ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ಹನೂರು ತಾಲ್ಲೂಕಿನ ಇಂಡಿಗನತ್ತ ಮತಗಟ್ಟೆ ಮೇಲೆ ಕಲ್ಲು ತೂರಾಟ– ಇವಿಎಂಗೆ ಹಾನಿ

ಮೋದಿ ಆಡಳಿತದಲ್ಲಿ ಜನರು ನಿಜವಾದ ಪ್ರಜಾಪ್ರಭುತ್ವ ಕಂಡಿದ್ದಾರೆ: ಜಿತೇಂದ್ರ ಸಿಂಗ್

ಮೋದಿ ಆಡಳಿತದಲ್ಲಿ ಜನರು ನಿಜವಾದ ಪ್ರಜಾಪ್ರಭುತ್ವ ಕಂಡಿದ್ದಾರೆ: ಜಿತೇಂದ್ರ ಸಿಂಗ್
ಪ್ರಧಾನಿ ಮೋದಿ ಅವರ ನಾಯಕತ್ವದ ಸರ್ಕಾರದಲ್ಲಿ ದೇಶದ ಜನ ಅದರಲ್ಲೂ ಜಮ್ಮು ಕಾಶ್ಮೀರದ ಜನ ನಿಜವಾದ ಪ್ರಜಾಪ್ರಭುತ್ವದ ರುಚಿ ಕಂಡಿದ್ದಾರೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್‌ ಹೇಳಿದ್ದಾರೆ.

ಬೆಂಗಳೂರು: ಮತದಾನ ಮಾಡಿದ ಗುರುತು ತೋರಿಸಿದವರಿಗೆ ಉಚಿತ ತಿಂಡಿ– ಸಾಲುಗಟ್ಟಿದ ಜನ

ಬೆಂಗಳೂರು: ಮತದಾನ ಮಾಡಿದ ಗುರುತು ತೋರಿಸಿದವರಿಗೆ ಉಚಿತ ತಿಂಡಿ– ಸಾಲುಗಟ್ಟಿದ ಜನ
ನೃಪತುಂಗ ರಸ್ತೆಯಲ್ಲಿರುವ ಭಾರತೀಯ ರಿಸರ್ವ್‌ ಬ್ಯಾಂಕ್‌ ಬಳಿಯ ಹೋಟೆಲ್‌ ನಿಸರ್ಗ ಗ್ರ್ಯಾಂಡ್‌ ನಲ್ಲಿ ಉಚಿತ ತಿಂಡಿ

Video | ಆರ್ಥಿಕ ಸಂಪತ್ತನ್ನು ಸೂಕ್ತ ರೀತಿಯಲ್ಲಿ ಹಂಚುತ್ತೇವೆ: ರಾಹುಲ್‌ ಗಾಂಧಿ

Lok Sabha Elections 2024 Live | ತ್ರಿಪುರಾದಲ್ಲಿ ರಸ್ತೆಯ ದುಸ್ಥಿತಿ ಖಂಡಿಸಿ ಚುನಾವಣೆ ಬಹಿಷ್ಕಾರ

Lok Sabha Elections 2024 Live | ತ್ರಿಪುರಾದಲ್ಲಿ ರಸ್ತೆಯ ದುಸ್ಥಿತಿ ಖಂಡಿಸಿ ಚುನಾವಣೆ ಬಹಿಷ್ಕಾರ
ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಆರಂಭಗೊಂಡಿದ್ದು, ರಾಜ್ಯದ 14 ಕ್ಷೇತ್ರಗಳು ಸೇರಿದಂತೆ ದೇಶದ 88 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ.

EVM ಮೇಲೆ ಅಪನಂಬಿಕೆ ಸೃಷ್ಟಿ ಪಾಪದ ಕೆಲಸ: ಕ್ಷಮೆ ಕೇಳಲು ಕಾಂಗ್ರೆಸ್‌ಗೆ PM ಆಗ್ರಹ

EVM ಮೇಲೆ ಅಪನಂಬಿಕೆ ಸೃಷ್ಟಿ ಪಾಪದ ಕೆಲಸ: ಕ್ಷಮೆ ಕೇಳಲು ಕಾಂಗ್ರೆಸ್‌ಗೆ PM ಆಗ್ರಹ
‘ಚುನಾವಣೆಯಲ್ಲಿ ಬಳಸಲಾಗುತ್ತಿರುವ ವಿದ್ಯುನ್ಮಾನ ಮತಯಂತ್ರದ ವಿರುದ್ಧ ಅಪನಂಬಿಕೆ ಸೃಷ್ಟಿಸಿದ ಪಾಪದ ಕೆಲಸಕ್ಕಾಗಿ ವಿರೋಧ ಪಕ್ಷಗಳು ದೇಶದ ಕ್ಷಮೆ ಕೇಳಬೇಕು’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳ ಒಕ್ಕೂಟದ ವಿರುದ್ಧ ಶುಕ್ರವಾರ ಹರಿಹಾಯ್ದರು.

ಈ ಊರಿನ ಮತಗಟ್ಟೆಯಲ್ಲಿ ನೂರಕ್ಕೆ ನೂರರಷ್ಟು ಮತದಾನ!

ಈ ಊರಿನ ಮತಗಟ್ಟೆಯಲ್ಲಿ ನೂರಕ್ಕೆ ನೂರರಷ್ಟು ಮತದಾನ!
ಚಾರ್ಮಾಡಿ ಘಾಟಿಯ ತಪ್ಪಲಿನಲ್ಲಿರುವ ಈ ಊರಿನ ಮತಗಟ್ಟೆಯಲ್ಲಿ 111 ಜನ ಮತದಾರರು ಮತ ಚಲಾಯಿಸಲು ಅರ್ಹತೆ ಪಡೆದಿದ್ದರು

ಧರ್ಮದ ಆಧಾರದ ಮೇಲೆ ಮತಯಾಚಿಸಿದ ಆರೋಪ: ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ– EC

ಧರ್ಮದ ಆಧಾರದ ಮೇಲೆ ಮತಯಾಚಿಸಿದ ಆರೋಪ: ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ– EC
ಧರ್ಮದ ಆಧಾರದ ಮೇಲೆ ಮತ ಯಾಚಿಸಿದ ಆರೋಪದಡಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ಚುನಾವಣಾ ಆಯೋಗ ಗುರುವಾರ ಪ್ರಕರಣ ದಾಖಲಿಸಿದೆ.

ದೆಹಲಿ ಅಬಕಾರಿ ನೀತಿ ಹಗರಣ: ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ

ದೆಹಲಿ ಅಬಕಾರಿ ನೀತಿ ಹಗರಣ: ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ
ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಎಎಪಿ ನಾಯಕ ಮನೀಶ್ ಸಿಸೋಡಿಯಾ, ಮತ್ತೊಬ್ಬ ಆರೋಪಿ ವಿಜಯ್ ನಾಯರ್ ಮತ್ತು ಇತರರ ನ್ಯಾಯಾಂಗ ಬಂಧನದ ಅವಧಿಯನ್ನು ಇಲ್ಲಿನ ನ್ಯಾಯಾಲಯ ಮೇ 8 ರವರೆಗೆ ವಿಸ್ತರಿಸಿದೆ.
ADVERTISEMENT

ಸಂದೇಶ್‌ಖಾಲಿ ಪ್ರಕರಣ | CBI ಕಾರ್ಯಾಚರಣೆ: ಶಸ್ತ್ರಾಸ್ತ್ರ, ಮದ್ದುಗುಂಡು ವಶಕ್ಕೆ

ಸಂದೇಶ್‌ಖಾಲಿ ಪ್ರಕರಣ | CBI ಕಾರ್ಯಾಚರಣೆ: ಶಸ್ತ್ರಾಸ್ತ್ರ, ಮದ್ದುಗುಂಡು ವಶಕ್ಕೆ
ಅಮಾನತುಗೊಂಡಿರುವ ಟಿಎಂಸಿ ನಾಯಕ ಶಹಜಹಾನ್‌ ಶೇಖ್‌ ಹಾಗೂ ಆತನ ಬೆಂಬಲಿಗರು ಇ.ಡಿ ಅಧಿಕಾರಿಗಳ ಮೇಲೆ ದಾಳಿ ನಡೆಸಿದ ಪ್ರಕರಣ ಸಂಬಂಧ ಸಿಬಿಐ ಶುಕ್ರವಾರ ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಯ ಹಲವು ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ.

ಹನೂರು ತಾಲ್ಲೂಕಿನ ಇಂಡಿಗನತ್ತ ಮತಗಟ್ಟೆ ಮೇಲೆ ಕಲ್ಲು ತೂರಾಟ– ಇವಿಎಂಗೆ ಹಾನಿ

ಹನೂರು ತಾಲ್ಲೂಕಿನ ಇಂಡಿಗನತ್ತ ಮತಗಟ್ಟೆ ಮೇಲೆ ಕಲ್ಲು ತೂರಾಟ– ಇವಿಎಂಗೆ ಹಾನಿ
ಮತದಾನ ಬಹಿಷ್ಕರಿಸಿದ್ದ ಗ್ರಾಮಸ್ಥರು

ಮೋದಿ ಆಡಳಿತದಲ್ಲಿ ಜನರು ನಿಜವಾದ ಪ್ರಜಾಪ್ರಭುತ್ವ ಕಂಡಿದ್ದಾರೆ: ಜಿತೇಂದ್ರ ಸಿಂಗ್

ಮೋದಿ ಆಡಳಿತದಲ್ಲಿ ಜನರು ನಿಜವಾದ ಪ್ರಜಾಪ್ರಭುತ್ವ ಕಂಡಿದ್ದಾರೆ: ಜಿತೇಂದ್ರ ಸಿಂಗ್
ಪ್ರಧಾನಿ ಮೋದಿ ಅವರ ನಾಯಕತ್ವದ ಸರ್ಕಾರದಲ್ಲಿ ದೇಶದ ಜನ ಅದರಲ್ಲೂ ಜಮ್ಮು ಕಾಶ್ಮೀರದ ಜನ ನಿಜವಾದ ಪ್ರಜಾಪ್ರಭುತ್ವದ ರುಚಿ ಕಂಡಿದ್ದಾರೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್‌ ಹೇಳಿದ್ದಾರೆ.
ADVERTISEMENT

ಬೆಂಗಳೂರು: ಮತದಾನ ಮಾಡಿದ ಗುರುತು ತೋರಿಸಿದವರಿಗೆ ಉಚಿತ ತಿಂಡಿ– ಸಾಲುಗಟ್ಟಿದ ಜನ

ಬೆಂಗಳೂರು: ಮತದಾನ ಮಾಡಿದ ಗುರುತು ತೋರಿಸಿದವರಿಗೆ ಉಚಿತ ತಿಂಡಿ– ಸಾಲುಗಟ್ಟಿದ ಜನ
ನೃಪತುಂಗ ರಸ್ತೆಯಲ್ಲಿರುವ ಭಾರತೀಯ ರಿಸರ್ವ್‌ ಬ್ಯಾಂಕ್‌ ಬಳಿಯ ಹೋಟೆಲ್‌ ನಿಸರ್ಗ ಗ್ರ್ಯಾಂಡ್‌ ನಲ್ಲಿ ಉಚಿತ ತಿಂಡಿ

Video | ಆರ್ಥಿಕ ಸಂಪತ್ತನ್ನು ಸೂಕ್ತ ರೀತಿಯಲ್ಲಿ ಹಂಚುತ್ತೇವೆ: ರಾಹುಲ್‌ ಗಾಂಧಿ

Video | ಆರ್ಥಿಕ ಸಂಪತ್ತನ್ನು ಸೂಕ್ತ ರೀತಿಯಲ್ಲಿ ಹಂಚುತ್ತೇವೆ: ರಾಹುಲ್‌ ಗಾಂಧಿ
‘ಪ್ರಧಾನಿ ನರೇಂದ್ರ ಮೋದಿಯವರು 20 ರಿಂದ 25 ಕೋಟ್ಯಾಧೀಶರನ್ನು ಹುಟ್ಟು ಹಾಕಿದರು. ಆದರೆ, ನಮ್ಮ ಸರ್ಕಾರವು ಆರ್ಥಿಕ ಸಂಪತ್ತನ್ನು ಸೂಕ್ತ ರೀತಿಯಲ್ಲಿ ಹಂಚಿಕೆ ಮಾಡಿ, ಎಲ್ಲರನ್ನೂ ಆರ್ಥಿಕವಾಗಿ ಸ್ಥಿತಿವಂತರನ್ನು ಮಾಡಲು ಆದ್ಯತೆ ಕೊಡಲಿದೆ’ ಎಂದು ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಹೇಳಿದರು.

Lok Sabha Elections 2024 Live | ತ್ರಿಪುರಾದಲ್ಲಿ ರಸ್ತೆಯ ದುಸ್ಥಿತಿ ಖಂಡಿಸಿ ಚುನಾವಣೆ ಬಹಿಷ್ಕಾರ

Lok Sabha Elections 2024 Live | ತ್ರಿಪುರಾದಲ್ಲಿ ರಸ್ತೆಯ ದುಸ್ಥಿತಿ ಖಂಡಿಸಿ ಚುನಾವಣೆ ಬಹಿಷ್ಕಾರ
ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಆರಂಭಗೊಂಡಿದ್ದು, ರಾಜ್ಯದ 14 ಕ್ಷೇತ್ರಗಳು ಸೇರಿದಂತೆ ದೇಶದ 88 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ.

EVM ಮೇಲೆ ಅಪನಂಬಿಕೆ ಸೃಷ್ಟಿ ಪಾಪದ ಕೆಲಸ: ಕ್ಷಮೆ ಕೇಳಲು ಕಾಂಗ್ರೆಸ್‌ಗೆ PM ಆಗ್ರಹ

EVM ಮೇಲೆ ಅಪನಂಬಿಕೆ ಸೃಷ್ಟಿ ಪಾಪದ ಕೆಲಸ: ಕ್ಷಮೆ ಕೇಳಲು ಕಾಂಗ್ರೆಸ್‌ಗೆ PM ಆಗ್ರಹ
‘ಚುನಾವಣೆಯಲ್ಲಿ ಬಳಸಲಾಗುತ್ತಿರುವ ವಿದ್ಯುನ್ಮಾನ ಮತಯಂತ್ರದ ವಿರುದ್ಧ ಅಪನಂಬಿಕೆ ಸೃಷ್ಟಿಸಿದ ಪಾಪದ ಕೆಲಸಕ್ಕಾಗಿ ವಿರೋಧ ಪಕ್ಷಗಳು ದೇಶದ ಕ್ಷಮೆ ಕೇಳಬೇಕು’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳ ಒಕ್ಕೂಟದ ವಿರುದ್ಧ ಶುಕ್ರವಾರ ಹರಿಹಾಯ್ದರು.

ಹುಬ್ಬಳ್ಳಿ: ಕೊಲೆಯಾದ ನೇಹಾ ಹಿರೇಮಠ ತಂದೆಗೆ ಪೊಲೀಸ್ ಭದ್ರತೆ

ಹುಬ್ಬಳ್ಳಿ: ಕೊಲೆಯಾದ ನೇಹಾ ಹಿರೇಮಠ ತಂದೆಗೆ ಪೊಲೀಸ್ ಭದ್ರತೆ
ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿ, ಮೃತಳ ತಂದೆ ನಿರಂಜನಯ್ಯ ಹಿರೇಮಠ ಅವರಿಗೆ ಪೊಲೀಸ್ ಭದ್ರತೆ ನೀಡಲಾಗಿದೆ.

ಬಿಹಾರ | ಪಟಾಕಿ ಸಿಡಿಸುವ ವೇಳೆ ಮದುವೆ ಮಂಟಪಕ್ಕೆ ಹೊತ್ತಿದ ಬೆಂಕಿ: 6 ಮಂದಿ ಸಾವು

ಬಿಹಾರ | ಪಟಾಕಿ ಸಿಡಿಸುವ ವೇಳೆ ಮದುವೆ ಮಂಟಪಕ್ಕೆ ಹೊತ್ತಿದ ಬೆಂಕಿ: 6 ಮಂದಿ ಸಾವು
ಪಟಾಕಿ ಸಿಡಿಸುವ ವೇಳೆ ಮದುವೆ ಮಂಟಪಕ್ಕೆ ಬೆಂಕಿ ಹೊತ್ತಿಕೊಂಡು, 6 ಜನರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ‌‌‌ಬಿಹಾರದ ದರ್ಭಾಂಗಾ ಜಿಲ್ಲೆಯಲ್ಲಿ ಈ ದುರ್ಘಟನೆ ನಡೆದಿದೆ.

Video | ಮೊದಲ ಬಾರಿ ವೋಟ್‌; ಖುಷಿಯಲ್ಲಿ ಯುವ ಜನತೆ

Video | ಮೊದಲ ಬಾರಿ ವೋಟ್‌; ಖುಷಿಯಲ್ಲಿ ಯುವ ಜನತೆ
ಲೋಕಸಭಾ ಚುನಾವಣೆಗೆ ಕರ್ನಾಟಕದಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ. ಈ ನಡುವೆ ಮೊದಲ ಬಾರಿ ಹಕ್ಕು ಚಲಾವಣೆ ಮಾಡುತ್ತಿರುವ ಯುವ ಮತದಾರರು ಗಮನ ಸೆಳೆಯುತ್ತಿದ್ದಾರೆ.

ಮೋದಿ ಸರ್ಕಾರದಿಂದ ಜನರಿಗೆ ಆದ ಅನ್ಯಾಯ ನಾವು ಸರಿ ಮಾಡಲಿದ್ದೇವೆ: ರಾಹುಲ್ ಗಾಂಧಿ

ಮೋದಿ ಸರ್ಕಾರದಿಂದ ಜನರಿಗೆ ಆದ ಅನ್ಯಾಯ ನಾವು ಸರಿ ಮಾಡಲಿದ್ದೇವೆ: ರಾಹುಲ್ ಗಾಂಧಿ
ವಿಜಯಪುರದಲ್ಲಿ ಕಾಂಗ್ರೆಸ್ ಪ್ರಚಾರ ಸಮಾವೇಶ

ನೇಹಾ ಕೊಲೆ‌ ಪ್ರಕರಣದ ತನಿಖೆ‌ ದಾರಿ ತಪ್ಪಿದೆ: ಶಾಸಕ ಬಸವರಾಜ ಬೊಮ್ಮಾಯಿ

ನೇಹಾ ಕೊಲೆ‌ ಪ್ರಕರಣದ ತನಿಖೆ‌ ದಾರಿ ತಪ್ಪಿದೆ: ಶಾಸಕ ಬಸವರಾಜ ಬೊಮ್ಮಾಯಿ
ಕುಟುಂಬದವರಿಗೆ ಸಾಂತ್ವನ ಹೇಳಿದ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.
ಸುಭಾಷಿತ: ಶುಕ್ರವಾರ, 26 ಏಪ್ರಿಲ್ 2024
ADVERTISEMENT

ಪ್ರಜಾ ಮತ

ಇನ್ನಷ್ಟು