ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ಲೋಕಸಭೆ ಚುನಾವಣೆ | ಗುಜರಾತ್‌: ಸೋನಿಯಾ, ರಾಹುಲ್‌, ಖರ್ಗೆ ತಾರಾ ಪ್ರಚಾರಕರು

ಗ್ಯಾರಂಟಿಗಳಿಗೆ ಒಂದೇ ಒಂದು ಪೈಸೆ ಕೇಂದ್ರದಿಂದ ಕೇಳಿಲ್ಲ, ಅದು ಬೇಕಾಗಿಯೂ ಇಲ್ಲ: CM

ಗ್ಯಾರಂಟಿಗಳಿಗೆ ಒಂದೇ ಒಂದು ಪೈಸೆ ಕೇಂದ್ರದಿಂದ ಕೇಳಿಲ್ಲ, ಅದು ಬೇಕಾಗಿಯೂ ಇಲ್ಲ: CM
ನಾವು ಗ್ಯಾರಂಟಿಗಳಿಗೆ ಒಂದೇ ಒಂದು ಪೈಸೆಯನ್ನೂ ಕೇಂದ್ರದಿಂದ ಕೇಳಿಲ್ಲ. ನಮಗೆ ಬೇಕಾಗಿಯೂ ಇಲ್ಲ. ನಾವು ಬರಗಾಲವನ್ನು ಈವರೆಗೆ ಸಮರ್ಥವಾಗಿ ಎದುರಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕೇರಳ | ಸ್ಕೂಟರ್‌ ಕೀ ತಗುಲಿ ಬಿಜೆಪಿ ಅಭ್ಯರ್ಥಿ ಕಣ್ಣಿಗೆ ಗಾಯ

ಕೇರಳ | ಸ್ಕೂಟರ್‌ ಕೀ ತಗುಲಿ ಬಿಜೆಪಿ ಅಭ್ಯರ್ಥಿ ಕಣ್ಣಿಗೆ ಗಾಯ
ಕೇರಳದ ಕೊಲ್ಲಂ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಿ. ಕೃಷ್ಣಕುಮಾರ್‌ ಅವರ ಕಣ್ಣಿಗೆ ಅವರದೇ ಪಕ್ಷದ ಮುಖಂಡರೊಬ್ಬರ ಕೈಯಲ್ಲಿದ್ದ ಸ್ಕೂಟರ್‌ ಕೀ ತಗುಲಿ ಗಾಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಏಪ್ರಿಲ್ 26ಕ್ಕೆ ರಾಹುಲ್‌ ಗಾಂಧಿ ವಿಜಯಪುರಕ್ಕೆ

ಕಾಂಗ್ರೆಸ್ ಅವಧಿಯಲ್ಲಿ ಹನುಮಾನ್ ಚಾಲೀಸಾ ಆಲಿಸುವುದು ಅಪರಾಧವಾಗಿತ್ತು: ಮೋದಿ

ಕಾಂಗ್ರೆಸ್ ಅವಧಿಯಲ್ಲಿ ಹನುಮಾನ್ ಚಾಲೀಸಾ ಆಲಿಸುವುದು ಅಪರಾಧವಾಗಿತ್ತು: ಮೋದಿ
ಕಾಂಗ್ರೆಸ್ ಅಧಿಕಾರದ ಅವಧಿಯಲ್ಲಿ ಹನುಮಾನ್ ಚಾಲೀಸಾ ಆಲಿಸುವುದು ಅಪರಾಧವಾಗಿತ್ತು ಎಂದು ಪ್ರಧಾನಿ ಮೋದಿ ಆರೋಪಿಸಿದ್ದಾರೆ.

IPL 2024 | CSK vs LSG: ಟಾಸ್‌ ಗೆದ್ದ ಲಖನೌ ಬೌಲಿಂಗ್‌ ಆಯ್ಕೆ

IPL 2024 | CSK vs LSG: ಟಾಸ್‌ ಗೆದ್ದ ಲಖನೌ ಬೌಲಿಂಗ್‌ ಆಯ್ಕೆ
IPL 2024 ಐಪಿಎಲ್‌ ಟೂರ್ನಿಯಲ್ಲಿ ಮಂಗಳವಾರ ಸಂಜೆ ಚೆನ್ನೈ ಸೂಪರ್‌ ಕಿಂಗ್ಸ್ ಹಾಗೂ ಲಖನೌ ಸೂಪರ್‌ ಜೈಂಟ್ಸ್‌ ತಂಡಗಳು ಮುಖಾಮುಖಿಯಾಗಿವೆ.

LS Polls: ರಾಜ್ಯದ 14 ಕ್ಷೇತ್ರ: ಬಹಿರಂಗ ಪ್ರಚಾರಕ್ಕೆ ನಾಳೆ ತೆರೆ

LS Polls: ರಾಜ್ಯದ 14 ಕ್ಷೇತ್ರ: ಬಹಿರಂಗ ಪ್ರಚಾರಕ್ಕೆ ನಾಳೆ ತೆರೆ
ರಾಜ್ಯದಲ್ಲಿ ಮೊದಲ ಹಂತದಲ್ಲಿ (ಏಪ್ರಿಲ್‌ 26) ಮತದಾನ ನಡೆಯುವ 14 ಲೋಕಸಭಾ ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಬುಧವಾರ ಸಂಜೆ ತೆರೆ ಬೀಳಲಿದೆ. ವ್ಯಾಪಕವಾಗಿ ನಡೆಸಿದ ಬಹಿರಂಗ ಸಭೆಗಳು, ಪಾದಯಾತ್ರೆಗಳ ಮೂಲಕ ಮತದಾರರ ಮನ ಗೆಲ್ಲಲು ಈ ಕ್ಷೇತ್ರಗಳ ಅಭ್ಯರ್ಥಿಗಳು ಸಜ್ಜಾಗಿದ್ದಾರೆ.

ಶ್ರೀರಾಮನ ತದ್ವಿರುದ್ಧ ದಾರಿಯಲ್ಲಿ ಮೋದಿ: ಪ್ರಿಯಾಂಕಾ ಗಾಂಧಿ

ಶ್ರೀರಾಮನ ತದ್ವಿರುದ್ಧ ದಾರಿಯಲ್ಲಿ ಮೋದಿ: ಪ್ರಿಯಾಂಕಾ ಗಾಂಧಿ
ಕಾಂಗ್ರೆಸ್‌ ತಾರಾ ಪ್ರಚಾರಕಿ ಪ್ರಿಯಾಂಕಾ ಗಾಂಧಿ ವಾಗ್ದಾಳಿ

NCP ಅಜಿತ್‌ ಪವಾರ್‌ ಬಣಕ್ಕೆ ಕಾಂಗ್ರೆಸ್‌ ಮುಖಂಡ ಮುಷ್ತಾಕ್ ಅಂತುಲೆ ಸೇರ್ಪಡೆ

NCP ಅಜಿತ್‌ ಪವಾರ್‌ ಬಣಕ್ಕೆ ಕಾಂಗ್ರೆಸ್‌ ಮುಖಂಡ  ಮುಷ್ತಾಕ್ ಅಂತುಲೆ ಸೇರ್ಪಡೆ
ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಬ್ದುಲ್ ರೆಹಮಾನ್ ಅಂತುಲೆ ಅವರ ಅಳಿಯ ಹಾಗೂ ಕಾಂಗ್ರೆಸ್‌ ಮುಖಂಡ ಮುಷ್ತಾಕ್ ಅಂತುಲೆ ಅವರು ಎನ್‌ಸಿಪಿಯ ಅಜಿತ್‌ ಪವಾರ್‌ ಬಣಕ್ಕೆ ಸೇರ್ಪಡೆಗೊಂಡರು.
ADVERTISEMENT

ಲೋಕಸಭೆ ಚುನಾವಣೆ | ಟಿಡಿಪಿ ಅಭ್ಯರ್ಥಿ ಬಳಿ ₹5,785 ಕೋಟಿ ಮೌಲ್ಯದ ಆಸ್ತಿ

ಲೋಕಸಭೆ ಚುನಾವಣೆ | ಟಿಡಿಪಿ ಅಭ್ಯರ್ಥಿ ಬಳಿ ₹5,785 ಕೋಟಿ ಮೌಲ್ಯದ ಆಸ್ತಿ
ಆಂಧ್ರಪ್ರದೇಶದ ಗುಂಟೂರು ಲೋಕಸಭಾ ಕ್ಷೇತ್ರದ ಟಿಡಿಪಿ ಅಭ್ಯರ್ಥಿ ಪಿ. ಚಂದ್ರಶೇಖರ್‌ ಅವರು, ತಮ್ಮ ಕುಟುಂಬದ ಆಸ್ತಿ ₹5,785 ಕೋಟಿ ಎಂದು ಘೋಷಿಸಿಸುವ ಮೂಲಕ ಲೋಕಸಭಾ ಚುನಾವಣೆಯ ಕಣದಲ್ಲಿರುವ ಅತ್ಯಂತ ಶ್ರೀಮಂತ ಅಭ್ಯರ್ಥಿಗಳಲ್ಲಿ ಒಬ್ಬರೆನಿಸಿದ್ದಾರೆ.

ಲೋಕಸಭೆ ಚುನಾವಣೆ | ಗುಜರಾತ್‌: ಸೋನಿಯಾ, ರಾಹುಲ್‌, ಖರ್ಗೆ ತಾರಾ ಪ್ರಚಾರಕರು

ಲೋಕಸಭೆ ಚುನಾವಣೆ | ಗುಜರಾತ್‌: ಸೋನಿಯಾ, ರಾಹುಲ್‌, ಖರ್ಗೆ ತಾರಾ ಪ್ರಚಾರಕರು
ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ 40 ಮಂದಿಯನ್ನು ಗುಜರಾತ್‌ನಲ್ಲಿ ಪ್ರಚಾರ ನಡೆಸಲು ಪಕ್ಷವು ತಾರಾ ಪ್ರಚಾರಕರನ್ನಾಗಿ ಹೆಸರಿಸಿದೆ.

ಗ್ಯಾರಂಟಿಗಳಿಗೆ ಒಂದೇ ಒಂದು ಪೈಸೆ ಕೇಂದ್ರದಿಂದ ಕೇಳಿಲ್ಲ, ಅದು ಬೇಕಾಗಿಯೂ ಇಲ್ಲ: CM

ಗ್ಯಾರಂಟಿಗಳಿಗೆ ಒಂದೇ ಒಂದು ಪೈಸೆ ಕೇಂದ್ರದಿಂದ ಕೇಳಿಲ್ಲ, ಅದು ಬೇಕಾಗಿಯೂ ಇಲ್ಲ: CM
ನಾವು ಗ್ಯಾರಂಟಿಗಳಿಗೆ ಒಂದೇ ಒಂದು ಪೈಸೆಯನ್ನೂ ಕೇಂದ್ರದಿಂದ ಕೇಳಿಲ್ಲ. ನಮಗೆ ಬೇಕಾಗಿಯೂ ಇಲ್ಲ. ನಾವು ಬರಗಾಲವನ್ನು ಈವರೆಗೆ ಸಮರ್ಥವಾಗಿ ಎದುರಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ADVERTISEMENT

ಕೇರಳ | ಸ್ಕೂಟರ್‌ ಕೀ ತಗುಲಿ ಬಿಜೆಪಿ ಅಭ್ಯರ್ಥಿ ಕಣ್ಣಿಗೆ ಗಾಯ

ಕೇರಳ | ಸ್ಕೂಟರ್‌ ಕೀ ತಗುಲಿ ಬಿಜೆಪಿ ಅಭ್ಯರ್ಥಿ ಕಣ್ಣಿಗೆ ಗಾಯ
ಕೇರಳದ ಕೊಲ್ಲಂ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಿ. ಕೃಷ್ಣಕುಮಾರ್‌ ಅವರ ಕಣ್ಣಿಗೆ ಅವರದೇ ಪಕ್ಷದ ಮುಖಂಡರೊಬ್ಬರ ಕೈಯಲ್ಲಿದ್ದ ಸ್ಕೂಟರ್‌ ಕೀ ತಗುಲಿ ಗಾಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಏಪ್ರಿಲ್ 26ಕ್ಕೆ ರಾಹುಲ್‌ ಗಾಂಧಿ ವಿಜಯಪುರಕ್ಕೆ

ಏಪ್ರಿಲ್ 26ಕ್ಕೆ ರಾಹುಲ್‌ ಗಾಂಧಿ ವಿಜಯಪುರಕ್ಕೆ
ಸಚಿವ ಎಂ.ಬಿ.ಪಾಟೀಲರಿಂದ ಮಾಹಿತಿ

ಕಾಂಗ್ರೆಸ್ ಅವಧಿಯಲ್ಲಿ ಹನುಮಾನ್ ಚಾಲೀಸಾ ಆಲಿಸುವುದು ಅಪರಾಧವಾಗಿತ್ತು: ಮೋದಿ

ಕಾಂಗ್ರೆಸ್ ಅವಧಿಯಲ್ಲಿ ಹನುಮಾನ್ ಚಾಲೀಸಾ ಆಲಿಸುವುದು ಅಪರಾಧವಾಗಿತ್ತು: ಮೋದಿ
ಕಾಂಗ್ರೆಸ್ ಅಧಿಕಾರದ ಅವಧಿಯಲ್ಲಿ ಹನುಮಾನ್ ಚಾಲೀಸಾ ಆಲಿಸುವುದು ಅಪರಾಧವಾಗಿತ್ತು ಎಂದು ಪ್ರಧಾನಿ ಮೋದಿ ಆರೋಪಿಸಿದ್ದಾರೆ.

IPL 2024 | CSK vs LSG: ಟಾಸ್‌ ಗೆದ್ದ ಲಖನೌ ಬೌಲಿಂಗ್‌ ಆಯ್ಕೆ

IPL 2024 | CSK vs LSG: ಟಾಸ್‌ ಗೆದ್ದ ಲಖನೌ ಬೌಲಿಂಗ್‌ ಆಯ್ಕೆ
IPL 2024 ಐಪಿಎಲ್‌ ಟೂರ್ನಿಯಲ್ಲಿ ಮಂಗಳವಾರ ಸಂಜೆ ಚೆನ್ನೈ ಸೂಪರ್‌ ಕಿಂಗ್ಸ್ ಹಾಗೂ ಲಖನೌ ಸೂಪರ್‌ ಜೈಂಟ್ಸ್‌ ತಂಡಗಳು ಮುಖಾಮುಖಿಯಾಗಿವೆ.

ಮೋದಿ ಅವರನ್ನು ಚುನಾವಣೆಯಿಂದ ಅನರ್ಹಗೊಳಿಸಿ: ಸಚಿವ ಎಚ್.ಕೆ. ಪಾಟೀಲ ಆಗ್ರಹ

ಮೋದಿ ಅವರನ್ನು ಚುನಾವಣೆಯಿಂದ ಅನರ್ಹಗೊಳಿಸಿ: ಸಚಿವ ಎಚ್.ಕೆ. ಪಾಟೀಲ ಆಗ್ರಹ
ಒಬ್ಬ ಮುನ್ಸಿಪಾಲಿಟಿ ಅಧ್ಯಕ್ಷನೂ ಅವರಷ್ಟು ಕೀಳುಮಟ್ಟಕ್ಕೆ‌ ಇಳಿದು ಹೇಳಿಕೆ ನೀಡುವುದಿಲ್ಲ: ಎಚ್.ಕೆ. ಪಾಟೀಲ

ಮಸಾಲೆ ಉತ್ಪನ್ನಗಳು ಸುರಕ್ಷಿತ ಎಂದ ಎವರೆಸ್ಟ್‌

ಮಸಾಲೆ ಉತ್ಪನ್ನಗಳು ಸುರಕ್ಷಿತ ಎಂದ ಎವರೆಸ್ಟ್‌
‘ನಮ್ಮ ಮಸಾಲೆ ಪದಾರ್ಥಗಳು ಸೇವನೆಗೆ ಸುರಕ್ಷಿತವಾಗಿವೆ’ ಎಂದು ಭಾರತದ ಮಸಾಲೆ ಉತ್ಪಾದಕ ಎವರೆಸ್ಟ್‌ ಹೇಳಿದೆ.

ಲೋಕಸಭೆ ಚುನಾವಣೆ: ಏಪ್ರಿಲ್‌ 28ರಂದು ಬೆಳಗಾವಿಗೆ ನರೇಂದ್ರ ಮೋದಿ

ಲೋಕಸಭೆ ಚುನಾವಣೆ: ಏಪ್ರಿಲ್‌ 28ರಂದು ಬೆಳಗಾವಿಗೆ ನರೇಂದ್ರ ಮೋದಿ
ಹಿಂದಿನ ವೇಳಾಪಟ್ಟಿ ಪ್ರಕಾರ, ಏ.28ರಂದು ಸಂಜೆ 6ಕ್ಕೆ ಮೋದಿ ಪ್ರಚಾರ ಸಭೆ ನಿಗದಿಯಾಗಿತ್ತು

ಮುರುಘಾ ಶರಣರಿಗೆ ಜಾಮೀನು ರದ್ದುಪಡಿಸಿದ SC: ಸಾಕ್ಷಿಗಳ ವಿಚಾರಣೆಗೆ 4 ತಿಂಗಳ ಗಡುವು

ಮುರುಘಾ ಶರಣರಿಗೆ ಜಾಮೀನು ರದ್ದುಪಡಿಸಿದ SC: ಸಾಕ್ಷಿಗಳ ವಿಚಾರಣೆಗೆ 4 ತಿಂಗಳ ಗಡುವು
ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣರ ವಿರುದ್ಧದ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರದ ಆರೋಪಗಳಿಗೆ ಸಂಬಂಧಿಸಿದಂತೆ ಮಂಜೂರಾಗಿದ್ದ ಜಾಮೀನಿಗೆ ಸುಪ್ರೀಂ ಕೋರ್ಟ್ ಮಂಗಳವಾರ ತಡೆ ನೀಡಿದೆ.

Video | ನೇಹಾ ತಂದೆಗೆ ಧೈರ್ಯ ತುಂಬಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Video | ನೇಹಾ ತಂದೆಗೆ ಧೈರ್ಯ ತುಂಬಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಕೊಲೆಯಾದ ನೇಹಾ ಅವರ ತಂದೆ ನಿರಂಜನಯ್ಯ ಹಿರೇಮಠ ಅವರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೂರವಾಣಿ ಮೂಲಕ ಮಾತನಾಡಿದ್ದಾರೆ.
ಸುಭಾಷಿತ: ಮಂಗಳವಾರ 23, ಏಪ್ರಿಲ್ 2024