುದನ್ನು ಭಾರತ ಅರ್ಥ ಮಾಡಿಕೊಳ್ಳಲಿ: ಕಬೀರ್‌

BNP Advisor Humayun Kabir: ಢಾಕಾ: ‘ಬಾಂಗ್ಲಾದೇಶದ ರಾಜಕೀಯ ಪರಿಸ್ಥಿತಿ ಬದಲಾಗಿದೆ. ಅವಾಮಿ ಲೀಗ್‌ ಮತ್ತು ಶೇಖ್‌ ಹಸೀನಾ ಇಂದಿನ ಬಾಂಗ್ಲಾದಲ್ಲಿ ಇಲ್ಲ. ಭಾರತವು ಇದನ್ನು ಅರ್ಥ ಮಾಡಿಕೊಳ್ಳಬೇಕು. ಪರಸ್ಪರ ಲಾಭಕ್ಕಾಗಿ ಹೊಸ ಹೆಜ್ಜೆಗಳೊಂದಿಗೆ, ಹೊಸ ಸಂಬಂಧವನ್ನು ಆರಂಭಿಸಲು ನಾವು ತಯಾರಿದ್ದೇವೆ’
Last Updated 15 ಫೆಬ್ರುವರಿ 2026, 14:04 IST
ಬಾಂಗ್ಲಾ ರಾಜಕೀಯ ಸ್ಥಿತಿ ಬದಲಾಗಿದೆ ಎಂಬುದನ್ನು ಭಾರತ ಅರ್ಥ ಮಾಡಿಕೊಳ್ಳಲಿ: ಕಬೀರ್‌

ತಾರಿಕ್ ರೆಹಮಾನ್ ಪ್ರಮಾಣವಚನ ಸಮಾರಂಭ: ಪ್ರಧಾನಿ ಮೋದಿಗೆ ಆಹ್ವಾನ

Bangladesh Politics: ಬಾಂಗ್ಲಾದೇಶದ ಮುಂದಿನ ಪ್ರಧಾನಿಯಾಗಿ ತಾರಿಕ್ ರೆಹಮಾನ್ ಪ್ರಮಾಣವಚನ ಸ್ವೀಕರಿಸಲಿರುವ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿ ದಕ್ಷಿಣ ಏಷ್ಯಾ ನಾಯಕರಿಗೆ ಆಹ್ವಾನ ನೀಡಲಾಗಿದೆ.
Last Updated 15 ಫೆಬ್ರುವರಿ 2026, 2:50 IST
ತಾರಿಕ್ ರೆಹಮಾನ್ ಪ್ರಮಾಣವಚನ ಸಮಾರಂಭ: ಪ್ರಧಾನಿ ಮೋದಿಗೆ ಆಹ್ವಾನ

ಒಗ್ಗಟ್ಟಿನಿಂದ ಇರೋಣ: ಜನರಿಗೆ ಕರೆ ನೀಡಿದ ಬಾಂಗ್ಲಾದೇಶದ ಭಾವಿ ಪ್ರಧಾನಿ ತಾರಿಕ್

Tarique Rahman: ಬಿಎನ್‌ಪಿ ಪಕ್ಷದ ಮುಖ್ಯಸ್ಥ ತಾರಿಕ್‌ ರೆಹಮಾನ್‌ ಅವರು ಒಗ್ಗಟ್ಟಿನಿಂದ ಇರುವಂತೆ ದೇಶದ ಜನರಿಗೆ ಕರೆ ನೀಡಿದ್ದಾರೆ. ಬಾಂಗ್ಲಾದೇಶದ ಸಂಸತ್ ಚುನಾವಣೆಯಲ್ಲಿ ಬಿಎನ್‌ಪಿ ಭರ್ಜರಿ ಜಯಗಳಿಸಿದ ನಂತರ ಅವರು ಮೊದಲ ಬಾರಿಗೆ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದರು.
Last Updated 14 ಫೆಬ್ರುವರಿ 2026, 16:17 IST
ಒಗ್ಗಟ್ಟಿನಿಂದ ಇರೋಣ: ಜನರಿಗೆ ಕರೆ ನೀಡಿದ ಬಾಂಗ್ಲಾದೇಶದ ಭಾವಿ ಪ್ರಧಾನಿ ತಾರಿಕ್

ಮಾರಕ ವಿಷವಿಕ್ಕಿ ನವಾಲ್ನಿ ಹತ್ಯೆ: ರಷ್ಯಾ ವಿರುದ್ಧ ಯೂರೋಪಿನ 5 ರಾಷ್ಟ್ರಗಳ ಆರೋಪ

Russia Opposition Leader: ರಷ್ಯಾದ ವಿರೋಧ ಪಕ್ಷದ ನಾಯಕ ಅಲೆಕ್ಸಿ ನವಾಲ್ನಿ ಅವರನ್ನು 2024ರಲ್ಲಿ ಜೈಲಿನಲ್ಲಿ, ಮಾರಕ ವಿಷವಿಕ್ಕಿ ರಷ್ಯಾವೇ ಹತ್ಯೆ ಮಾಡಿದೆ ಎಂದು ಯೂರೋಪಿನ ಐದು ರಾಷ್ಟ್ರಗಳು ಆರೋಪಿಸಿವೆ. ಮ್ಯೂನಿಚ್ ಭದ್ರತಾ ಸಮ್ಮೇಳನದಲ್ಲಿ ಈ ಗಂಭೀರ ಆರೋಪ ಕೇಳಿಬಂದಿದೆ.
Last Updated 14 ಫೆಬ್ರುವರಿ 2026, 15:31 IST
ಮಾರಕ ವಿಷವಿಕ್ಕಿ ನವಾಲ್ನಿ ಹತ್ಯೆ: ರಷ್ಯಾ ವಿರುದ್ಧ ಯೂರೋಪಿನ 5 ರಾಷ್ಟ್ರಗಳ ಆರೋಪ

ಪಾಕಿಸ್ತಾನ: ಟಿಟಿಪಿ, ಅಲ್-ಖೈದಾ ಸಂಘಟನೆಗೆ ಸೇರಿದ 26 ಭಯೋತ್ಪಾದಕರ ಬಂಧನ

TTP Terrorists Arrested: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಾದ್ಯಂತ ವಿವಿಧ ಭಾಗಗಳಲ್ಲಿ ಪ್ರಮುಖ ಕಟ್ಟಡಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲು ಯೋಜಿಸಿದ್ದ ನಿಷೇಧಿತ ಟಿಟಿಪಿ ಮತ್ತು ಅಲ್-ಖೈದಾ ಸಂಘಟನೆಗೆ ಸೇರಿದ ಕನಿಷ್ಠ 26 ಭಯೋತ್ಪಾದಕರನ್ನು ಬಂಧಿಸಲಾಗಿದೆ.
Last Updated 14 ಫೆಬ್ರುವರಿ 2026, 13:57 IST
ಪಾಕಿಸ್ತಾನ: ಟಿಟಿಪಿ, ಅಲ್-ಖೈದಾ ಸಂಘಟನೆಗೆ ಸೇರಿದ 26 ಭಯೋತ್ಪಾದಕರ ಬಂಧನ
ADVERTISEMENT

ಇರಾನ್‌ನಲ್ಲಿ ಆಡಳಿತ ಬದಲಾವಣೆ: ಡೊನಾಲ್ಡ್‌ ಟ್ರಂಪ್‌ ಒತ್ತಡ

US Iran Conflict: ಇರಾನ್‌ನಲ್ಲಿ ಆಡಳಿತ ಬದಲಾವಣೆ ಒಳ್ಳೆಯದು ಎಂದಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಇರಾನ್‌ ಮೇಲೆ ಮಿಲಿಟರಿ ಒತ್ತಡವನ್ನು ಹೆಚ್ಚಿಸಲು ಪಶ್ಚಿಮ ಏಷ್ಯಾಕ್ಕೆ ಎರಡನೆಯ ವಿಮಾನವಾಹಕ ನೌಕೆಯನ್ನು ಕಳುಹಿಸುತ್ತಿರುವುದಾಗಿ ಹೇಳಿದ್ದಾರೆ.
Last Updated 14 ಫೆಬ್ರುವರಿ 2026, 13:22 IST
ಇರಾನ್‌ನಲ್ಲಿ ಆಡಳಿತ ಬದಲಾವಣೆ: ಡೊನಾಲ್ಡ್‌ ಟ್ರಂಪ್‌ ಒತ್ತಡ

ಬಾಂಗ್ಲಾ ಚುನಾವಣೆಯಲ್ಲಿ ಬಿಜೆಪಿ ಹೆಗ್ಗುರುತು: ಒಂದು ಸ್ಥಾನ ಗೆಲುವು

Bangladesh Politics: ಬಾಂಗ್ಲಾದೇಶದ 13ನೇ ಸಾಮಾನ್ಯ ಚುನಾವಣೆಯಲ್ಲಿ ಎ.ಆರ್. ಪಾರ್ಥೊ, ಭೋಲಾ–1 ಕ್ಷೇತ್ರದಲ್ಲಿ ಜಯ ಸಾಧಿಸಿ, ಬಾಂಗ್ಲಾದೇಶ ಜಾತಿಯ ಪಕ್ಷಕ್ಕೆ ಮೊದಲ ಗೆಲುವು ತಂದುಕೊಟ್ಟರು.
Last Updated 14 ಫೆಬ್ರುವರಿ 2026, 10:39 IST
ಬಾಂಗ್ಲಾ ಚುನಾವಣೆಯಲ್ಲಿ ಬಿಜೆಪಿ ಹೆಗ್ಗುರುತು: ಒಂದು ಸ್ಥಾನ ಗೆಲುವು

ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ನಾಪತ್ತೆ

California Student: ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಭಾರತೀಯ ಸ್ನಾತಕೋತ್ತರ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿದ್ದು, ಆತನನ್ನು ಪತ್ತೆಹಚ್ಚಲು ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬರ್ಕ್ಲಿಯ ಕ್ಯಾಲಿಫೋರ್ನಿಯ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿ.
Last Updated 14 ಫೆಬ್ರುವರಿ 2026, 10:00 IST
ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಕರ್ನಾಟಕದ ವಿದ್ಯಾರ್ಥಿ  ಸಾಕೇತ್ ನಾಪತ್ತೆ
ADVERTISEMENT
ADVERTISEMENT
ADVERTISEMENT