ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ಚಂದ್ರನಲ್ಲಿ ಭಾರತೀಯನೊಬ್ಬ ಇಳಿಯವವರೆಗೆ ಚಂದ್ರಯಾನ ಮುಂದುವರಿಕೆ: ಇಸ್ರೊ ಅಧ್ಯಕ್ಷ

IPL 2024 | ವಿರಾಟ್ ಕೊಹ್ಲಿ, ಎಂ.ಎಸ್‌. ಧೋನಿ ಛಲದಾಟವೇ ಪ್ರೇರಣೆ: ಜೋಸ್ ಬಟ್ಲರ್

IPL 2024 | ವಿರಾಟ್ ಕೊಹ್ಲಿ, ಎಂ.ಎಸ್‌. ಧೋನಿ ಛಲದಾಟವೇ ಪ್ರೇರಣೆ: ಜೋಸ್ ಬಟ್ಲರ್
ಮಹೇಂದ್ರಸಿಂಗ್ ಧೋನಿ ಮತ್ತು ವಿರಾಟ್ ಕೊಹ್ಲಿ ಅವರು ಏಕಾಂಗಿಯಾಗಿಯೇ ದೊಡ್ಡ ಮೊತ್ತವನ್ನು ಬೆನ್ನತ್ತಿ ತಮ್ಮ ತಂಡಗಳಿಗೆ ಗೆಲುವು ಕೊಡಿಸಿರುವುದನ್ನು ನೋಡಿದ್ದೇನೆ. ಅವರ ಆ ರೀತಿಯ ಆಟವೇ ನನಗೂ ಪ್ರೇರಣೆ ಎಂದು ರಾಜಸ್ಥಾನ ರಾಯಲ್ಸ್ ತಂಡದ ಆಟಗಾರ ಜೋಸ್ ಬಟ್ಲರ್ ಹೇಳಿದರು.

ಒಡಿಶಾ: ಎರಡು ವಿಧಾನಸಭಾ ಕ್ಷೇತ್ರಗಳಿಂದ ಪಟ್ನಾಯಕ್‌ ಸ್ಪರ್ಧೆ

ಒಡಿಶಾ: ಎರಡು ವಿಧಾನಸಭಾ ಕ್ಷೇತ್ರಗಳಿಂದ ಪಟ್ನಾಯಕ್‌ ಸ್ಪರ್ಧೆ
ಬಿಜೆಡಿ ಅಧ್ಯಕ್ಷ ಹಾಗೂ ಒಡಿಶಾದ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ಅವರು ವಿಧಾನಸಭಾ ಚುನಾವಣೆಯಲ್ಲಿ, ಕಾಂತಾಬಾಂಜಿ ಮತ್ತು ಹಿಂಜಿಲಿ ಕ್ಷೇತ್ರಗಳಿಂದ ಸ್ಪರ್ಧಿಸಲಿದ್ದಾರೆ.

ಮೋದಿ ಭರವಸೆಯನ್ನು ಕೇರಳದ ಜನ ನಂಬುವುದಿಲ್ಲ: ಪಿಣರಾಯಿ ವಿಜಯನ್‌

ಜನರನ್ನು ವಂಚಿಸುವ ದೇವೇಗೌಡರ ಕುಟುಂಬ: ಶಾಸಕ ಕೆ.ಎಂ.ಉದಯ್‌

ಜನರನ್ನು ವಂಚಿಸುವ ದೇವೇಗೌಡರ ಕುಟುಂಬ: ಶಾಸಕ ಕೆ.ಎಂ.ಉದಯ್‌
ಕೆ.ಎಂ.ಉದಯ್ ಭಾರತೀನಗರ ಜಿ.ಪಂ ವ್ಯಾಪ್ತಿಯಲ್ಲಿ ಸ್ಟಾರ್ ಚಂದ್ರ ಪರ ಪ್ರಚಾರ

ನಿರಾಶ್ರಿತ ಕನ್ನಡಿಗರಿಗೆ ಪುನರ್ವಸತಿ: ಗೋವಾ CM ಪ್ರಮೋದ ಸಾವಂತ್‌

ನಿರಾಶ್ರಿತ ಕನ್ನಡಿಗರಿಗೆ ಪುನರ್ವಸತಿ: ಗೋವಾ CM ಪ್ರಮೋದ ಸಾವಂತ್‌
‘ನ್ಯಾಯಾಲಯದ ಆದೇಶದಂತೆ ಗೋವಾದಲ್ಲಿ ಕನ್ನಡಿಗರ ಮನೆಗಳನ್ನು ತೆರವು ಮಾಡಲಾಗುತ್ತಿದೆ ಹೊರತು ಸರ್ಕಾರದ ಇರಾದೆ ಇಲ್ಲ. ನಿರಾಶ್ರಿತರಿಗೆ ಪ್ರತ್ಯೇಕ ಜಾಗ ಒದಗಿಸಿ, ಪುನರ್ವಸತಿ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ’ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್‌ ಹೇಳಿದರು.

ಹಣ ದುರುಪಯೋಗ ಆರೋಪದಡಿ ದೂರು ದಾಖಲು: ವಕೀಲರ ಪರಿಷತ್‌ ಅಧ್ಯಕ್ಷರ ವಿರುದ್ಧ FIR

ಹಣ ದುರುಪಯೋಗ ಆರೋಪದಡಿ ದೂರು ದಾಖಲು: ವಕೀಲರ ಪರಿಷತ್‌ ಅಧ್ಯಕ್ಷರ ವಿರುದ್ಧ FIR
‘ಮೈಸೂರಿನಲ್ಲಿ ಕಳೆದ ವರ್ಷ ಜರುಗಿದ ರಾಜ್ಯ ವಕೀಲರ ಸಮ್ಮೇಳನದ ಹಣಕಾಸು ಬಳಕೆಯಲ್ಲಿ ಅಪರ–ತಪರಾ ನಡೆದಿದ್ದು, ₹ 50 ಲಕ್ಷಕ್ಕೂ ಹೆಚ್ಚಿನ ಮೊತ್ತದ ದುರುಪಯೋಗ ನಡೆದಿದೆ‘ ಎಂದು ಆರೋಪಿಸಿ ರಾಜ್ಯ ವಕೀಲರ ಪರಿಷತ್‌ ಸದಸ್ಯರೂಬ್ಬರು ನೀಡಿರುವ ದೂರಿನ ಅನ್ವಯ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಬೆಂಗಳೂರು: ಮೆಜೆಸ್ಟಿಕ್‌ ಬಳಿ ಬೆಂಕಿ ಅವಘಡದಲ್ಲಿ ಖಾಸಗಿ ಬಸ್‌ ಭಸ್ಮ

ಬೆಂಗಳೂರು: ಮೆಜೆಸ್ಟಿಕ್‌ ಬಳಿ ಬೆಂಕಿ ಅವಘಡದಲ್ಲಿ ಖಾಸಗಿ ಬಸ್‌ ಭಸ್ಮ
ಮೆಜೆಸ್ಟಿಕ್‌ ಬಳಿಯ ಅಮರ್‌ ಹೋಟೆಲ್‌ ಬಳಿ ಬುಧವಾರ ರಾತ್ರಿ ನಿಲುಗಡೆ ಮಾಡಲಾಗಿದ್ದ ಖಾಸಗಿ ಬಸ್‌ವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬಸ್‌ ಬಹುತೇಕ ಭಸ್ಮವಾಗಿದೆ.

ಮಂಡ್ಯ ಲೋಕಸಭಾ ಕ್ಷೇತ್ರ: ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ ನಾಳೆ

ಮಂಡ್ಯ ಲೋಕಸಭಾ ಕ್ಷೇತ್ರ: ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ ನಾಳೆ
ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ(ಸ್ಟಾರ್ ಚಂದ್ರು) ಪರ ಚಲನಚಿತ್ರ ನಟ ದರ್ಶನ್ ಗುರುವಾರ ತಾಲ್ಲೂಕಿನ ವಿವಿಧೆಡೆ ಚುನಾವಣಾ ಪ್ರಚಾರ ನಡೆಸಲಿದ್ದಾರೆ.
ADVERTISEMENT

UPSC Results | ನಾಗರಿಕ ಸೇವಾ ಪರೀಕ್ಷೆಯಲ್ಲಿ ಪೊಲೀಸ್ ಮಕ್ಕಳ ಭರ್ಜರಿ ಸಾಧನೆ

UPSC Results | ನಾಗರಿಕ ಸೇವಾ ಪರೀಕ್ಷೆಯಲ್ಲಿ ಪೊಲೀಸ್ ಮಕ್ಕಳ ಭರ್ಜರಿ ಸಾಧನೆ
ಸಬ್‌ ಇನ್‌ಸ್ಪೆಕ್ಟರ್‌, ಸಹಾಯಕ ಸಬ್ ಇನ್‌ಸ್ಪೆಕ್ಟರ್‌ ಹೀಗೆ ದೆಹಲಿ ಪೊಲೀಸ್ ಇಲಾಖೆಯಲ್ಲಿರುವ ಅಧಿಕಾರಿಗಳ ಮಕ್ಕಳು ಇತ್ತೀಚೆಗೆ ಪ್ರಕಟವಾದ 2023ರ ಕೇಂದ್ರ ಲೋಕಸೇವಾ ಆಯೋಗದ ನಾಗರಿಕ ಸೇವಾ ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ಐಪಿಎಸ್‌ ಸೇರಿದಂತೆ ಇನ್ನಿತರ ಉನ್ನತ ಹುದ್ದೆಗಳಿಗೆ ಆಯ್ಕೆಯಾಗಿದ್ದಾರೆ.

ಚಂದ್ರನಲ್ಲಿ ಭಾರತೀಯನೊಬ್ಬ ಇಳಿಯವವರೆಗೆ ಚಂದ್ರಯಾನ ಮುಂದುವರಿಕೆ: ಇಸ್ರೊ ಅಧ್ಯಕ್ಷ

ಚಂದ್ರನಲ್ಲಿ ಭಾರತೀಯನೊಬ್ಬ ಇಳಿಯವವರೆಗೆ ಚಂದ್ರಯಾನ ಮುಂದುವರಿಕೆ: ಇಸ್ರೊ ಅಧ್ಯಕ್ಷ
ಚಂದಿರನ ಅಂಗಳದಲ್ಲಿ ದೇಶದ ಗಗನಯಾನಿಯೊಬ್ಬ ಇಳಿಯುವವರೆಗೂ ಬಾಹ್ಯಾಕಾಶ ಕಾರ್ಯಕ್ರಮ ‘ಚಂದ್ರಯಾನ’ ಸರಣಿಯನ್ನು ಮುಂದುವರಿಸಲಾಗುವುದು ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಅಧ್ಯಕ್ಷ ಎಸ್‌.ಸೋಮನಾಥ್ ಬುಧವಾರ ಹೇಳಿದ್ದಾರೆ.

IPL 2024 | ವಿರಾಟ್ ಕೊಹ್ಲಿ, ಎಂ.ಎಸ್‌. ಧೋನಿ ಛಲದಾಟವೇ ಪ್ರೇರಣೆ: ಜೋಸ್ ಬಟ್ಲರ್

IPL 2024 | ವಿರಾಟ್ ಕೊಹ್ಲಿ, ಎಂ.ಎಸ್‌. ಧೋನಿ ಛಲದಾಟವೇ ಪ್ರೇರಣೆ: ಜೋಸ್ ಬಟ್ಲರ್
ಮಹೇಂದ್ರಸಿಂಗ್ ಧೋನಿ ಮತ್ತು ವಿರಾಟ್ ಕೊಹ್ಲಿ ಅವರು ಏಕಾಂಗಿಯಾಗಿಯೇ ದೊಡ್ಡ ಮೊತ್ತವನ್ನು ಬೆನ್ನತ್ತಿ ತಮ್ಮ ತಂಡಗಳಿಗೆ ಗೆಲುವು ಕೊಡಿಸಿರುವುದನ್ನು ನೋಡಿದ್ದೇನೆ. ಅವರ ಆ ರೀತಿಯ ಆಟವೇ ನನಗೂ ಪ್ರೇರಣೆ ಎಂದು ರಾಜಸ್ಥಾನ ರಾಯಲ್ಸ್ ತಂಡದ ಆಟಗಾರ ಜೋಸ್ ಬಟ್ಲರ್ ಹೇಳಿದರು.
ADVERTISEMENT

ಒಡಿಶಾ: ಎರಡು ವಿಧಾನಸಭಾ ಕ್ಷೇತ್ರಗಳಿಂದ ಪಟ್ನಾಯಕ್‌ ಸ್ಪರ್ಧೆ

ಒಡಿಶಾ: ಎರಡು ವಿಧಾನಸಭಾ ಕ್ಷೇತ್ರಗಳಿಂದ ಪಟ್ನಾಯಕ್‌ ಸ್ಪರ್ಧೆ
ಬಿಜೆಡಿ ಅಧ್ಯಕ್ಷ ಹಾಗೂ ಒಡಿಶಾದ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ಅವರು ವಿಧಾನಸಭಾ ಚುನಾವಣೆಯಲ್ಲಿ, ಕಾಂತಾಬಾಂಜಿ ಮತ್ತು ಹಿಂಜಿಲಿ ಕ್ಷೇತ್ರಗಳಿಂದ ಸ್ಪರ್ಧಿಸಲಿದ್ದಾರೆ.

ಮೋದಿ ಭರವಸೆಯನ್ನು ಕೇರಳದ ಜನ ನಂಬುವುದಿಲ್ಲ: ಪಿಣರಾಯಿ ವಿಜಯನ್‌

ಮೋದಿ ಭರವಸೆಯನ್ನು ಕೇರಳದ ಜನ ನಂಬುವುದಿಲ್ಲ: ಪಿಣರಾಯಿ ವಿಜಯನ್‌
ಚುನಾವಣಾ ರ‍್ಯಾಲಿಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನೀಡುತ್ತಿರುವ ಭರವಸೆಗಳನ್ನು ರಾಜ್ಯದ ಜನರು ನಂಬುವುದಿಲ್ಲ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರು ಬುಧವಾರ ಹೇಳಿದರು.

ಜನರನ್ನು ವಂಚಿಸುವ ದೇವೇಗೌಡರ ಕುಟುಂಬ: ಶಾಸಕ ಕೆ.ಎಂ.ಉದಯ್‌

ಜನರನ್ನು ವಂಚಿಸುವ ದೇವೇಗೌಡರ ಕುಟುಂಬ: ಶಾಸಕ ಕೆ.ಎಂ.ಉದಯ್‌
ಕೆ.ಎಂ.ಉದಯ್ ಭಾರತೀನಗರ ಜಿ.ಪಂ ವ್ಯಾಪ್ತಿಯಲ್ಲಿ ಸ್ಟಾರ್ ಚಂದ್ರ ಪರ ಪ್ರಚಾರ

ನಿರಾಶ್ರಿತ ಕನ್ನಡಿಗರಿಗೆ ಪುನರ್ವಸತಿ: ಗೋವಾ CM ಪ್ರಮೋದ ಸಾವಂತ್‌

ನಿರಾಶ್ರಿತ ಕನ್ನಡಿಗರಿಗೆ ಪುನರ್ವಸತಿ: ಗೋವಾ CM ಪ್ರಮೋದ ಸಾವಂತ್‌
‘ನ್ಯಾಯಾಲಯದ ಆದೇಶದಂತೆ ಗೋವಾದಲ್ಲಿ ಕನ್ನಡಿಗರ ಮನೆಗಳನ್ನು ತೆರವು ಮಾಡಲಾಗುತ್ತಿದೆ ಹೊರತು ಸರ್ಕಾರದ ಇರಾದೆ ಇಲ್ಲ. ನಿರಾಶ್ರಿತರಿಗೆ ಪ್ರತ್ಯೇಕ ಜಾಗ ಒದಗಿಸಿ, ಪುನರ್ವಸತಿ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ’ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್‌ ಹೇಳಿದರು.

PHOTOS | ವಿಭಿನ್ನ ಉಡುಗೆಯಲ್ಲಿ ಗಮನ ಸೆಳೆದ ‘ಸಲಗ’ ಬೆಡಗಿ ಸಂಜನಾ ಆನಂದ್

PHOTOS | ವಿಭಿನ್ನ ಉಡುಗೆಯಲ್ಲಿ ಗಮನ ಸೆಳೆದ ‘ಸಲಗ’ ಬೆಡಗಿ ಸಂಜನಾ ಆನಂದ್
err
PHOTOS | ವಿಭಿನ್ನ ಉಡುಗೆಯಲ್ಲಿ ಗಮನ ಸೆಳೆದ ‘ಸಲಗ‘ ಬೆಡಗಿ ಸಂಜನಾ ಆನಂದ್

ರಾಹುಲ್‌ ವರ್ಚಸ್ಸು ಕುಗ್ಗಿದೆ: ಪ್ರಜ್ವಲ್‌

ರಾಹುಲ್‌ ವರ್ಚಸ್ಸು ಕುಗ್ಗಿದೆ: ಪ್ರಜ್ವಲ್‌
ಪುತ್ರ ಪ್ರಜ್ವಲ್ ಪರ ಪ್ರಚಾರಕ್ಕಿಳಿದ ಭವಾನಿ ರೇವಣ್ಣ

ರಾಹುಲ್ ಅಲ್ಲ; ತಾತ, ಅಜ್ಜಿ, ಅಮ್ಮ ಬಂದರೂ ಹೆದರಲ್ಲ: ಸಂಸದ ಎಸ್.ಮುನಿಸ್ವಾಮಿ

ರಾಹುಲ್ ಅಲ್ಲ; ತಾತ, ಅಜ್ಜಿ, ಅಮ್ಮ ಬಂದರೂ ಹೆದರಲ್ಲ: ಸಂಸದ ಎಸ್.ಮುನಿಸ್ವಾಮಿ
‘ಕೋಲಾರ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸಲು ರಾಹುಲ್ ಗಾಂಧಿ ಮಾತ್ರವಲ್ಲ; ಅವರ ತಾತ, ಅಜ್ಜಿ, ಅಮ್ಮ ಬಂದರೂ ಹೆದರಲ್ಲ. ಕ್ಷೇತ್ರದಲ್ಲಿ ನರೇಂದ್ರ ಮೋದಿಯ ಜನಪ್ರಿಯತೆ, ಅಭಿವೃದ್ದಿ ಕೆಲಸಗಳಿಂದ ಜೆಡಿಎಸ್‌ ಅಭ್ಯರ್ಥಿ ಗೆಲುವು ಖಚಿತವಾಗಿದೆ’ ಎಂದು ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು.

ಚಿಂತಾಮಣಿ: 19ಕ್ಕೆ ದೇವೇಗೌಡ, 20ಕ್ಕೆ ನರೇಂದ್ರ ಮೋದಿ ಪ್ರಚಾರ

ಚಿಂತಾಮಣಿ: 19ಕ್ಕೆ ದೇವೇಗೌಡ, 20ಕ್ಕೆ ನರೇಂದ್ರ ಮೋದಿ ಪ್ರಚಾರ
ಚಿಂತಾಮಣಿ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಏಪ್ರಿಲ್ 19 ರಂದು ಶುಕ್ರವಾರ ಬೆಳಿಗ್ಗೆ 11 ಗಂಟೆಗೆ  ಶಿಡ್ಲಘಟ್ಟ ರಸ್ತೆಯ ವೈ ಹುಣಸೇನಹಳ್ಳಿಯಲ್ಲಿ ಲೋಕಸಭಾ ಚುನಾವಣಾ ಅಂಗವಾಗಿ ನಡೆಯಲಿರುವ ಬಹಿರಂಗ...

ದಕ್ಷಿಣ ಕನ್ನಡ ಮತ್ತೊಮ್ಮೆ ಕಾಂಗ್ರೆಸ್ ಭದ್ರಕೋಟೆಯಾಗಲಿದೆ: ಪದ್ಮರಾಜ್ ಆರ್. ಪೂಜಾರಿ

ದಕ್ಷಿಣ ಕನ್ನಡ ಮತ್ತೊಮ್ಮೆ ಕಾಂಗ್ರೆಸ್ ಭದ್ರಕೋಟೆಯಾಗಲಿದೆ: ಪದ್ಮರಾಜ್ ಆರ್. ಪೂಜಾರಿ
ಕಾವಿನಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಪದ್ಮರಾಜ್
ಸುಭಾಷಿತ