ಭಾನುವಾರ, 28 ಏಪ್ರಿಲ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪ್ರಜಾಮತ 2024
ಭಾನುವಾರ
ಸಿನಿ ಸಮ್ಮಾನ
ಮಹಿಳೆ
ಇ-ಪೇಪರ್
ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ಪ್ರಜಾ ಮತ 2024
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
ADVERTISEMENT
IPL 2024: CSK vs SRH: ಋತುರಾಜ್, ಮಿಚೆಲ್ ಮಿಂಚು; ಚೆನ್ನೈ ಜಯಭೇರಿ
ತುಷಾರ್ ದಾಳಿಗೆ ಮಂಕಾದ ಸನ್ರೈಸರ್ಸ್
2 hours ago
ಲೈಂಗಿಕ ದೌರ್ಜನ್ಯದ ಆರೋಪ: ರೇವಣ್ಣ, ಪ್ರಜ್ವಲ್ ವಿರುದ್ಧ ಎಫ್ಐಆರ್
ಪಿತ್ರಾರ್ಜಿತ ಆಸ್ತಿ ತೆರಿಗೆ | ಆಧಾರ ಕೊಡಿ: ಪಿಎಂಗೆ ಸಿಎಂ ಸವಾಲು
ರಾಮ ಮಂದಿರದ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷಗಳ ವಿರುದ್ಧ ಅಮಿತ್ ಶಾ ವಾಗ್ದಾಳಿ
ಮಂಗಳಸೂತ್ರ ಧರಿಸದ ಪ್ರಿಯಾಂಕಾ: ಮಧ್ಯಪ್ರದೇಶದ ಸಿಎಂ ಆರೋಪ
ಕಾಂಗ್ರೆಸ್ನಿಂದ ತುಷ್ಟೀಕರಣ ರಾಜಕಾರಣ: ಪ್ರಧಾನಿ ನರೇಂದ್ರ ಮೋದಿ
6 hours ago
ರಾಯಚೂರು: ಮೋದಿಗೆ ಸಂವಿಧಾನ ಗೊತ್ತಿಲ್ಲ; ಪ್ರಚಾರಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ‘
‘ಅಲ್ಪಸಂಖ್ಯಾತರಿಗೆ ಮೀಸಲಾತಿ ಕೊಟ್ಟಿರುವುದನ್ನು ಸುಪ್ರಿಂಕೋರ್ಟ್ ಒಪ್ಪಿದೆ. ಪದೇ ಪದೇ ದೇಶದ ಜನರನ್ನು ದಾರಿ ತಪ್ಪಿಸಲು ಸಾಧ್ಯವಿಲ್ಲ.ಮೋದಿಗೆ ಸಂವಿಧಾನ ಗೊತ್ತಿಲ್ಲ, ಇಲ್ಲಾ ಗೊತ್ತಿದ್ರೂ ಸುಳ್ಳು ಹೇಳುತ್ತಿದ್ದಾರೆ‘ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
6 hours ago
ರಿಯಾಲಿಟಿ ಶೋನಲ್ಲಿ ಶ್ರಮಿಕರಿಗೆ ಅವಮಾನ: ನಟ ರಮೇಶ್ ಸೇರಿ ಹಲವರ ವಿರುದ್ಧ ದೂರು
ಕನ್ನಡದ ಖಾಸಗಿ ವಾಹಿನಿಯ ರಿಯಾಲಿಟಿ ಶೋ ಒಂದರಲ್ಲಿ ಶ್ರಮಿಕರಿಗೆ ಅವಮಾನ ಮಾಡಿರುವ ಆರೋಪದ ಮೇಲೆ ನಿರ್ಮಾಪಕ, ನಿರ್ದೇಶಕ, ಸ್ಪರ್ಧಿ ಗಗನ, ನಿರೂಪಕಿ ಅನುಶ್ರೀ, ತೀರ್ಪುಗಾರರಾದ ನಟ ರಮೇಶ್ ಅರವಿಂದ್, ನಟಿ ಪ್ರೇಮಾ ಮತ್ತಿತರರ ವಿರುದ್ಧ ದೂರು ನೀಡಲಾಗಿದೆ.
6 hours ago
ಮಾತಿನಿಂದ ಘನತೆ ಕಳೆದುಕೊಳ್ಳುತ್ತಿರುವ ಪ್ರಧಾನಿ: ಸಿಂಘ್ವಿ
6 hours ago
ಲೋಕಸಭಾ ಚುನಾವಣೆ | ಇವಿಎಂ ನೆಪ ಹೇಳುತ್ತಿದ್ದ ವಿಪಕ್ಷಗಳಿಗೆ ಸಂಕಷ್ಟ: ಮೋದಿ
ಮತದಾನದ ವೇಳೆ ಬಿಜೆಪಿಗೆ ಅಭೂತಪೂರ್ವ ಬೆಂಬಲ: ಪ್ರಧಾನಿ ಮೋದಿ
6 hours ago
IPL | RCB vs GT Highlights: ಜ್ಯಾಕ್ಸ್ ಸಿಕ್ಸರ್ಗಳಿಗೆ ಬೆಚ್ಚಿದ ಟೈಟನ್ಸ್
ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಒಲಿದ ಜಯ; ವಿಲ್ ಚೊಚ್ಚಲ ಶತಕ, ಕೊಹ್ಲಿ ಅರ್ಧಶತಕ
7 hours ago
ADVERTISEMENT
ಇನ್ನಷ್ಟು
ಪ್ಯಾಲೆಸ್ಟೀನ್ ಪರ ಪ್ರತಿಭಟನೆಗಳು ಶಾಂತಿಯುತವಾಗಿರಲಿ: ಶ್ವೇತಭವನ
6 hours ago
ರಾಜ್ಯದ ಜನರ ಮತ ಕೇಳುವ ನೈತಿಕತೆ ಬಿಜೆಪಿಗಿಲ್ಲ: ಸಚಿವ ಶಿವರಾಜ ತಂಗಡಗಿ
6 hours ago
ಪ್ರಜ್ವಲ್ರನ್ನು ತಕ್ಷಣ ಬಂಧಿಸಿ, ಗಲ್ಲಿಗೇರಿಸಿ: ಕಾಂಗ್ರೆಸ್ ಪ್ರತಿಭಟನೆ
6 hours ago
ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಚೆನ್ನೈ ಹೋಟೆಲ್ನಲ್ಲಿ ಮಹಜರು
6 hours ago
IPL 2024: CSK vs SRH: ಋತುರಾಜ್, ಮಿಚೆಲ್ ಮಿಂಚು; ಚೆನ್ನೈ ಜಯಭೇರಿ
ತುಷಾರ್ ದಾಳಿಗೆ ಮಂಕಾದ ಸನ್ರೈಸರ್ಸ್
2 hours ago
ADVERTISEMENT
ಲೈಂಗಿಕ ದೌರ್ಜನ್ಯದ ಆರೋಪ: ರೇವಣ್ಣ, ಪ್ರಜ್ವಲ್ ವಿರುದ್ಧ ಎಫ್ಐಆರ್
ಮನೆಯಲ್ಲಿ ಕೆಲಸಕ್ಕಿದ್ದ ಮಹಿಳೆ ಮತ್ತು ಅವರ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಡಿ ಹೊಳೆನರಸೀಪುರ ಕ್ಷೇತ್ರದ ಶಾಸಕ ಎಚ್.ಡಿ.ರೇವಣ್ಣ ಮತ್ತು ಅವರ ಮಗ, ಹಾಸನ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
6 hours ago
ಪಿತ್ರಾರ್ಜಿತ ಆಸ್ತಿ ತೆರಿಗೆ | ಆಧಾರ ಕೊಡಿ: ಪಿಎಂಗೆ ಸಿಎಂ ಸವಾಲು
‘ಪಿತ್ರಾರ್ಜಿತ ಆಸ್ತಿ ತೆರಿಗೆ ಹೇರುವ ಬಗ್ಗೆ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಎಲ್ಲಿಯೂ ಹೇಳಿಲ್ಲ. ಪಕ್ಷದ ವೇದಿಕೆಯಲ್ಲಿಯೂ ಚರ್ಚೆಯಾಗಿಲ್ಲ. ಆ ಚರ್ಚೆಯನ್ನು ಪಕ್ಷ ನಡೆಸಿದ್ದರೆ ಅದಕ್ಕೆ ಆಧಾರ ಕೊಡಿ’ ಎಂದು ಪ್ರಧಾನಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.
6 hours ago
ರಾಮ ಮಂದಿರದ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷಗಳ ವಿರುದ್ಧ ಅಮಿತ್ ಶಾ ವಾಗ್ದಾಳಿ
ರಾಮ ಮಂದಿರದ ವಿಚಾರಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ‘ಕರಸೇವಕರತ್ತ ಗುಂಡು ಹಾರಿಸಿದವರು ಮತ್ತು ರಾಮ ಮಂದಿರ ನಿರ್ಮಿಸಿದವರ ನಡುವಿನ ಆಯ್ಕೆ ಜನರ ಮುಂದಿದೆ’ ಎಂದು ಹೇಳಿದರು.
6 hours ago
ADVERTISEMENT
ಮಂಗಳಸೂತ್ರ ಧರಿಸದ ಪ್ರಿಯಾಂಕಾ: ಮಧ್ಯಪ್ರದೇಶದ ಸಿಎಂ ಆರೋಪ
ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದು, ‘ತಮ್ಮ ಕುಟುಂಬದಲ್ಲಿ ಹುಟ್ಟಿದ ಮೊಮ್ಮಗಳು ‘ಮಂಗಳಸೂತ್ರ’ವನ್ನೂ ಧರಿಸದಿರುವುದಕ್ಕೆ ಮಾಜಿ ಪ್ರಧಾನಿ ಜವಾಹರ ಲಾಲ್ ನೆಹರೂ ಅವರ ಆತ್ಮ ಕಣ್ಣೀರು ಹಾಕುತ್ತಿರಬಹುದು’ ಎಂದರು.
6 hours ago
ಕಾಂಗ್ರೆಸ್ನಿಂದ ತುಷ್ಟೀಕರಣ ರಾಜಕಾರಣ: ಪ್ರಧಾನಿ ನರೇಂದ್ರ ಮೋದಿ
ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾರ್ಯಕರ್ತರಿಗೆ ಹುಮ್ಮಸ್ಸು ತುಂಬಿದ ಪ್ರಧಾನಿ
6 hours ago
ರಾಯಚೂರು: ಮೋದಿಗೆ ಸಂವಿಧಾನ ಗೊತ್ತಿಲ್ಲ; ಪ್ರಚಾರಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ‘
‘ಅಲ್ಪಸಂಖ್ಯಾತರಿಗೆ ಮೀಸಲಾತಿ ಕೊಟ್ಟಿರುವುದನ್ನು ಸುಪ್ರಿಂಕೋರ್ಟ್ ಒಪ್ಪಿದೆ. ಪದೇ ಪದೇ ದೇಶದ ಜನರನ್ನು ದಾರಿ ತಪ್ಪಿಸಲು ಸಾಧ್ಯವಿಲ್ಲ.ಮೋದಿಗೆ ಸಂವಿಧಾನ ಗೊತ್ತಿಲ್ಲ, ಇಲ್ಲಾ ಗೊತ್ತಿದ್ರೂ ಸುಳ್ಳು ಹೇಳುತ್ತಿದ್ದಾರೆ‘ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
6 hours ago
ADVERTISEMENT
ರಿಯಾಲಿಟಿ ಶೋನಲ್ಲಿ ಶ್ರಮಿಕರಿಗೆ ಅವಮಾನ: ನಟ ರಮೇಶ್ ಸೇರಿ ಹಲವರ ವಿರುದ್ಧ ದೂರು
ಕನ್ನಡದ ಖಾಸಗಿ ವಾಹಿನಿಯ ರಿಯಾಲಿಟಿ ಶೋ ಒಂದರಲ್ಲಿ ಶ್ರಮಿಕರಿಗೆ ಅವಮಾನ ಮಾಡಿರುವ ಆರೋಪದ ಮೇಲೆ ನಿರ್ಮಾಪಕ, ನಿರ್ದೇಶಕ, ಸ್ಪರ್ಧಿ ಗಗನ, ನಿರೂಪಕಿ ಅನುಶ್ರೀ, ತೀರ್ಪುಗಾರರಾದ ನಟ ರಮೇಶ್ ಅರವಿಂದ್, ನಟಿ ಪ್ರೇಮಾ ಮತ್ತಿತರರ ವಿರುದ್ಧ ದೂರು ನೀಡಲಾಗಿದೆ.
6 hours ago
ಮಾತಿನಿಂದ ಘನತೆ ಕಳೆದುಕೊಳ್ಳುತ್ತಿರುವ ಪ್ರಧಾನಿ: ಸಿಂಘ್ವಿ
ಪ್ರಧಾನಿ ನರೇಂದ್ರ ಮೋದಿ ಅವರು ಮಾತುಗಳಿಂದಾಗಿ ತಮ್ಮ ಸ್ಥಾನದ ಘನತೆಯನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಅಭಿಷೇಕ್ ಮನು ಸಿಂಘ್ವಿ ಭಾನುವಾರ ಇಲ್ಲಿ ಹೇಳಿದರು.
6 hours ago
ಲೋಕಸಭಾ ಚುನಾವಣೆ | ಇವಿಎಂ ನೆಪ ಹೇಳುತ್ತಿದ್ದ ವಿಪಕ್ಷಗಳಿಗೆ ಸಂಕಷ್ಟ: ಮೋದಿ
ಮತದಾನದ ವೇಳೆ ಬಿಜೆಪಿಗೆ ಅಭೂತಪೂರ್ವ ಬೆಂಬಲ: ಪ್ರಧಾನಿ ಮೋದಿ
6 hours ago
IPL | RCB vs GT Highlights: ಜ್ಯಾಕ್ಸ್ ಸಿಕ್ಸರ್ಗಳಿಗೆ ಬೆಚ್ಚಿದ ಟೈಟನ್ಸ್
ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಒಲಿದ ಜಯ; ವಿಲ್ ಚೊಚ್ಚಲ ಶತಕ, ಕೊಹ್ಲಿ ಅರ್ಧಶತಕ
7 hours ago
ಪ್ಯಾಲೆಸ್ಟೀನ್ ಪರ ಪ್ರತಿಭಟನೆಗಳು ಶಾಂತಿಯುತವಾಗಿರಲಿ: ಶ್ವೇತಭವನ
ಇಸ್ರೇಲ್ ಹಮಾಸ್ ಮೇಲೆ ನಡೆಸುತ್ತಿರುವ ಯುದ್ಧ ನಿಲ್ಲಿಸುವಂತೆ ಒತ್ತಾಯಿಸಿ ಕೆಲವು ವಾರಗಳಿಂದ ದೇಶದಲ್ಲಿ ಪ್ಯಾಲೆಸ್ಟೀನ್ ಪರವಾದ ಪ್ರತಿಭಟನೆಗಳು ಹೆಚ್ಚುತ್ತಿದ್ದು ಇದು ಅಮೆರಿಕದ ವಿಶ್ವವಿದ್ಯಾಲಯಗಳನ್ನು ಬೆಚ್ಚಿಬೀಳಿಸಿದೆ.
6 hours ago
ರಾಜ್ಯದ ಜನರ ಮತ ಕೇಳುವ ನೈತಿಕತೆ ಬಿಜೆಪಿಗಿಲ್ಲ: ಸಚಿವ ಶಿವರಾಜ ತಂಗಡಗಿ
ಕನ್ನಡ ಮತ್ತು ಸಂಸ್ಕೃತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿಕೆ
6 hours ago
ಪ್ರಜ್ವಲ್ರನ್ನು ತಕ್ಷಣ ಬಂಧಿಸಿ, ಗಲ್ಲಿಗೇರಿಸಿ: ಕಾಂಗ್ರೆಸ್ ಪ್ರತಿಭಟನೆ
‘ಸಂಸದ ಪ್ರಜ್ವಲ್ ರೇವಣ್ಣ ಅವರು ಮುಗ್ಧ ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ, ಕೀಳುಮಟ್ಟದಿಂದ ಅವಮಾನಿಸಿದ್ದಾರೆ’ ಎಂದು ಆರೋಪಿಸಿರುವ ಕಾಂಗ್ರೆಸ್ ಕಾರ್ಯಕರ್ತರು, ಪ್ರಜ್ವಲ್ ಅವರನ್ನು ತಕ್ಷಣ ಬಂಧಿಸಿ, ಗಲ್ಲಿಗೇರಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು
6 hours ago
ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಚೆನ್ನೈ ಹೋಟೆಲ್ನಲ್ಲಿ ಮಹಜರು
ದಿ ರಾಮೇಶ್ವರಂ ಕೆಫೆಯಲ್ಲಿ ನಡೆದಿದ್ದ ಬಾಂಬ್ ಸ್ಫೋಟದ ತನಿಖೆ ನಡೆಸುತ್ತಿರುವ ಎನ್ಐಎ (ರಾಷ್ಟ್ರೀಯ ತನಿಖಾ ದಳ) ಅಧಿಕಾರಿಗಳು, ಬಂಧಿತ ಮುಸಾವೀರ್ ಹುಸೇನ್ ಶಾಜೀಬ್ ಹಾಗೂ ಅಬ್ದುಲ್ ಮಥೀನ್ ಅಹಮದ್ ತಾಹಾನನ್ನು ಚೆನ್ನೈಗೆ ಕರೆದೊಯ್ದು ಮಹಜರು ಪೂರ್ಣಗೊಳಿಸಿ ನಗರಕ್ಕೆ ವಾಪಸು ಕರೆತಂದಿದ್ದಾರೆ.
6 hours ago
RCB vs GT: ಜಾಕ್ಸ್ ಶತಕದ ಅಬ್ಬರ, ಕೊಹ್ಲಿ ಫಿಫ್ಟಿ; ಆರ್ಸಿಬಿಗೆ ಭರ್ಜರಿ ಗೆಲುವು
ವಿಲ್ ಜಾಕ್ಸ್ ಅಮೋಘ ಶತಕ (100*) ಹಾಗೂ ರನ್ ಮೆಷಿನ್ ಖ್ಯಾತಿಯ ವಿರಾಟ್ ಕೊಹ್ಲಿ (70*) ಅರ್ಧಶತಕದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇಂದು ಗುಜರಾತ್ ಟೈಟನ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ಒಂಬತ್ತು ವಿಕೆಟ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ.
12 hours ago
ADVERTISEMENT
ಪ್ರಜಾ ಮತ
ಇನ್ನಷ್ಟು
ಈ ಹಿಂದೆ ಮೀಸಲಾತಿ ವಿರೋಧಿಸಿದ್ದ ಆರ್ಎಸ್ಎಸ್: ರಾಹುಲ್ ಗಾಂಧಿ
ದಾಮನ್ನಲ್ಲಿ ರ್ಯಾಲಿ * ಬಿಜೆಪಿ ತಮ್ಮ ನಾಯಕರನ್ನು ರಾಜರನ್ನಾಗಿ ಮಾಡಲು ಹೊರಟಿದೆ ಎಂದು ರಾಹುಲ್ ಗಾಂಧಿ ವಾಗ್ದಾಳಿ
4 hours ago
ಕಾಂಗ್ರೆಸ್ನಿಂದ ತುಷ್ಟೀಕರಣ ರಾಜಕಾರಣ: ಪ್ರಧಾನಿ ನರೇಂದ್ರ ಮೋದಿ
28 ಏಪ್ರಿಲ್ 2024, 16:27 IST
ಮಾತಿನಿಂದ ಘನತೆ ಕಳೆದುಕೊಳ್ಳುತ್ತಿರುವ ಪ್ರಧಾನಿ: ಸಿಂಘ್ವಿ
28 ಏಪ್ರಿಲ್ 2024, 16:18 IST
ರಾಮ ಮಂದಿರದ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷಗಳ ವಿರುದ್ಧ ಅಮಿತ್ ಶಾ ವಾಗ್ದಾಳಿ
28 ಏಪ್ರಿಲ್ 2024, 16:11 IST
ಲೋಕಸಭಾ ಚುನಾವಣೆ | ಇವಿಎಂ ನೆಪ ಹೇಳುತ್ತಿದ್ದ ವಿಪಕ್ಷಗಳಿಗೆ ಸಂಕಷ್ಟ: ಮೋದಿ
28 ಏಪ್ರಿಲ್ 2024, 16:06 IST
ಮಂಗಳಸೂತ್ರ ಧರಿಸದ ಪ್ರಿಯಾಂಕಾ: ಮಧ್ಯಪ್ರದೇಶದ ಸಿಎಂ ಆರೋಪ
28 ಏಪ್ರಿಲ್ 2024, 16:04 IST
ಕೇರಳ | ಮತದಾನ ಪ್ರಕ್ರಿಯೆಯಲ್ಲಿ ಅವ್ಯವಸ್ಥೆ: ತನಿಖೆಗೆ ಕಾಂಗ್ರೆಸ್ ಒತ್ತಾಯ
28 ಏಪ್ರಿಲ್ 2024, 16:02 IST