ಶನಿವಾರ, 17 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
#smarTomorrows
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
#smarTomorrows
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ವಿದೇಶ
ADVERTISEMENT
ಬ್ರಿಟನ್ನ ಬಾಂಗ್ಲಾ ಮಿಷನ್ನ ಕಾರ್ಯದರ್ಶಿಯಾಗಿ ಒಸ್ಮಾನ್ ಹಾದಿ ಅಣ್ಣ ನೇಮಕ
Omar Bin Hadi: ಬಾಂಗ್ಲಾದೇಶದಲ್ಲಿ ಹತ್ಯೆಯಾದ ವಿದ್ಯಾರ್ಥಿ ನಾಯಕ ಒಸ್ಮಾನ್ ಹಾದಿ ಅವರ ಅಣ್ಣನನ್ನು ಬ್ರಿಟನ್ನ ಬಾಂಗ್ಲಾದೇಶದ ರಾಜತಾಂತ್ರಿಕ ಮಿಷನ್ನ 2ನೇ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಇನ್ಕ್ವಿಲಾಬ್ ಮೊಂಚೊ ಸಂಘಟನೆ ವಕ್ತಾರರಾಗಿದ್ದ ಒಸ್ಮಾನ್ ಡಿಸೆಂಬರ್ನಲ್ಲಿ ಮೃತಪಟ್ಟಿದ್ದರು.
Last Updated 17 ಜನವರಿ 2026, 6:57 IST
ನೀವು 1 ಕೋಟಿ ಜನರ ಜೀವ ಉಳಿಸಿದ್ದೀರಿ ಎಂದು ಪಾಕ್ ಪ್ರಧಾನಿ ಹೇಳಿದ್ದಾರೆ: ಟ್ರಂಪ್
India Pakistan Ceasefire: ‘ನೀವು, ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧ ನಿಲ್ಲಿಸಿದ್ದರಿಂದ ಕನಿಷ್ಠ 1 ಕೋಟಿ ಜನರ ಜೀವ ಉಳಿಯಿತು ಎಂದು ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಅವರು ನನಗೆ ಧನ್ಯವಾದ ಅರ್ಪಿಸಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
Last Updated 17 ಜನವರಿ 2026, 2:35 IST
ವೆನೆಜುವೆಲಾ: 6ನೇ ತೈಲ ಟ್ಯಾಂಕರ್ ವಶಕ್ಕೆ ಪಡೆದ ಅಮೆರಿಕ
US Seizes Oil Tanker: ಅಮೆರಿಕ ಪಡೆಗಳು ಕ್ಯಾರಿಬಿಯನ್ ಸಮುದ್ರದಲ್ಲಿ ವೆನೆಜುವೆಲಾ ಜತೆ ಸಂಪರ್ಕ ಹೊಂದಿರುವ ‘ವೆರೋನಿಕಾ’ ಹೆಸರಿನ ಟ್ಯಾಂಕರ್ ವಶಕ್ಕೆ ಪಡೆದಿದ್ದು, ಇದುವರೆಗೆ ವಶಪಡಿಸಿಕೊಂಡ 6ನೇ ಟ್ಯಾಂಕರ್ ಆಗಿದೆ.
Last Updated 16 ಜನವರಿ 2026, 16:28 IST
ಆಪರೇಷನ್ ಸಿಂಧೂರ ಕಾರ್ಯಾಚರಣೆಗೆ ಪಾಕ್ ದಿಗ್ಭ್ರಮೆಗೊಂಡಿತ್ತು: ಲಷ್ಕರ್ ಕಮಾಂಡರ್
Pahalgam Terror Attack:ಆಪರೇಷನ್ ಸಿಂಧೂರ ಕಾರ್ಯಾಚರಣೆ ವೇಳೆ ಮುರಿಡ್ಕೆಯಲ್ಲಿರುವ ಭಯೋತ್ಪಾದಕ ಗುಂಪಿನ ಪ್ರಧಾನ ಕಚೇರಿಯನ್ನು ಸಂಪೂರ್ಣವಾಗಿ ನೆಲಸಮ ಮಾಡಲಾಗಿತ್ತು ಎಂದು ಲಷ್ಕರ್–ಎ–ತಯಬಾ (ಎಲ್ಇಟಿ) ಉನ್ನತ ಕಮಾಂಡರ್ ಹಫೀಜ್ ಅಬ್ದುರ್ ರೌಫ್ ಒಪ್ಪಿಕೊಂಡಿದ್ದಾರೆ.
Last Updated 16 ಜನವರಿ 2026, 16:07 IST
ಮಾರ್ಚ್ನಲ್ಲಿ ಗ್ರೀನ್ಲ್ಯಾಂಡ್ಗೆ ಟ್ರಂಪ್ ಭೇಟಿ?
Donald Trump: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮಾರ್ಚ್ನಲ್ಲಿ ಗ್ರೀನ್ಲ್ಯಾಂಡ್ಗೆ ಭೇಟಿ ನೀಡಲು ಯೋಜಿಸಿದ್ದಾರೆ ಎಂದು ಟ್ರಂಪ್ ಅವರ ವಿಶೇಷ ನಿಯೋಗದ ಸದಸ್ಯರೊಬ್ಬರು ಹೇಳಿದ್ದಾರೆ.
Last Updated 16 ಜನವರಿ 2026, 14:37 IST
ಪ್ರತ್ಯೇಕತೆಯನ್ನು ಪ್ರೋತ್ಸಾಹಿಸಲು ಸ್ವನಿರ್ಣಯ ಹಕ್ಕಿನ ದುರುಪಯೋಗ ಸಲ್ಲದು: ಭಾರತ
India UN Statement: ವಿಶ್ವಸಂಸ್ಥೆ: ಜಮ್ಮು ಮತ್ತು ಕಾಶ್ಮೀರದ ವಿಚಾರವನ್ನು ಪ್ರಸ್ತಾಪಿಸುವ ಮೂಲಕ ಪಾಕಿಸ್ತಾನ ತನ್ನ ವಿಭಜಕ ಕಾರ್ಯಸೂಚಿಯನ್ನು ಪ್ರೋತ್ಸಾಹಿಸುತ್ತಿದೆ ಎಂದು ಭಾರತವು ವಿಶ್ವಸಂಸ್ಥೆಯಲ್ಲಿ ತೀವ್ರವಾಗಿ ಪ್ರತಿಕ್ರಿಯಿಸಿದೆ.
Last Updated 16 ಜನವರಿ 2026, 14:11 IST
ಎಲ್ಲ ಆಯ್ಕೆಗಳು ಮುಕ್ತ: ಇರಾನ್ಗೆ ಅಮೆರಿಕ ಎಚ್ಚರಿಕೆ
ವಿಶ್ವಸಂಸ್ಥೆ ಭದ್ರತಾ ಮಂಡಳಿ ತುರ್ತು ಸಭೆಯಲ್ಲಿ ಇರಾನ್ಗೆ ಎಚ್ಚರಿಕೆ
Last Updated 16 ಜನವರಿ 2026, 14:07 IST
ADVERTISEMENT
ಇಸ್ರೇಲ್ನಲ್ಲಿ ಉದ್ವಿಗ್ನ ಪರಿಸ್ಥಿತಿ: ಭಾರತೀಯರಿಗೆ ಮುನ್ನೆಚ್ಚರಿಕೆ ವಹಿಸಲು ಸಲಹೆ
Israel Tension: ಇಸ್ರೇಲ್ನಲ್ಲಿ ಉದ್ವಿಗ್ನ ಪರಿಸ್ಥಿತಿ ಉಲ್ಬಣಗೊಂಡಿರುವುದರಿಂದ ಭಾರತೀಯ ನಾಗರಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಮತ್ತು ಅನಗತ್ಯ ಪ್ರಯಾಣ ಕೈಬಿಡುವಂತೆ ಭಾರತದ ರಾಯಭಾರ ಕಚೇರಿ ಸಲಹೆ ನೀಡಿದೆ.
Last Updated 16 ಜನವರಿ 2026, 14:03 IST
ಇರಾನ್ನಲ್ಲಿ 9 ಸಾವಿರ ಭಾರತೀಯರು, ಇವರಲ್ಲಿ ವಿದ್ಯಾರ್ಥಿಗಳೇ ಹೆಚ್ಚು: ಎಂಇಎ
Indians in Iran: ಇರಾನ್ನಲ್ಲಿ ಪ್ರಸ್ತುತ 9 ಸಾವಿರ ಭಾರತೀಯರು ವಾಸಿಸುತ್ತಿದ್ದು, ಅವರಲ್ಲಿ ಹೆಚ್ಚಿನವರು ವಿದ್ಯಾರ್ಥಿಗಳಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
Last Updated 16 ಜನವರಿ 2026, 13:45 IST
ಗ್ರೀನ್ಲ್ಯಾಂಡ್ ಮೇಲೆ ಟ್ರಂಪ್ ಕಣ್ಣು: ಆರ್ಥಿಕ ಸಂಬಂಧಕ್ಕೆ ಪೆಟ್ಟು ಎಂದ ಫ್ರಾನ್ಸ್
Greenland Issue: ಗ್ರೀನ್ಲ್ಯಾಂಡ್ ವಶಪಡಿಸಿಕೊಳ್ಳುವ ಯಾವುದೇ ಕ್ರಮವು ಅಮೆರಿಕ ಮತ್ತು ಐರೋಪ್ಯ ಒಕ್ಕೂಟದ ನಡುವಿನ ಆರ್ಥಿಕ ಸಂಬಂಧವನ್ನು ಹಾಳು ಮಾಡುತ್ತದೆ ಎಂದು ಫ್ರಾನ್ಸ್ ಹಣಕಾಸು ಸಚಿವ ರೋಲ್ಯಾಂಡ್ ಲೆಸ್ಕ್ಯೂರ್ ಅವರು ಎಚ್ಚರಿಕೆ ನೀಡಿದ್ದಾರೆ.
Last Updated 16 ಜನವರಿ 2026, 10:38 IST
ADVERTISEMENT
<
1
2
...
1000
>
ADVERTISEMENT
ADVERTISEMENT