ಶನಿವಾರ, 18 ಮೇ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪ್ರಜಾಮತ 2024
ಭಾನುವಾರ
ಸಿನಿ ಸಮ್ಮಾನ
ಮಹಿಳೆ
ಇ-ಪೇಪರ್
ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಪ್ರಜಾ ಮತ 2024
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಜಿಲ್ಲೆ
ಪ್ರಜಾ ಮತ 2024
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
ADVERTISEMENT
ದೇವರಾಜೇಗೌಡ ಮಾನಸಿಕ ಅಸ್ವಸ್ಥ: ಡಿ.ಕೆ. ಶಿವಕುಮಾರ್ ಕಿಡಿ
‘ಬಿಜೆಪಿ ಮುಖಂಡ ದೇವರಾಜೇಗೌಡ ಮಾನಸಿಕ ಅಸ್ವಸ್ಥ. ಆತನ ಆರೋಪಕ್ಕೆ ಪ್ರತಿಕ್ರಿಯಿಸುವ ಅಗತ್ಯವಿಲ್ಲ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
25 minutes ago
ಕರುನಾಡಿನ ಶಾಂತಿಗೆ ಬೆಂಕಿ ಬಿದ್ದಿದೆ; ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ: ಬಿಜೆಪಿ
'ಇಂಡಿಯಾ' ಮೈತ್ರಿಕೂಟಕ್ಕೆ ಗೆಲುವು, ಬಿಜೆಪಿ 200ರ ಗಡಿ ದಾಟುವುದಿಲ್ಲ: ಮಮತಾ
ರಾಜ್ಯದಲ್ಲಿ ಅಪರಾಧ ಪ್ರಕರಣ ಹೆಚ್ಚಾಗಿಲ್ಲ: ಗೃಹ ಸಚಿವ ಜಿ. ಪರಮೇಶ್ವರ
ಹಾರ್ದಿಕ್ಗೆ ಒಂದು ಪಂದ್ಯ ನಿಷೇಧ; ಐಪಿಎಲ್ 2025ರ ಮೊದಲ ಪಂದ್ಯದಿಂದ ಹೊರಕ್ಕೆ!
ಸ್ವಾತಿ ಘನತೆಗೆ ಧಕ್ಕೆ ತರಲು AAP ಯತ್ನ, ತಿರುಚಿದ ವಿಡಿಯೊಗಳ ಹಂಚಿಕೆ: ಬಿಜೆಪಿ
32 minutes ago
ಸ್ವಾತಿ ಮೇಲಿನ ಹಲ್ಲೆ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಬಿಭವ್ ಕುಮಾರ್ ಅರ್ಜಿ
ಎಎಪಿ ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರು ನಿರೀಕ್ಷಣಾ ಜಾಮೀನು ಕೋರಿ ಇಂದು (ಶನಿವಾರ) ಕೋರ್ಟ್ ಮೆಟ್ಟಿಲೇರಿದ್ದಾರೆ.
2 hours ago
ಕೇರಳದಲ್ಲಿ ಭಾರಿ ಮಳೆ ಸಾಧ್ಯತೆ: ಕೆಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ
ಮುಂದಿನ ಎರಡು ದಿನಗಳಲ್ಲಿ ಕೇರಳದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಭಾರತೀಯ ಹವಾಮಾನ ಇಲಾಖೆಯು(ಐಎಂಡಿ) ಕೆಲವು ಜಿಲ್ಲೆಗಳಿಗೆ ಶನಿವಾರ ರೆಡ್ ಅಲರ್ಟ್ ಘೋಷಿಸಿದೆ.
17 minutes ago
ತಾಂತ್ರಿಕ ದೋಷ: ಬೆಂಗಳೂರಿಗೆ ಹೊರಟಿದ್ದ ವಿಮಾನ ತಮಿಳುನಾಡಿನಲ್ಲಿ ತುರ್ತು ಭೂಸ್ಪರ್ಶ
1 hour ago
IPL 2024 | ನಿರೀಕ್ಷಿತ ಮಟ್ಟದ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ: ರೋಹಿತ್ ಶರ್ಮಾ
'ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ತಮ್ಮಿಂದ ನಿರೀಕ್ಷಿತ ಮಟ್ಟದ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ' ಎಂದು ಮುಂಬೈ ಇಂಡಿಯನ್ಸ್ ತಂಡದ ಸ್ಟಾರ್ ಆಟಗಾರ ರೋಹಿತ್ ಶರ್ಮಾ ಹೇಳಿದ್ದಾರೆ.
1 hour ago
ಪೆನ್ ಡ್ರೈವ್ ಬಹಿರಂಗಕ್ಕೆ ಅಮಿತ್ ಶಾ ಆಶೀರ್ವಾದ ಇರಬಹುದು: ಪ್ರಿಯಾಂಕ್ ಖರ್ಗೆ
‘ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ವಿಡಿಯೊಗಳುಳ್ಳ ಪೆನ್ ಡ್ರೈವ್ ಬಹಿರಂಗಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಶೀರ್ವಾದ ಇರಬಹುದು’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
2 hours ago
ADVERTISEMENT
ಇನ್ನಷ್ಟು
ಪಂದ್ಯದ ಸಮತೋಲನಕ್ಕೆ ಅಡ್ಡಿಯಾದ 'ಇಂಪ್ಯಾಕ್ಟ್ ಪ್ಲೇಯರ್': ವಿರಾಟ್ ಕೊಹ್ಲಿ
3 hours ago
ಕಾಂಗ್ರೆಸ್ ಎಂದಿಗೂ ಅಂಬೇಡ್ಕರ್ಗೆ ಗೌರವ ನೀಡಿಲ್ಲ: ಪ್ರಲ್ಹಾದ ಜೋಶಿ
1 hour ago
ನಮ್ಮ ಯೋಜನೆಗಳನ್ನು ವಿಫಲಗೊಳಿಸಿದರೆ ಮಾತ್ರ RCBಪ್ಲೇ-ಆಫ್ಗೆ: ಬ್ರಾವೊ ಎಚ್ಚರಿಕೆ
2 hours ago
ಬಿಜೆಪಿಯು RSS ಅನ್ನು ‘ನಕಲಿ’ ಎನ್ನಬಹುದು, ನಿಷೇಧಿಸಬಹುದು: ಉದ್ಧವ್ ಠಾಕ್ರೆ ಕಿಡಿ
2 hours ago
ದೇವರಾಜೇಗೌಡ ಮಾನಸಿಕ ಅಸ್ವಸ್ಥ: ಡಿ.ಕೆ. ಶಿವಕುಮಾರ್ ಕಿಡಿ
‘ಬಿಜೆಪಿ ಮುಖಂಡ ದೇವರಾಜೇಗೌಡ ಮಾನಸಿಕ ಅಸ್ವಸ್ಥ. ಆತನ ಆರೋಪಕ್ಕೆ ಪ್ರತಿಕ್ರಿಯಿಸುವ ಅಗತ್ಯವಿಲ್ಲ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
25 minutes ago
ADVERTISEMENT
ಕರುನಾಡಿನ ಶಾಂತಿಗೆ ಬೆಂಕಿ ಬಿದ್ದಿದೆ; ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ: ಬಿಜೆಪಿ
ರಾಜ್ಯದಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದ್ದು, ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದ್ದಾರೆ.
13 seconds ago
'ಇಂಡಿಯಾ' ಮೈತ್ರಿಕೂಟಕ್ಕೆ ಗೆಲುವು, ಬಿಜೆಪಿ 200ರ ಗಡಿ ದಾಟುವುದಿಲ್ಲ: ಮಮತಾ
ಲೋಕಸಭೆ ಚುನಾವಣೆಯಲ್ಲಿ 'ಇಂಡಿಯಾ' ಮೈತ್ರಿಕೂಟ ಅಧಿಕಾರಕ್ಕೆ ಬರಲಿದ್ದು, ಬಿಜೆಪಿ 200ರ ಗಡಿ ಸಹ ದಾಟುವುದಿಲ್ಲ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಹೇಳಿದ್ದಾರೆ.
23 minutes ago
ರಾಜ್ಯದಲ್ಲಿ ಅಪರಾಧ ಪ್ರಕರಣ ಹೆಚ್ಚಾಗಿಲ್ಲ: ಗೃಹ ಸಚಿವ ಜಿ. ಪರಮೇಶ್ವರ
‘ರಾಜ್ಯದಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿಲ್ಲ. ಎಲ್ಲವನ್ನೂ ನಿಯಂತ್ರಣದಲ್ಲೇ ಇಟ್ಟಿದ್ದೇವೆ’ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.
1 hour ago
ADVERTISEMENT
ಹಾರ್ದಿಕ್ಗೆ ಒಂದು ಪಂದ್ಯ ನಿಷೇಧ; ಐಪಿಎಲ್ 2025ರ ಮೊದಲ ಪಂದ್ಯದಿಂದ ಹೊರಕ್ಕೆ!
ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತೀರಾ ಕಳಪೆ ಮಟ್ಟದ ಪ್ರದರ್ಶನ ನೀಡಿತ್ತಲ್ಲದೆ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನಕ್ಕೆ ಕುಸಿದಿದೆ.
55 minutes ago
ಸ್ವಾತಿ ಘನತೆಗೆ ಧಕ್ಕೆ ತರಲು AAP ಯತ್ನ, ತಿರುಚಿದ ವಿಡಿಯೊಗಳ ಹಂಚಿಕೆ: ಬಿಜೆಪಿ
ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಘನತೆಗೆ ಧಕ್ಕೆ ತರುವ ಉದ್ದೇಶದಿಂದ ಎಎಪಿ ನಾಯಕರು ತಿರುಚಿದ ವಿಡಿಯೊಗಳನ್ನು ಹಂಚಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ಶನಿವಾರ ಆರೋಪಿಸಿದೆ.
32 minutes ago
ಸ್ವಾತಿ ಮೇಲಿನ ಹಲ್ಲೆ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಬಿಭವ್ ಕುಮಾರ್ ಅರ್ಜಿ
ಎಎಪಿ ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರು ನಿರೀಕ್ಷಣಾ ಜಾಮೀನು ಕೋರಿ ಇಂದು (ಶನಿವಾರ) ಕೋರ್ಟ್ ಮೆಟ್ಟಿಲೇರಿದ್ದಾರೆ.
2 hours ago
ADVERTISEMENT
ಕೇರಳದಲ್ಲಿ ಭಾರಿ ಮಳೆ ಸಾಧ್ಯತೆ: ಕೆಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ
ಮುಂದಿನ ಎರಡು ದಿನಗಳಲ್ಲಿ ಕೇರಳದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಭಾರತೀಯ ಹವಾಮಾನ ಇಲಾಖೆಯು(ಐಎಂಡಿ) ಕೆಲವು ಜಿಲ್ಲೆಗಳಿಗೆ ಶನಿವಾರ ರೆಡ್ ಅಲರ್ಟ್ ಘೋಷಿಸಿದೆ.
17 minutes ago
ತಾಂತ್ರಿಕ ದೋಷ: ಬೆಂಗಳೂರಿಗೆ ಹೊರಟಿದ್ದ ವಿಮಾನ ತಮಿಳುನಾಡಿನಲ್ಲಿ ತುರ್ತು ಭೂಸ್ಪರ್ಶ
ಬೆಂಗಳೂರಿಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನವು ತಾಂತ್ರಿಕ ದೋಷದ ಹಿನ್ನೆಲೆಯಲ್ಲಿ ತಿರುಚಿರಾಪಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ವರದಿ ಮಾಡಿದೆ.
1 hour ago
IPL 2024 | ನಿರೀಕ್ಷಿತ ಮಟ್ಟದ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ: ರೋಹಿತ್ ಶರ್ಮಾ
'ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ತಮ್ಮಿಂದ ನಿರೀಕ್ಷಿತ ಮಟ್ಟದ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ' ಎಂದು ಮುಂಬೈ ಇಂಡಿಯನ್ಸ್ ತಂಡದ ಸ್ಟಾರ್ ಆಟಗಾರ ರೋಹಿತ್ ಶರ್ಮಾ ಹೇಳಿದ್ದಾರೆ.
1 hour ago
ಪೆನ್ ಡ್ರೈವ್ ಬಹಿರಂಗಕ್ಕೆ ಅಮಿತ್ ಶಾ ಆಶೀರ್ವಾದ ಇರಬಹುದು: ಪ್ರಿಯಾಂಕ್ ಖರ್ಗೆ
‘ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ವಿಡಿಯೊಗಳುಳ್ಳ ಪೆನ್ ಡ್ರೈವ್ ಬಹಿರಂಗಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಶೀರ್ವಾದ ಇರಬಹುದು’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
2 hours ago
ಪಂದ್ಯದ ಸಮತೋಲನಕ್ಕೆ ಅಡ್ಡಿಯಾದ 'ಇಂಪ್ಯಾಕ್ಟ್ ಪ್ಲೇಯರ್': ವಿರಾಟ್ ಕೊಹ್ಲಿ
ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಆಳವಡಿಸಲಾಗಿರುವ 'ಇಂಪ್ಯಾಕ್ಟ್ ಪ್ಲೇಯರ್' ನಿಯಮವು ಪಂದ್ಯದ ಸಮತೋಲನಕ್ಕೆ ಅಡ್ಡಿಯಾಗಿದೆ ಎಂದು ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಹೇಳಿದ್ದಾರೆ.
3 hours ago
ಕಾಂಗ್ರೆಸ್ ಎಂದಿಗೂ ಅಂಬೇಡ್ಕರ್ಗೆ ಗೌರವ ನೀಡಿಲ್ಲ: ಪ್ರಲ್ಹಾದ ಜೋಶಿ
ಕಾಂಗ್ರೆಸ್ ಎಂದಿಗೂ ಅಂಬೇಡ್ಕರ್ ಅವರಿಗೆ ಸರಿಯಾದ ಗೌರವ ನೀಡಿಲ್ಲ‘ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಶನಿವಾರ ಆರೋಪಿಸಿದ್ದಾರೆ.
1 hour ago
ನಮ್ಮ ಯೋಜನೆಗಳನ್ನು ವಿಫಲಗೊಳಿಸಿದರೆ ಮಾತ್ರ RCBಪ್ಲೇ-ಆಫ್ಗೆ: ಬ್ರಾವೊ ಎಚ್ಚರಿಕೆ
ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ನಾವು ಸ್ಪಷ್ಟವಾದ 'ಗೇಮ್ ಪ್ಲ್ಯಾನ್' ಹೊಂದಿದ್ದೇವೆ. ನಮ್ಮ ಯೋಜನೆಗಳನ್ನು ವಿಫಲಗೊಳಿಸಿದರೆ ಮಾತ್ರ ಆರ್ಸಿಬಿ ಪ್ಲೇ-ಆಫ್ಗೆ ಪ್ರವೇಶಿಸಲು ಸಾಧ್ಯ ಎಂದು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬೌಲಿಂಗ್ ಕೋಚ್ ಡ್ವೇನ್ ಬ್ರಾವೊ ಎಚ್ಚರಿಸಿದ್ದಾರೆ.
2 hours ago
ಬಿಜೆಪಿಯು RSS ಅನ್ನು ‘ನಕಲಿ’ ಎನ್ನಬಹುದು, ನಿಷೇಧಿಸಬಹುದು: ಉದ್ಧವ್ ಠಾಕ್ರೆ ಕಿಡಿ
ಬಿಜೆಪಿಯು ಭವಿಷ್ಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್ಎಸ್ಎಸ್) ‘ನಕಲಿ ಆರ್ಎಸ್ಎಸ್’ ಎಂದು ಕರೆಯಬಹುದು ಮತ್ತು ನಿಷೇಧಿಸಬಹುದು ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
2 hours ago
ಮೋದಿ ಜನರನ್ನು ಪ್ರಚೋದಿಸುವ ಮೂಲಕ ಸಮಾಜವನ್ನು ವಿಭಜಿಸುತ್ತಿದ್ದಾರೆ: ಖರ್ಗೆ ಟೀಕೆ
ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಚುನಾವಣಾ ಭಾಷಣಗಳಲ್ಲಿ ಜನರನ್ನು ಪ್ರಚೋದಿಸುತ್ತಿದ್ದಾರೆ. ಆ ಮೂಲಕ ಸಮಾಜವನ್ನು ವಿಭಜಿಸಲು ಹೊರಟಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶನಿವಾರ ಆರೋಪಿಸಿದ್ದಾರೆ.
2 hours ago
ADVERTISEMENT
ಪ್ರಜಾ ಮತ
ಇನ್ನಷ್ಟು
'ಇಂಡಿಯಾ' ಮೈತ್ರಿಕೂಟಕ್ಕೆ ಗೆಲುವು, ಬಿಜೆಪಿ 200ರ ಗಡಿ ದಾಟುವುದಿಲ್ಲ: ಮಮತಾ
ಲೋಕಸಭೆ ಚುನಾವಣೆಯಲ್ಲಿ 'ಇಂಡಿಯಾ' ಮೈತ್ರಿಕೂಟ ಅಧಿಕಾರಕ್ಕೆ ಬರಲಿದ್ದು, ಬಿಜೆಪಿ 200ರ ಗಡಿ ಸಹ ದಾಟುವುದಿಲ್ಲ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಹೇಳಿದ್ದಾರೆ.
23 minutes ago
ಕಾಂಗ್ರೆಸ್ ಎಂದಿಗೂ ಅಂಬೇಡ್ಕರ್ಗೆ ಗೌರವ ನೀಡಿಲ್ಲ: ಪ್ರಲ್ಹಾದ ಜೋಶಿ
18 ಮೇ 2024, 10:39 IST
ಮೋದಿ ಜನರನ್ನು ಪ್ರಚೋದಿಸುವ ಮೂಲಕ ಸಮಾಜವನ್ನು ವಿಭಜಿಸುತ್ತಿದ್ದಾರೆ: ಖರ್ಗೆ ಟೀಕೆ
18 ಮೇ 2024, 9:55 IST
ಬಿಜೆಪಿಯು RSS ಅನ್ನು ‘ನಕಲಿ’ ಎನ್ನಬಹುದು, ನಿಷೇಧಿಸಬಹುದು: ಉದ್ಧವ್ ಠಾಕ್ರೆ ಕಿಡಿ
18 ಮೇ 2024, 9:29 IST
ಮಾಲಿವಾಲ್ ಮೇಲೆ ಭ್ರಷ್ಟಾಚಾರ ಆರೋಪ ಇದೆ; BJP ಬೆದರಿಸಿ ಸಂಚು ರೂಪಿಸಿದೆ: ಎಎಪಿ
18 ಮೇ 2024, 6:43 IST
ಲೋಕಸಭೆ ಚುನಾವಣೆ | ರಾಜ್ಯದಲ್ಲಿ 14ರಿಂದ 17 ಸ್ಥಾನ ಗೆಲ್ಲುವ ನಿರೀಕ್ಷೆ: ಸತೀಶ
18 ಮೇ 2024, 4:54 IST
ಕಾಂಗ್ರೆಸ್, ಎಸ್ಪಿ ಗೆದ್ದರೆ ರಾಮ ಮಂದಿರದ ಮೇಲೆ ಬುಲ್ಡೋಜರ್: ಪ್ರಧಾನಿ ಮೋದಿ
18 ಮೇ 2024, 3:24 IST