ಬಾಂಗ್ಲಾದೇಶ: ಅಲ್ಪಸಂಖ್ಯಾತರ ಮೇಲಿನ ಕಿರುಕುಳ ತಪ್ಪಿಸಲು ಸರ್ಕಾರ ವಿಫಲ: ಪ್ರತಿಭಟನೆ
Bangladesh Hindus: ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲಿನ ಕಿರುಕುಳ ಹಾಗೂ ದೀಪು ಚಂದ್ರದಾಸ್ ಹತ್ಯೆ ಖಂಡಿಸಿ ಢಾಕಾದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಮಧ್ಯಂತರ ಸರ್ಕಾರ ವಿಫಲವಾಗಿದೆ ಎಂದು ಸಂಘಟನೆಗಳು ಆರೋಪಿಸಿವೆ.Last Updated 22 ಡಿಸೆಂಬರ್ 2025, 16:01 IST