ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ವಿದೇಶ (ಸುದ್ದಿ)

ADVERTISEMENT

ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟ: 800 ನಿವಾಸಿಗಳ ಸ್ಥಳಾಂತರ

ಇಂಡೋನೇಷ್ಯಾದ ರುವಾಂಗ್ ಪರ್ವತದಲ್ಲಿ ಜ್ವಾಲಾಮುಖಿ ಸ್ಫೋಟಗೊಂಡಿದ್ದು, ಪರ್ವತದ ತಪ್ಪಲಲಿದ್ದ ಕನಿಷ್ಠ 800 ನಿವಾಸಿಗಳನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
Last Updated 18 ಏಪ್ರಿಲ್ 2024, 4:56 IST
ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟ: 800 ನಿವಾಸಿಗಳ ಸ್ಥಳಾಂತರ

ದೇಶದ ಆಂತರಿಕ ಭದ್ರತೆಗೆ ಧಕ್ಕೆ: ಪಾಕ್‌ನಲ್ಲಿ ಎಕ್ಸ್‌ಗೆ ನಿಷೇಧ

ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ ಅದರ ದುರುಪಯೋಗದ ಕುರಿತು ಕಳವಳ ವ್ಯಕ್ತಪಡಿಸಿದರೂ ಪರಿಹರಿಸಲು ವಿಫಲವಾದ ಹಿನ್ನೆಲೆ ರಾಷ್ಟ್ರೀಯ ಭದ್ರತಾ ಸಮಸ್ಯೆಗಳ ಕಾರಣದಿಂದ ಮೈಕ್ರೋಬ್ಲಾಗಿಂಗ್ ಸೈಟ್ ಎಕ್ಸ್ ಅನ್ನು ದೇಶದಲ್ಲಿ ನಿಷೇಧಿಸಲಾಗಿದೆ ಎಂದು ಪಾಕಿಸ್ತಾನ ಸರ್ಕಾರವು ಹೈಕೋರ್ಟ್‌ಗೆ ತಿಳಿಸಿದೆ
Last Updated 18 ಏಪ್ರಿಲ್ 2024, 3:27 IST
ದೇಶದ ಆಂತರಿಕ ಭದ್ರತೆಗೆ ಧಕ್ಕೆ: ಪಾಕ್‌ನಲ್ಲಿ ಎಕ್ಸ್‌ಗೆ ನಿಷೇಧ

ಯುಎಇ ಮಳೆ: ಏರ್‌ ಇಂಡಿಯಾ, ಇಂಡಿಗೊ ಸೇರಿ ಭಾರತದಿಂದ ತೆರಳುವ ಹಲವು ವಿಮಾನ ರದ್ದು

ಮರುಭೂಮಿ ದೇಶ ಯುಎಇ ಈಗ ಪ್ರವಾಹ ಸ್ಥಿತಿ ಏರ್ಪಟ್ಟಿದೆ. ಕಳೆದ ಕೆಲವು ದಿನಗಳಿಂದ ಸುರಿದ ಭಾರಿ ಮಳೆಯ ಪರಿಣಾಮ ಮನೆಗಳು ನೀರಿನಲ್ಲಿ ಮುಳುಗಿದ್ದು, ಜನ ಜೀವನ ಹದಗೆಟ್ಟಿದೆ. ಪ್ರಮುಖ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ನೀರು ನುಗ್ಗಿದೆ.
Last Updated 18 ಏಪ್ರಿಲ್ 2024, 2:32 IST
ಯುಎಇ ಮಳೆ: ಏರ್‌ ಇಂಡಿಯಾ, ಇಂಡಿಗೊ ಸೇರಿ ಭಾರತದಿಂದ ತೆರಳುವ ಹಲವು ವಿಮಾನ ರದ್ದು

ಆಳ–ಅಗಲ: ಅರೇಬಿಯಾ ಉಪಖಂಡ– ಮರಳುಗಾಡಿನಲ್ಲಿ ಮಹಾಮಳೆ

ಯುಎಇ ಸೇರಿದಂತೆ ಮಧ್ಯಪ್ರಾಚ್ಯ ಮತ್ತು ಪಶ್ಚಿಮ ಏಷ್ಯಾದ ದೇಶಗಳಲ್ಲಿ ಸದಾ ಒಣಹವೆ ಇರುತ್ತದೆ. ವರ್ಷವೊಂದರಲ್ಲಿ ತೀರಾ ಕಡಿಮೆ ಎನ್ನುವಷ್ಟು ಮಳೆಯಾಗುತ್ತದೆ.
Last Updated 18 ಏಪ್ರಿಲ್ 2024, 0:29 IST
ಆಳ–ಅಗಲ: ಅರೇಬಿಯಾ ಉಪಖಂಡ– ಮರಳುಗಾಡಿನಲ್ಲಿ ಮಹಾಮಳೆ

ಪಾಕಿಸ್ತಾನದಲ್ಲಿ ಭಾರಿ ಮಳೆಗೆ 63 ಜನ ಸಾವು

ಏಪ್ರಿಲ್‌ನಲ್ಲಿ ಸಾಮಾನ್ಯಕ್ಕಿಂತ ಶೇ 61ರಷ್ಟು ಹೆಚ್ಚು ಮಳೆ
Last Updated 17 ಏಪ್ರಿಲ್ 2024, 21:26 IST
ಪಾಕಿಸ್ತಾನದಲ್ಲಿ ಭಾರಿ ಮಳೆಗೆ 63 ಜನ ಸಾವು

ಉಕ್ರೇನ್ ಮೇಲೆ ರಷ್ಯಾ ಕ್ಷಿಪಣಿ ದಾಳಿ: 14 ಮಂದಿ ಸಾವು, ನೆರವು ಕೋರಿದ ಝೆಲೆನ್‌ಸ್ಕಿ

ಉತ್ತರ ಉಕ್ರೇನ್‌ ನಗರ ಚೆರ್ನಿಹಾಯಿವ್ ಮೇಲೆ ರಷ್ಯಾ ಬುಧವಾರ ಕ್ಷಿಪಣಿ ದಾಳಿ ನಡೆಸಿದೆ. ಪರಿಣಾಮ 14 ಜನರು ಮೃತಪಟ್ಟು, 61 ಜನರು ಜನರು ಗಾಯಗೊಂಡಿದ್ದಾರೆ.
Last Updated 17 ಏಪ್ರಿಲ್ 2024, 15:34 IST
ಉಕ್ರೇನ್ ಮೇಲೆ ರಷ್ಯಾ ಕ್ಷಿಪಣಿ ದಾಳಿ: 14 ಮಂದಿ ಸಾವು, ನೆರವು ಕೋರಿದ ಝೆಲೆನ್‌ಸ್ಕಿ

ಇರಾನ್ ದಾಳಿಗೆ ಪ್ರತ್ಯುತ್ತರ ನೀಡಲು ಇಸ್ರೇಲ್ ನಿರ್ಧಾರ: ಡೇವಿಡ್ ಕ್ಯಾಮರೂನ್

ಇರಾನ್‌ನ ಕ್ಷಿಪಣಿ ಮತ್ತು ಡ್ರೋನ್ ದಾಳಿಗೆ ಪ್ರತಿಯುತ್ತರ ನೀಡಲು ಇಸ್ರೇಲ್ ನಿರ್ಧರಿಸಿದೆ ಎಂದು ಬ್ರಿಟಿಷ್ ವಿದೇಶಾಂಗ ಕಾರ್ಯದರ್ಶಿ ಡೇವಿಡ್ ಕ್ಯಾಮರೂನ್ ಬುಧವಾರ ತಿಳಿಸಿದ್ದಾರೆ.
Last Updated 17 ಏಪ್ರಿಲ್ 2024, 14:51 IST
ಇರಾನ್ ದಾಳಿಗೆ ಪ್ರತ್ಯುತ್ತರ ನೀಡಲು ಇಸ್ರೇಲ್ ನಿರ್ಧಾರ: ಡೇವಿಡ್ ಕ್ಯಾಮರೂನ್
ADVERTISEMENT

ಯುಎಇಯಲ್ಲಿ ದಾಖಲೆ ಮಳೆ: ಮೋಡ ಬಿತ್ತನೆ ತಂದೊಡ್ಡಿತೆ ಅತಿವೃಷ್ಟಿ?

ದುಬೈ ವಿಮಾನ ನಿಲ್ದಾಣದಲ್ಲಿ ಸಿಲುಕಿದ ಪ್ರಯಾಣಿಕರು
Last Updated 17 ಏಪ್ರಿಲ್ 2024, 14:50 IST
ಯುಎಇಯಲ್ಲಿ ದಾಖಲೆ ಮಳೆ: ಮೋಡ ಬಿತ್ತನೆ ತಂದೊಡ್ಡಿತೆ ಅತಿವೃಷ್ಟಿ?

ಪ್ರಜಾಸತ್ತಾತ್ಮಕ ಲಾಭಾಂಶ ಪಡೆಯದ ಭಾರತ: ರಘುರಾಮ್‌ ರಾಜನ್‌

ಭಾರತವು ಪ್ರಜಾಸತ್ತಾತ್ಮಕ ಲಾಭಾಂಶವನ್ನು ಪಡೆಯುತ್ತಿಲ್ಲ ಎಂದು ಹೇಳಿರುವ ಆರ್‌ಬಿಐ ಮಾಜಿ ಗವರ್ನರ್‌ ರಘುರಾಮ್‌ ರಾಜನ್‌, ಮಾನವ ಬಂಡವಾಳವನ್ನು ಸುಧಾರಿಸಲು ಮತ್ತು ಕೌಶಲ ಹೆಚ್ಚಿಸಲು ಗಮನಹರಿಸಬೇಕಾದ ಅಗತ್ಯವಿದೆ ಎಂದು ಮಂಗಳವಾರ ಪ್ರತಿಪಾದಿಸಿದ್ದಾರೆ.
Last Updated 17 ಏಪ್ರಿಲ್ 2024, 14:29 IST
ಪ್ರಜಾಸತ್ತಾತ್ಮಕ ಲಾಭಾಂಶ ಪಡೆಯದ ಭಾರತ: ರಘುರಾಮ್‌ ರಾಜನ್‌

ಶಾಂತಿ ಕಾಪಾಡಲು ಇಸ್ರೇಲ್‌ಗೆ ಬ್ರಿಟನ್‌ ಕರೆ: ನೆತನ್ಯಾಹು ಜತೆ ರಿಷಿ ಸಂಭಾಷಣೆ

ಇಸ್ರೇಲ್‌ ಮೇಲೆ ಇರಾನ್‌ನ ಕ್ಷಿಪಣಿ ದಾಳಿ ನಡೆದ ಹಿನ್ನೆಲೆಯಲ್ಲಿ ಸಂಯಮದಿಂದ ವರ್ತಿಸುವಂತೆ ಮತ್ತು ಶಾಂತಿ ಕಾಪಾಡಿಕೊಳ್ಳುವಂತೆ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಅವರಿಗೆ ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌ ಕರೆ ನೀಡಿದ್ದಾರೆ.
Last Updated 17 ಏಪ್ರಿಲ್ 2024, 13:33 IST
ಶಾಂತಿ ಕಾಪಾಡಲು ಇಸ್ರೇಲ್‌ಗೆ ಬ್ರಿಟನ್‌ ಕರೆ: ನೆತನ್ಯಾಹು ಜತೆ ರಿಷಿ ಸಂಭಾಷಣೆ
ADVERTISEMENT