ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಂಶೋಧನೆ, ಕಲಿಕೆ, ನಾವೀನ್ಯತೆಗೆ ಹೆಚ್ಚಿನ ಆದ್ಯತೆ: ಪ್ರಧಾನಿ ಮೋದಿ

ಎಂ.ಎಲ್.ಸಿ ಸ್ಥಾನಕ್ಕೆ ಕೆ.ಪಿ.‌ನಂಜುಂಡಿ ರಾಜೀನಾಮೆ

ಎಂ.ಎಲ್.ಸಿ ಸ್ಥಾನಕ್ಕೆ ಕೆ.ಪಿ.‌ನಂಜುಂಡಿ ರಾಜೀನಾಮೆ
ಹುಬ್ಬಳ್ಳಿ: ವಿಶ್ವಕರ್ಮ ಸಮಾಜದ ಮುಖಂಡ‌ ಕೆ.ಪಿ. ನಂಜುಂಡಿ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದರು.

ಅಮೆರಿಕದ ಅರಿಜೋನಾದಲ್ಲಿ ರಸ್ತೆ ಅಪಘಾತ: ಇಬ್ಬರು ಭಾರತೀಯ ವಿದ್ಯಾರ್ಥಿಗಳ ಸಾವು

ಅಮೆರಿಕದ ಅರಿಜೋನಾದಲ್ಲಿ ರಸ್ತೆ ಅಪಘಾತ: ಇಬ್ಬರು ಭಾರತೀಯ ವಿದ್ಯಾರ್ಥಿಗಳ ಸಾವು
ಅಮೆರಿಕದ ಅರಿಜೋನಾದ ಲೇಕ್ ಪ್ಲೆಸೆಂಟ್ ಬಳಿ ಟ್ರಾಫಿಕ್ ವೇಳೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಭಾರತೀಯ ವಿದ್ಯಾರ್ಥಿಗಳು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

RR vs MI: ಜೈಸ್ವಾಲ್ ಶತಕ, ಸಂದೀಪ್‌ಗೆ 5 ವಿಕೆಟ್, ಚಾಹಲ್‌ 200 ವಿಕೆಟ್ ಸಾಧನೆ

ಮಧ್ಯಪ್ರದೇಶ | ₹1.03 ಕೋಟಿ ನಗದು, 4 ಕೆ.ಜಿ ಬೆಳ್ಳಿ ಆಭರಣ ವಶ

ಮಧ್ಯಪ್ರದೇಶ | ₹1.03 ಕೋಟಿ ನಗದು, 4 ಕೆ.ಜಿ ಬೆಳ್ಳಿ ಆಭರಣ ವಶ
ಮಧ್ಯಪ್ರದೇಶದ ಮಂದ್‌ಸೌರ್ ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ತಪಾಸಣೆ ವೇಳೆ ದಾಖಲೆಗಳಿಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ ₹1.03 ಕೋಟಿ ನಗದು 4 ಕೆ.ಜಿ ಬೆಳ್ಳಿ ಆಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದೇಶದ ಸಂಪತ್ತಿನಲ್ಲಿ ಮುಸ್ಲಿಮರಿಗೆ ಮೊದಲ ಹಕ್ಕಿದೆ ಎಂದು ಸಿಂಗ್ ಹೇಳಿಲ್ಲ:ಮುಂಗೇಕರ್

ದೇಶದ ಸಂಪತ್ತಿನಲ್ಲಿ ಮುಸ್ಲಿಮರಿಗೆ ಮೊದಲ ಹಕ್ಕಿದೆ ಎಂದು ಸಿಂಗ್ ಹೇಳಿಲ್ಲ:ಮುಂಗೇಕರ್
ದೇಶದ ಸಂಪತ್ತಿನಲ್ಲಿ ಮುಸ್ಲಿಮರಿಗೆ ಮೊದಲ ಹಕ್ಕಿದೆ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿಕೆ ನೀಡಿಲ್ಲ. ಈ ಕುರಿತಂತೆ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆ ಸುಳ್ಳು ಎಂದು ಕಾಂಗ್ರೆಸ್ ನಾಯಕ ಮುಂಗೇಕರ್ ಹೇಳಿದ್ದಾರೆ.

ಏಷ್ಯಾವು 2023ರ ವಿಶ್ವದ ಅತ್ಯಂತ ವಿಪತ್ತು ಪೀಡಿತ ಪ್ರದೇಶ: ವಿಶ್ವ ಹವಾಮಾನ ಸಂಸ್ಥೆ

ಏಷ್ಯಾವು 2023ರ ವಿಶ್ವದ ಅತ್ಯಂತ ವಿಪತ್ತು ಪೀಡಿತ ಪ್ರದೇಶ: ವಿಶ್ವ ಹವಾಮಾನ ಸಂಸ್ಥೆ
ಏಷ್ಯಾವು 2023ರ ವಿಶ್ವದ ಅತ್ಯಂತ ವಿಪತ್ತು ಪೀಡಿತ ಪ್ರದೇಶವಾಗಿ ಗುರುತಿಸಲ್ಪಟ್ಟಿದೆ ಎಂದು ವಿಶ್ವ ಹವಾಮಾನ ಸಂಸ್ಥೆ (ಡಬ್ಲ್ಯುಎಂಒ) ಹೇಳಿದೆ.

ಮಲೇಷ್ಯಾ | 2 ಸೇನಾ ಹೆಲಿಕಾಪ್ಟರ್ ಡಿಕ್ಕಿ, ಪತನ; 10 ಮಂದಿ ಸಾವು

ಮಲೇಷ್ಯಾ | 2 ಸೇನಾ ಹೆಲಿಕಾಪ್ಟರ್ ಡಿಕ್ಕಿ, ಪತನ; 10 ಮಂದಿ ಸಾವು
ಅಭ್ಯಾಸ ನಡೆಸುತ್ತಿದ್ದ ವೇಳೆ ಎರಡು ಸೇನಾ ಹೆಲಿಕಾಪ್ಟರ್‌ಗಳು ಡಿಕ್ಕಿ ಹೊಡೆದು ಪತನಗೊಂಡಿದ್ದು, 10 ಮಂದಿ ಮೃತಪಟ್ಟಿದ್ದಾರೆ ಎಂದು ಮಲೇಷ್ಯಾ ನೌಕಾಪಡೆ ಮಂಗಳವಾರ ತಿಳಿಸಿದೆ.

ಈಶ್ವರಪ್ಪ ವಿರುದ್ಧ ಶಿಸ್ತು ಕ್ರಮ, ನಮ್ಮ ಪಾತ್ರವಿಲ್ಲ: ಯಡಿಯೂರಪ್ಪ ಸ್ಪಷ್ಟನೆ

ಈಶ್ವರಪ್ಪ ವಿರುದ್ಧ ಶಿಸ್ತು ಕ್ರಮ, ನಮ್ಮ ಪಾತ್ರವಿಲ್ಲ: ಯಡಿಯೂರಪ್ಪ ಸ್ಪಷ್ಟನೆ
ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರವಾಗಿ ಸ್ಪರ್ಧಿಸುತ್ತಿರುವ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಬಿಜೆಪಿ ರಾಜ್ಯ ಶಿಸ್ತು ಸಮಿತಿ ಕ್ರಮ‌ ಜರುಗಿಸಿದೆ. ಇದರಲ್ಲಿ ನಮ್ಮ ಪಾತ್ರವೇನೂ ಇಲ್ಲ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ADVERTISEMENT

ಅಮೆರಿಕದ ಅರಿಜೋನಾದಲ್ಲಿ ರಸ್ತೆ ಅಪಘಾತ: ಇಬ್ಬರು ಭಾರತೀಯ ವಿದ್ಯಾರ್ಥಿಗಳ ಸಾವು

ಅಮೆರಿಕದ ಅರಿಜೋನಾದಲ್ಲಿ ರಸ್ತೆ ಅಪಘಾತ: ಇಬ್ಬರು ಭಾರತೀಯ ವಿದ್ಯಾರ್ಥಿಗಳ ಸಾವು
ಅಮೆರಿಕದ ಅರಿಜೋನಾದ ಲೇಕ್ ಪ್ಲೆಸೆಂಟ್ ಬಳಿ ಟ್ರಾಫಿಕ್ ವೇಳೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಭಾರತೀಯ ವಿದ್ಯಾರ್ಥಿಗಳು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

RR vs MI: ಜೈಸ್ವಾಲ್ ಶತಕ, ಸಂದೀಪ್‌ಗೆ 5 ವಿಕೆಟ್, ಚಾಹಲ್‌ 200 ವಿಕೆಟ್ ಸಾಧನೆ

RR vs MI: ಜೈಸ್ವಾಲ್ ಶತಕ, ಸಂದೀಪ್‌ಗೆ 5 ವಿಕೆಟ್, ಚಾಹಲ್‌ 200 ವಿಕೆಟ್ ಸಾಧನೆ
ಸಂದೀಪ್ ಶರ್ಮಾ ಐದು ವಿಕೆಟ್ ಸಾಧನೆ (18ಕ್ಕೆ 5) ಹಾಗೂ ಯಶಸ್ವಿ ಜೈಸ್ವಾಲ್ ಅಮೋಘ ಶತಕದ (104*) ನೆರವಿನಿಂದ ರಾಜಸ್ಥಾನ ರಾಯಲ್ಸ್ ತಂಡವು ಸೋಮವಾರ ಮುಂಬೈ ಇಂಡಿಯ

ಮಧ್ಯಪ್ರದೇಶ | ₹1.03 ಕೋಟಿ ನಗದು, 4 ಕೆ.ಜಿ ಬೆಳ್ಳಿ ಆಭರಣ ವಶ

ಮಧ್ಯಪ್ರದೇಶ | ₹1.03 ಕೋಟಿ ನಗದು, 4 ಕೆ.ಜಿ ಬೆಳ್ಳಿ ಆಭರಣ ವಶ
ಮಧ್ಯಪ್ರದೇಶದ ಮಂದ್‌ಸೌರ್ ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ತಪಾಸಣೆ ವೇಳೆ ದಾಖಲೆಗಳಿಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ ₹1.03 ಕೋಟಿ ನಗದು 4 ಕೆ.ಜಿ ಬೆಳ್ಳಿ ಆಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದೇಶದ ಸಂಪತ್ತಿನಲ್ಲಿ ಮುಸ್ಲಿಮರಿಗೆ ಮೊದಲ ಹಕ್ಕಿದೆ ಎಂದು ಸಿಂಗ್ ಹೇಳಿಲ್ಲ:ಮುಂಗೇಕರ್

ದೇಶದ ಸಂಪತ್ತಿನಲ್ಲಿ ಮುಸ್ಲಿಮರಿಗೆ ಮೊದಲ ಹಕ್ಕಿದೆ ಎಂದು ಸಿಂಗ್ ಹೇಳಿಲ್ಲ:ಮುಂಗೇಕರ್
ದೇಶದ ಸಂಪತ್ತಿನಲ್ಲಿ ಮುಸ್ಲಿಮರಿಗೆ ಮೊದಲ ಹಕ್ಕಿದೆ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿಕೆ ನೀಡಿಲ್ಲ. ಈ ಕುರಿತಂತೆ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆ ಸುಳ್ಳು ಎಂದು ಕಾಂಗ್ರೆಸ್ ನಾಯಕ ಮುಂಗೇಕರ್ ಹೇಳಿದ್ದಾರೆ.

ಬರ ನೆರವು: ವಾರದೊಳಗೆ ತೀರ್ಮಾನ ಮಾಡುವುದಾಗಿ ಸುಪ್ರೀಂಕೋರ್ಟ್‌ಗೆ ಕೇಂದ್ರದ ವಾಗ್ದಾನ

ಬರ ನೆರವು: ವಾರದೊಳಗೆ ತೀರ್ಮಾನ ಮಾಡುವುದಾಗಿ ಸುಪ್ರೀಂಕೋರ್ಟ್‌ಗೆ ಕೇಂದ್ರದ ವಾಗ್ದಾನ
ಕರ್ನಾಟಕದಲ್ಲಿ ಬರ ನಿರ್ವಹಣೆಗಾಗಿ ಹಣಕಾಸು ನೆರವು ನೀಡುವ ಸಂಬಂಧ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡುವಿನ ಜಟಾಪಟಿ ಮತ್ತೊಂದು ಮಜಲು ತಲುಪಿದ್ದು, ನೆರವು ನೀಡುವುದರ ಕುರಿತು ಒಂದು ವಾರದಲ್ಲಿ ನಿರ್ಧಾರ ತೆಗೆದುಕೊಳ್ಳುವುದಾಗಿ ಕೇಂದ್ರ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್‌ನಲ್ಲಿ ವಾಗ್ದಾನ ನೀಡಿದೆ.

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮಂಗಳಸೂತ್ರ ಕಸಿಯುತ್ತಾರೆ: ಮೋದಿ ಪುನರುಚ್ಚಾರ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 
ಮಂಗಳಸೂತ್ರ ಕಸಿಯುತ್ತಾರೆ: ಮೋದಿ ಪುನರುಚ್ಚಾರ
ವಿಪಕ್ಷಗಳ ಖಂಡನೆ, ದೂರಿನ ನಡುವೆಯೂ ಮೋದಿ ಸಮರ್ಥನೆ

ಲೋಕಸಭೆ ಚುನಾವಣೆ | 12 ರಲ್ಲಿ ನೇರ ಹಣಾಹಣಿ; 2 ಕಡೆ ತ್ರಿಕೋನ ಸ್ಪರ್ಧೆ

ಲೋಕಸಭೆ ಚುನಾವಣೆ | 12 ರಲ್ಲಿ ನೇರ ಹಣಾಹಣಿ; 2 ಕಡೆ ತ್ರಿಕೋನ ಸ್ಪರ್ಧೆ
2 ನೇ ಹಂತ: 14 ಕ್ಷೇತ್ರಗಳ ಕಣ ಅಂತಿಮ

LS Polls | ಎಎಪಿ ಪ್ರಚಾರಕ್ಕೆ ಗರ; ಸದ್ದು ಮಾಡದ ಮಾತಿನ ಮಲ್ಲರು

LS Polls | ಎಎಪಿ ಪ್ರಚಾರಕ್ಕೆ ಗರ; ಸದ್ದು ಮಾಡದ ಮಾತಿನ ಮಲ್ಲರು
ಬಂಧನಗಳ ಟೀಕೆಯಲ್ಲೇ ಮಾತಿನ ಅಬ್ಬರ

IPL 2024 | ಸಂದೀಪ್‌ಗೆ 5 ವಿಕೆಟ್, ಜೈಸ್ವಾಲ್‌ ಶತಕ; ರಾಜಸ್ಥಾನಕ್ಕೆ ಏಳನೇ ಜಯ

IPL 2024 | ಸಂದೀಪ್‌ಗೆ 5 ವಿಕೆಟ್, ಜೈಸ್ವಾಲ್‌ ಶತಕ; ರಾಜಸ್ಥಾನಕ್ಕೆ ಏಳನೇ ಜಯ
ಈ ಆವೃತ್ತಿಯಲ್ಲಿ ಪರದಾಡುತ್ತಿದ್ದ ಯಶಸ್ವಿ ಜೈಸ್ವಾಲ್ ಅಮೋಘ ಶತಕದ (ಔಟಾಗದೇ 104, 60ಎ) ಮೂಲಕ ಲಯಕ್ಕೆ ಮರಳಿದರು.
ಸುಭಾಷಿತ: ಮಂಗಳವಾರ 23, ಏಪ್ರಿಲ್ 2024
ADVERTISEMENT

ಪ್ರಜಾ ಮತ

ಇನ್ನಷ್ಟು