ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

LS Polls: ಹಿರಿಯ, ಅಂಗವಿಕಲ ಮತದಾರರಿಗೆ ಏ.26ರಂದು ರ‍್ಯಾಪಿಡೊದಿಂದ ಉಚಿತ ಸಾರಿಗೆ

Video | ಸಂಪನ್ನಗೊಂಡ ಬೆಂಗಳೂರು ಕರಗ ಶಕ್ತ್ಯೋತ್ಸವ

Video | ಸಂಪನ್ನಗೊಂಡ ಬೆಂಗಳೂರು ಕರಗ ಶಕ್ತ್ಯೋತ್ಸವ
ಚೈತ್ರ ಪೌರ್ಣಮಿಯ .. ಬೆಂಗಳೂರು ನಗರದ ಹೃದಯ ಭಾಗದ ರಸ್ತೆಗಳಲ್ಲಿ ಬೆಳದಿಂಗಳ ಬೆಳಕಿನಲ್ಲಿ ಮೂರು ದಿನಗಳ ಕಾಲ ನಡೆಯುವ ಕರಗ ಮಹೋತ್ಸವ ಸಂಪನ್ನಗೊಂಡಿದೆ. ಸಾವಿರಾರು ಭಕ್ತರು ಐತಿಹಾಸಕ ಕರಗ ಉತ್ಸವವನ್ನು ನೋಡಿ ಕಣ್ತುಂಬಿಕೊಂಡರು.

LS Polls 2024: ವಿಪರೀತ ಬಿಸಿಲು; ವೇದಿಕೆಯಲ್ಲಿ ಕುಸಿದು ಬಿದ್ದ ನಿತಿನ್‌ ಗಡ್ಕರಿ

LS Polls 2024: ವಿಪರೀತ ಬಿಸಿಲು; ವೇದಿಕೆಯಲ್ಲಿ ಕುಸಿದು ಬಿದ್ದ ನಿತಿನ್‌ ಗಡ್ಕರಿ
ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರು ಚುನಾವಣಾ ಪ್ರಚಾರದ ವೇಳೆ ಕುಸಿದು ಬಿದ್ದ ಘಟನೆ ಬುಧವಾರ ವರದಿಯಾಗಿದೆ. ಅವರ ಆರೋಗ್ಯ ಸ್ಥಿರವಾಗಿದೆ.

Neha Murder Case | ಸಿಐಡಿ ತನಿಖೆಯಿಂದ ನ್ಯಾಯ ಸಿಗಲಿದೆ: ಸುರ್ಜೇವಾಲ್

Neha Murder Case | ಸಿಐಡಿ ತನಿಖೆ: ಸ್ಥಳ ಮಹಜರು ವೇಳೆ ಎಬಿವಿಪಿ ಪ್ರತಿಭಟನೆ

Neha Murder Case | ಸಿಐಡಿ ತನಿಖೆ: ಸ್ಥಳ ಮಹಜರು ವೇಳೆ ಎಬಿವಿಪಿ ಪ್ರತಿಭಟನೆ
ನೇಹಾ ಕೊಲೆ ಪ್ರಕರಣದ ಆರೋಪಿ ಫಯಾಜ್‌ನನ್ನು ಸ್ಥಳ ಮಹಜರು ಮಾಡಲು ಸಿಐಡಿ ಅಧಿಕಾರಿಗಳು ಬಿವಿಬಿ ಕಾಲೇಜಿಗೆ ಕರೆದೊಯ್ಯುವಾಗ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ವಿಜಯ್‌ ದೇವರಕೊಂಡ ನಟನೆಯ ‘ದಿ ಫ್ಯಾಮಿಲಿ ಸ್ಟಾರ್‌’ ಒಟಿಟಿಗೆ

ವಿಜಯ್‌ ದೇವರಕೊಂಡ ನಟನೆಯ ‘ದಿ ಫ್ಯಾಮಿಲಿ ಸ್ಟಾರ್‌’ ಒಟಿಟಿಗೆ
ವಿಜಯ್ ದೇವರಕೊಂಡ, ಮೃಣಾಲ್‌ ಠಾಕೂರ್‌ ನಟನೆಯ ತೆಲುಗಿನನ ‘ದಿ ಫ್ಯಾಮಿಲಿ ಸ್ಟಾರ್‌’ ಚಿತ್ರ ಒಟಿಟಿಗೆ ಬರುತ್ತದೆ. ಇದೇ 26ರಂದು ಅಮೇಜಾನ್‌ ಪ್ರೈಮ್‌ನಲ್ಲಿ ಚಿತ್ರ ಬಿಡುಗಡೆಯಾಗಲಿದೆ ಎಂದು ಅಮೇಜಾನ್‌ ಪ್ರೈಮ್‌ ವಿಡಿಯೊ ಬುಧವಾರ ಹೇಳಿದೆ.

ದೇಶಕ್ಕಾಗಿ ತಾಳಿ ಬಲಿದಾನ ಮಾಡಿದ ಪಕ್ಷ ಕಾಂಗ್ರೆಸ್‌: ಎಚ್‌.ಕೆ.ಪಾಟೀಲ ತಿರುಗೇಟು

ದೇಶಕ್ಕಾಗಿ ತಾಳಿ ಬಲಿದಾನ ಮಾಡಿದ ಪಕ್ಷ ಕಾಂಗ್ರೆಸ್‌: ಎಚ್‌.ಕೆ.ಪಾಟೀಲ ತಿರುಗೇಟು
‘ಕಾಂಗ್ರೆಸ್‌ ಪಕ್ಷದವರು ತಾಳಿ ಕಿತ್ತುಕೊಳ್ಳುವವರಲ್ಲ. ನಮ್ಮ ಪಕ್ಷದ ಅಧಿನಾಯಕಿ ದೇಶಕ್ಕಾಗಿ ತನ್ನ ತಾಳಿಯನ್ನು ಬಲಿದಾನ ಮಾಡಿದ್ದಾರೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಕೆ.ಪಾಟೀಲ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ತಿರುಗೇಟು ನೀಡಿದರು.

LS Polls: ಹಿರಿಯ, ಅಂಗವಿಕಲ ಮತದಾರರಿಗೆ ಏ.26ರಂದು ರ‍್ಯಾಪಿಡೊದಿಂದ ಉಚಿತ ಸಾರಿಗೆ

LS Polls: ಹಿರಿಯ, ಅಂಗವಿಕಲ ಮತದಾರರಿಗೆ ಏ.26ರಂದು ರ‍್ಯಾಪಿಡೊದಿಂದ ಉಚಿತ ಸಾರಿಗೆ
ಏ.26ರಂದು ಲೋಕಸಭಾ ಚುನಾವಣೆಯಲ್ಲಿ ಮತಚಲಾವಣೆ ಮಾಡುವ ಹಿರಿಯ ನಾಗರಿಕರಿಗೆ ಮತ್ತು ಅಂಗವಿಕಲರಿಗೆ‌ ಟ್ಯಾಕ್ಸಿ ಸೇವೆಗೆ ಜನಪ್ರಿಯವಾಗಿರುವ ರ್‍ಯಾಪಿಡೊ ಉಚಿತ ಸೇವೆ ನೀಡುವುದಾಗಿ ಹೇಳಿದೆ.

Video | ಸಂಪನ್ನಗೊಂಡ ಬೆಂಗಳೂರು ಕರಗ ಶಕ್ತ್ಯೋತ್ಸವ

Video | ಸಂಪನ್ನಗೊಂಡ ಬೆಂಗಳೂರು ಕರಗ ಶಕ್ತ್ಯೋತ್ಸವ
ಚೈತ್ರ ಪೌರ್ಣಮಿಯ .. ಬೆಂಗಳೂರು ನಗರದ ಹೃದಯ ಭಾಗದ ರಸ್ತೆಗಳಲ್ಲಿ ಬೆಳದಿಂಗಳ ಬೆಳಕಿನಲ್ಲಿ ಮೂರು ದಿನಗಳ ಕಾಲ ನಡೆಯುವ ಕರಗ ಮಹೋತ್ಸವ ಸಂಪನ್ನಗೊಂಡಿದೆ. ಸಾವಿರಾರು ಭಕ್ತರು ಐತಿಹಾಸಕ ಕರಗ ಉತ್ಸವವನ್ನು ನೋಡಿ ಕಣ್ತುಂಬಿಕೊಂಡರು.
ADVERTISEMENT

LS Polls 2024: ವಿಪರೀತ ಬಿಸಿಲು; ವೇದಿಕೆಯಲ್ಲಿ ಕುಸಿದು ಬಿದ್ದ ನಿತಿನ್‌ ಗಡ್ಕರಿ

LS Polls 2024: ವಿಪರೀತ ಬಿಸಿಲು; ವೇದಿಕೆಯಲ್ಲಿ ಕುಸಿದು ಬಿದ್ದ ನಿತಿನ್‌ ಗಡ್ಕರಿ
ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರು ಚುನಾವಣಾ ಪ್ರಚಾರದ ವೇಳೆ ಕುಸಿದು ಬಿದ್ದ ಘಟನೆ ಬುಧವಾರ ವರದಿಯಾಗಿದೆ. ಅವರ ಆರೋಗ್ಯ ಸ್ಥಿರವಾಗಿದೆ.

Neha Murder Case | ಸಿಐಡಿ ತನಿಖೆಯಿಂದ ನ್ಯಾಯ ಸಿಗಲಿದೆ: ಸುರ್ಜೇವಾಲ್

Neha Murder Case | ಸಿಐಡಿ ತನಿಖೆಯಿಂದ ನ್ಯಾಯ ಸಿಗಲಿದೆ: ಸುರ್ಜೇವಾಲ್
'ನೇಹಾ ಕೊಲೆಯ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು. ಸಿಐಡಿ ತನಿಖೆಯಿಂದ ಅವಳ ಸಾವಿಗೆ ನ್ಯಾಯ ಸಿಗಲಿದೆ' ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪಸಿಂಗ್ ಸುರ್ಜೇವಾಲ್ ವಿಶ್ವಾಸ ವ್ಯಕ್ತಪಡಿಸಿದರು.

Neha Murder Case | ಸಿಐಡಿ ತನಿಖೆ: ಸ್ಥಳ ಮಹಜರು ವೇಳೆ ಎಬಿವಿಪಿ ಪ್ರತಿಭಟನೆ

Neha Murder Case | ಸಿಐಡಿ ತನಿಖೆ: ಸ್ಥಳ ಮಹಜರು ವೇಳೆ ಎಬಿವಿಪಿ ಪ್ರತಿಭಟನೆ
ನೇಹಾ ಕೊಲೆ ಪ್ರಕರಣದ ಆರೋಪಿ ಫಯಾಜ್‌ನನ್ನು ಸ್ಥಳ ಮಹಜರು ಮಾಡಲು ಸಿಐಡಿ ಅಧಿಕಾರಿಗಳು ಬಿವಿಬಿ ಕಾಲೇಜಿಗೆ ಕರೆದೊಯ್ಯುವಾಗ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ವಿಜಯ್‌ ದೇವರಕೊಂಡ ನಟನೆಯ ‘ದಿ ಫ್ಯಾಮಿಲಿ ಸ್ಟಾರ್‌’ ಒಟಿಟಿಗೆ

ವಿಜಯ್‌ ದೇವರಕೊಂಡ ನಟನೆಯ ‘ದಿ ಫ್ಯಾಮಿಲಿ ಸ್ಟಾರ್‌’ ಒಟಿಟಿಗೆ
ವಿಜಯ್ ದೇವರಕೊಂಡ, ಮೃಣಾಲ್‌ ಠಾಕೂರ್‌ ನಟನೆಯ ತೆಲುಗಿನನ ‘ದಿ ಫ್ಯಾಮಿಲಿ ಸ್ಟಾರ್‌’ ಚಿತ್ರ ಒಟಿಟಿಗೆ ಬರುತ್ತದೆ. ಇದೇ 26ರಂದು ಅಮೇಜಾನ್‌ ಪ್ರೈಮ್‌ನಲ್ಲಿ ಚಿತ್ರ ಬಿಡುಗಡೆಯಾಗಲಿದೆ ಎಂದು ಅಮೇಜಾನ್‌ ಪ್ರೈಮ್‌ ವಿಡಿಯೊ ಬುಧವಾರ ಹೇಳಿದೆ.

LIC ಹೆಸರು, ಚಿಹ್ನೆ ಬಳಸಿ ವಂಚಕರ ಜಾಹೀರಾತು: ಎಚ್ಚರಿಕೆ ನೀಡಿದ ಸಂಸ್ಥೆ

LIC ಹೆಸರು, ಚಿಹ್ನೆ ಬಳಸಿ ವಂಚಕರ ಜಾಹೀರಾತು: ಎಚ್ಚರಿಕೆ ನೀಡಿದ ಸಂಸ್ಥೆ
ಎಲ್‌ಐಸಿಯ ಒಬ್ಬರು ಹಿರಿಯ ಅಧಿಕಾರಿಯ ಚಿತ್ರ, ಸಂಸ್ಥೆಯ ಹೆಸರು ಹಾಗೂ ಚಿಹ್ನೆಯನ್ನು ಬಳಸಿ ಕೆಲವು ವ್ಯಕ್ತಿ ಅಥವಾ ಸಂಸ್ಥೆಗಳು ತಪ್ಪು ಮಾಹಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡುತ್ತಿವೆ. ಈ ಕುರಿತು ಎಚ್ಚರ ವಹಿಸುವುದು ಅಗತ್ಯ’ ಎಂದು ಎಲ್‌ಐಸಿ ಬುಧವಾರ ಸಾರ್ವಜನಿಕ ಪ್ರಕಟಣೆ ಹೊರಡಿಸಿದೆ.

51ನೇ ವಸಂತಕ್ಕೆ ಕಾಲಿಟ್ಟ ಸಚಿನ್‌ ತೆಂಡೂಲ್ಕರ್ ವೃತ್ತಿ ಜೀವನದ 5 ಪ್ರಮುಖ ಘಟ್ಟಗಳು

51ನೇ ವಸಂತಕ್ಕೆ ಕಾಲಿಟ್ಟ ಸಚಿನ್‌ ತೆಂಡೂಲ್ಕರ್ ವೃತ್ತಿ ಜೀವನದ 5 ಪ್ರಮುಖ ಘಟ್ಟಗಳು
ಸಣ್ಣ ವಯಸ್ಸಿನಲ್ಲಿ ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ ಸಚಿನ್ ಕ್ರಿಕೆಟ್‌ ಲೋಕದ ಚಾಂಪಿಯನ್ ಬ್ಯಾಟರ್ ಆಗಿಯಷ್ಟೇ ಬೆಳೆಯಲಿಲ್ಲ. ಕೋಟಿ ಕೋಟಿ ಅಭಿಮಾನಿಗಳ ಹೃದಯಬಡಿತದಲ್ಲಿ ಇದ್ದಾರೆ.

ಕಾಂಗ್ರೆಸ್ ಮಾಂಗಲ್ಯ ಕಿತ್ತುಕೊಳ್ಳುತ್ತೆ ಎನ್ನುವ ಮೋದಿಗೆ ನಾಚಿಕೆಯಾಗಬೇಕು: ಖರ್ಗೆ

ಕಾಂಗ್ರೆಸ್ ಮಾಂಗಲ್ಯ ಕಿತ್ತುಕೊಳ್ಳುತ್ತೆ ಎನ್ನುವ ಮೋದಿಗೆ ನಾಚಿಕೆಯಾಗಬೇಕು: ಖರ್ಗೆ
'ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ‌ ಬಂದರೆ ಮಾಂಗಲ್ಯ ಸೂತ್ರ ಕಿತ್ತುಕೊಳ್ಳುತ್ತದೆ ಎನ್ನುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾಚಿಕೆಯಾಗಬೇಕು' ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದರು.

ಆಸ್ತಿ ಮರುಹಂಚಿಕೆ: ರಾಹುಲ್ ಹೇಳಿಕೆ ಅಪಾಯಕಾರಿ ಎಂದ ಬಿಜೆಪಿ ಶಾಸಕ ಸುರೇಶ್ ಕುಮಾರ್

ಆಸ್ತಿ ಮರುಹಂಚಿಕೆ: ರಾಹುಲ್ ಹೇಳಿಕೆ ಅಪಾಯಕಾರಿ ಎಂದ ಬಿಜೆಪಿ ಶಾಸಕ ಸುರೇಶ್ ಕುಮಾರ್
ಕಷ್ಟಪಟ್ಟು ಸಂಪಾದಿಸಿದ ಆಸ್ತಿಯನ್ನು ಮರುಹಂಚಿಕೆ ಮಾಡುವುದಾಗಿ ಕಾಂಗ್ರೆಸ್‌ ನಾಯಕ ರಾಹುಲ್‌ಗಾಂಧಿ ಹೇಳಿದ್ದಾರೆ. ಇದು ದೇಶಕ್ಕೆ ಅತ್ಯಂತ ಅಪಾಯಕಾರಿ ಚಿಂತನೆ ಎಂದು ಬಿಜೆಪಿ ಶಾಸಕ ಎಸ್‌.ಸುರೇಶ್‌ಕುಮಾರ್‌ ಟೀಕಿಸಿದ್ದಾರೆ.

ಬರ ಪರಿಹಾರ: ಕೇಂದ್ರದ ಮೇಲೆ ಗೂಬೆ ಕೂರಿಸಲು ಕಾಂಗ್ರೆಸ್‌ ಯತ್ನ- ಬಿ.ವೈ.ವಿಜಯೇಂದ್ರ

ಬರ ಪರಿಹಾರ: ಕೇಂದ್ರದ ಮೇಲೆ ಗೂಬೆ ಕೂರಿಸಲು ಕಾಂಗ್ರೆಸ್‌ ಯತ್ನ- ಬಿ.ವೈ.ವಿಜಯೇಂದ್ರ
’ರಾಜ್ಯದಲ್ಲಿ ಖಜಾನೆ ಸಂಪೂರ್ಣ ಖಾಲಿಯಾಗಿದೆ. ರೈತರಿಗೆ ಕೊಡಲು ಸರ್ಕಾರದ ಬಳಿ ಹಣ ಇಲ್ಲ. ಹೀಗಾಗಿ ಬರ ಪರಿಹಾರ ನೀಡಿಕೆ ವಿಚಾರದಲ್ಲಿ ಕೇಂದ್ರವನ್ನು ತಪ್ಪಿತಸ್ಥ ಸ್ಥಾನದಲ್ಲಿ ನಿಲ್ಲಿಸಲು ಪ್ರಯತ್ನಿಸುತ್ತಿದೆ‘ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದರು.
ಸುಭಾಷಿತ: ಬುಧವಾರ, 24 ಏಪ್ರಿಲ್ 2024
ADVERTISEMENT

ಪ್ರಜಾ ಮತ

ಇನ್ನಷ್ಟು