ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

LS polls | ಚುನಾವಣಾ ಅಕ್ರಮ ಆರೋಪ: ಇಂಫಾಲ್‌ನ 5 ಬೂತ್‌ಗಳಲ್ಲಿ ಮತದಾನ ಸ್ಥಗಿತ

ನಿಮ್ಮ ಮತ ಸುರಕ್ಷಿತ: ಮತಗಟ್ಟೆಗೆ ಬಂದು ಮತ ಚಲಾಯಿಸಿ: CEC ರಾಜೀವ್ ಕುಮಾರ್

ನಿಮ್ಮ ಮತ ಸುರಕ್ಷಿತ: ಮತಗಟ್ಟೆಗೆ ಬಂದು ಮತ ಚಲಾಯಿಸಿ: CEC ರಾಜೀವ್ ಕುಮಾರ್
ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಕುರಿತು ಎದ್ದಿರುವ ವದಂತಿ ಹಾಗೂ ಆತಂಕಗಳಿಗೆ ತೆರೆ ಎಳೆದಿರುವ ಕೇಂದ್ರ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ‘ಮತದಾರರು ದಾಖಲಿಸಿದ ಮತಗಳು ಸುರಕ್ಷಿತವಾಗಿರಲಿವೆ ಮತ್ತು ಭದ್ರವಾಗಿರಲಿವೆ’ ಎಂದು ಭರವಸೆ ನೀಡಿದ್ದಾರೆ.

ದುಬೈನಲ್ಲಿ ಭಾರಿ ಮಳೆ: ಪ್ರಯಾಣ ಮುಂದೂಡುವಂತೆ ಭಾರತೀಯರಿಗೆ ರಾಯಭಾರ ಕಚೇರಿ ಸಲಹೆ

ದುಬೈನಲ್ಲಿ ಭಾರಿ ಮಳೆ: ಪ್ರಯಾಣ ಮುಂದೂಡುವಂತೆ ಭಾರತೀಯರಿಗೆ ರಾಯಭಾರ ಕಚೇರಿ ಸಲಹೆ
ಅರಬ್ ಸಂಯುಕ್ತ ಸಂಸ್ಥಾನದಲ್ಲಿ(ಯುಎಇ) ಭಾರಿ ಮಳೆ ಸುರಿಯುತ್ತಿದ್ದು, ಹಲವೆಡೆ ಪ್ರವಾಹದ ರೀತಿಯ ವಾತಾವರಣ ಸೃಷ್ಟಿಯಾಗಿದೆ.

PHOTOS: ರಣಬಿಸಿಲ ದುಬೈನಲ್ಲಿ ಮಳೆಯೋ ಮಳೆ.. ಪ್ರವಾಹದ ಸ್ಥಿತಿ

ಗದಗ: ನಾಲ್ವರ ಬರ್ಬರ ಹತ್ಯೆ; ಹಂತಕರ ಪತ್ತೆಗೆ ನಾಲ್ಕು ವಿಶೇಷ ತಂಡಗಳ ರಚನೆ

ಗದಗ: ನಾಲ್ವರ ಬರ್ಬರ ಹತ್ಯೆ; ಹಂತಕರ ಪತ್ತೆಗೆ ನಾಲ್ಕು ವಿಶೇಷ ತಂಡಗಳ ರಚನೆ
ಗದಗ: ಇಲ್ಲಿನ ಗದಗ ಬೆಟಗೇರಿ ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಸೇರಿದಂತೆ ನಾಲ್ವರನ್ನು ಗುರುವಾರ ಮಧ್ಯರಾತ್ರಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

LS Polls Voting Live Updates: ಮಧ್ಯಾಹ್ನ 3 ಗಂಟೆವರೆಗೆ ಶೇ 49ರಷ್ಟು ಮತದಾನ

LS Polls Voting Live Updates: ಮಧ್ಯಾಹ್ನ 3 ಗಂಟೆವರೆಗೆ ಶೇ 49ರಷ್ಟು ಮತದಾನ
Lok Sabha Election 2024 Phase 1 Live Updates: ಮತದಾನವು ಬೆಳಿಗ್ಗೆ 7 ಗಂಟೆಗೆ ಶುರುವಾಗಲಿದ್ದು, ಸಂಜೆ 6ಕ್ಕೆ ಮುಕ್ತಾಯ ವಾಗಲಿದೆ. ಮತದಾನದ ಕ್ಷಣ ಕ್ಷಣದ ಅಪ್ಡೇಟ್‌ ಇಲ್ಲಿದೆ...

ಮುಂದಿನ 5 ವರ್ಷಗಳಲ್ಲಿ ಬೃಹತ್ ಜಾಗತಿಕ ಶಕ್ತಿ ಆಗಲಿರುವ ಭಾರತ: ಪ್ರಧಾನಿ ಮೋದಿ

ಮುಂದಿನ 5 ವರ್ಷಗಳಲ್ಲಿ ಬೃಹತ್ ಜಾಗತಿಕ ಶಕ್ತಿ ಆಗಲಿರುವ ಭಾರತ: ಪ್ರಧಾನಿ ಮೋದಿ
ಈ ಬಾರಿಯ ಲೋಕಸಭೆ ಚುನಾವಣೆಯು ಮುಂದಿನ ಐದು ವರ್ಷಗಳಲ್ಲಿ ಭಾರತವನ್ನು ಬೃಹತ್‌ ಜಾಗತಿಕ ಶಕ್ತಿಯನ್ನಾಗಿ ಮಾಡುವ ಗುರಿಯನ್ನು ಹೊಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ವಿದ್ಯಾರ್ಥಿನಿ ನೇಹಾ ಹತ್ಯೆ: ಸರ್ಕಾರ ಜಿಹಾದಿಗಳ ರಕ್ಷಣೆಗೆ ನಿಂತಿದೆ; ಆರ್‌. ಅಶೋಕ

ವಿದ್ಯಾರ್ಥಿನಿ ನೇಹಾ ಹತ್ಯೆ: ಸರ್ಕಾರ ಜಿಹಾದಿಗಳ ರಕ್ಷಣೆಗೆ ನಿಂತಿದೆ; ಆರ್‌. ಅಶೋಕ
‘ಲವ್‌ ಜಿಹಾದ್‌ಗೆ ಒಪ್ಪದ ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಆದರೆ, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಲವ್‌ಜಿಹಾದ್‌ ನಡೆದಿಲ್ಲ ಎಂದು ಜಿಹಾದಿಗಳ ರಕ್ಷಣೆಗೆ ನಿಂತಿದ್ದಾರೆ’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಆರ್‌.ಅಶೋಕ ಆರೋಪಿಸಿದರು.

ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್ ತಡೆ

ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್ ತಡೆ
ಬೆಂಗಳೂರು: “ಗ್ಯಾರಂಟಿ ಯೋಜನೆಗಳಿಂದ ಹಳ್ಳಿಯ ತಾಯಂದಿರು ದಾರಿ ತಪ್ಪಿದ್ದಾರೆ” ಎಂದು ಚುನಾವಣಾ ಪ್ರಚಾರ ವೇಳೆ ಹೇಳಿಕೆ ನೀಡಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ರಾಜ್ಯ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್ ತಡೆ ನೀಡಿದೆ.
ADVERTISEMENT

'O2' ಸಿನಿಮಾ ವಿಮರ್ಶೆ: ಆಸ್ಪತ್ರೆಯಲ್ಲಿ ಅರಳಿದ ಪ್ರೇಮ!

'O2' ಸಿನಿಮಾ ವಿಮರ್ಶೆ: ಆಸ್ಪತ್ರೆಯಲ್ಲಿ ಅರಳಿದ ಪ್ರೇಮ!
O2 Movie Review: ಅವಳು ಸಂಶೋಧನಾನಿರತ ವೈದ್ಯೆ. ಅವನು ರೇಡಿಯೊ ಜಾಕಿ. ಆಸ್ಪತ್ರೆಯ ಕಾರಿಡಾರ್‌ನಲ್ಲಿಯೇ ಪ್ರೀತಿ ಅರಳುತ್ತದೆ. ಡಾಕ್ಟರ್‌ ಶ್ರದ್ಧಾ ಆಗಿ ಆಶಿಕಾ ರಂಗನಾಥ್‌ ಕಾಣಿಸಿಕೊಂಡಿದ್ದರೆ, ಜಾಕಿ ಓಶೋ ಆಗಿ ರಾಘವ್‌ ನಾಯಕ್‌ ಅಭಿನಯಿಸಿದ್ದಾರೆ.

LS polls | ಚುನಾವಣಾ ಅಕ್ರಮ ಆರೋಪ: ಇಂಫಾಲ್‌ನ 5 ಬೂತ್‌ಗಳಲ್ಲಿ ಮತದಾನ ಸ್ಥಗಿತ

LS polls | ಚುನಾವಣಾ ಅಕ್ರಮ ಆರೋಪ: ಇಂಫಾಲ್‌ನ 5 ಬೂತ್‌ಗಳಲ್ಲಿ ಮತದಾನ ಸ್ಥಗಿತ
ಚುನಾವಣಾ ಅಕ್ರಮ ಎಸಗಲಾಗಿದೆ ಎಂದು ಆರೋಪಿಸಿ ಗದ್ದಲ ಉಂಟಾದ ಹಿನ್ನೆಲೆಯಲ್ಲಿ ಮಣಿಪುರದ ಪೂರ್ವ ಇಂಫಾಲ್‌ನ 2 ಮತ್ತು ಪಶ್ಚಿಮ ಇಂಫಾಲ್‌ನ 3 ಮತಗಟ್ಟೆಗಳ ಒಟ್ಟು 5 ಬೂತ್‌ಗಳಲ್ಲಿ ಮತದಾನ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಿಮ್ಮ ಮತ ಸುರಕ್ಷಿತ: ಮತಗಟ್ಟೆಗೆ ಬಂದು ಮತ ಚಲಾಯಿಸಿ: CEC ರಾಜೀವ್ ಕುಮಾರ್

ನಿಮ್ಮ ಮತ ಸುರಕ್ಷಿತ: ಮತಗಟ್ಟೆಗೆ ಬಂದು ಮತ ಚಲಾಯಿಸಿ: CEC ರಾಜೀವ್ ಕುಮಾರ್
ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಕುರಿತು ಎದ್ದಿರುವ ವದಂತಿ ಹಾಗೂ ಆತಂಕಗಳಿಗೆ ತೆರೆ ಎಳೆದಿರುವ ಕೇಂದ್ರ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ‘ಮತದಾರರು ದಾಖಲಿಸಿದ ಮತಗಳು ಸುರಕ್ಷಿತವಾಗಿರಲಿವೆ ಮತ್ತು ಭದ್ರವಾಗಿರಲಿವೆ’ ಎಂದು ಭರವಸೆ ನೀಡಿದ್ದಾರೆ.
ADVERTISEMENT

ದುಬೈನಲ್ಲಿ ಭಾರಿ ಮಳೆ: ಪ್ರಯಾಣ ಮುಂದೂಡುವಂತೆ ಭಾರತೀಯರಿಗೆ ರಾಯಭಾರ ಕಚೇರಿ ಸಲಹೆ

ದುಬೈನಲ್ಲಿ ಭಾರಿ ಮಳೆ: ಪ್ರಯಾಣ ಮುಂದೂಡುವಂತೆ ಭಾರತೀಯರಿಗೆ ರಾಯಭಾರ ಕಚೇರಿ ಸಲಹೆ
ಅರಬ್ ಸಂಯುಕ್ತ ಸಂಸ್ಥಾನದಲ್ಲಿ(ಯುಎಇ) ಭಾರಿ ಮಳೆ ಸುರಿಯುತ್ತಿದ್ದು, ಹಲವೆಡೆ ಪ್ರವಾಹದ ರೀತಿಯ ವಾತಾವರಣ ಸೃಷ್ಟಿಯಾಗಿದೆ.

PHOTOS: ರಣಬಿಸಿಲ ದುಬೈನಲ್ಲಿ ಮಳೆಯೋ ಮಳೆ.. ಪ್ರವಾಹದ ಸ್ಥಿತಿ

PHOTOS: ರಣಬಿಸಿಲ ದುಬೈನಲ್ಲಿ ಮಳೆಯೋ ಮಳೆ.. ಪ್ರವಾಹದ ಸ್ಥಿತಿ
err
ದುಬೈ: ರಣಬಿಸಿಲಿನಲ್ಲಿ ಬೇಯುತ್ತಿದ್ದ ದುಬೈನಲ್ಲಿ ಈಗ ಭಾರಿ ಮಳೆ ಸುರಿಯುತ್ತಿದೆ. ಹಲವು ಕಡೆ ಪ್ರವಾಹದ ವಾತಾವರಣ ನಿರ್ಮಾಣವಾಗಿದೆ.

ಗದಗ: ನಾಲ್ವರ ಬರ್ಬರ ಹತ್ಯೆ; ಹಂತಕರ ಪತ್ತೆಗೆ ನಾಲ್ಕು ವಿಶೇಷ ತಂಡಗಳ ರಚನೆ

ಗದಗ: ನಾಲ್ವರ ಬರ್ಬರ ಹತ್ಯೆ; ಹಂತಕರ ಪತ್ತೆಗೆ ನಾಲ್ಕು ವಿಶೇಷ ತಂಡಗಳ ರಚನೆ
ಗದಗ: ಇಲ್ಲಿನ ಗದಗ ಬೆಟಗೇರಿ ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಸೇರಿದಂತೆ ನಾಲ್ವರನ್ನು ಗುರುವಾರ ಮಧ್ಯರಾತ್ರಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

LS Polls Voting Live Updates: ಮಧ್ಯಾಹ್ನ 3 ಗಂಟೆವರೆಗೆ ಶೇ 49ರಷ್ಟು ಮತದಾನ

LS Polls Voting Live Updates: ಮಧ್ಯಾಹ್ನ 3 ಗಂಟೆವರೆಗೆ ಶೇ 49ರಷ್ಟು ಮತದಾನ
Lok Sabha Election 2024 Phase 1 Live Updates: ಮತದಾನವು ಬೆಳಿಗ್ಗೆ 7 ಗಂಟೆಗೆ ಶುರುವಾಗಲಿದ್ದು, ಸಂಜೆ 6ಕ್ಕೆ ಮುಕ್ತಾಯ ವಾಗಲಿದೆ. ಮತದಾನದ ಕ್ಷಣ ಕ್ಷಣದ ಅಪ್ಡೇಟ್‌ ಇಲ್ಲಿದೆ...

ಕೇಜ್ರಿವಾಲ್‌ಗೆ ಜೈಲಿನಲ್ಲಿ ಏನು ಬೇಕಾದರೂ ಆಗಬಹುದು: ಎಎಪಿ ನಾಯಕ ಸಂಜಯ್‌ ಸಿಂಗ್‌

ಕೇಜ್ರಿವಾಲ್‌ಗೆ ಜೈಲಿನಲ್ಲಿ ಏನು ಬೇಕಾದರೂ ಆಗಬಹುದು: ಎಎಪಿ ನಾಯಕ ಸಂಜಯ್‌ ಸಿಂಗ್‌
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ವಿರುದ್ಧ ಪಿತೂರಿ ನಡೆಸಲಾಗುತ್ತಿದ್ದು, ಜೈಲಿನಲ್ಲಿ ಏನು ಬೇಕಾದರೂ ಆಗಬಹುದು ಎಂದು ಎಎಪಿ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಆತಂಕ ವ್ಯಕ್ತಪಡಿಸಿದ್ದಾರೆ.

ಪಾಕ್‌ನಲ್ಲಿ ಹಸಿವು; ಭಾರತದಲ್ಲಿ 80 ಕೋಟಿ ಮಂದಿಗೆ ಉಚಿತ ಪಡಿತರ: ಆದಿತ್ಯನಾಥ್

ಪಾಕ್‌ನಲ್ಲಿ ಹಸಿವು; ಭಾರತದಲ್ಲಿ 80 ಕೋಟಿ ಮಂದಿಗೆ ಉಚಿತ ಪಡಿತರ: ಆದಿತ್ಯನಾಥ್
ನೆರೆಯ ಪಾಕಿಸ್ತಾನ ಹಸಿವಿನ ವಿರುದ್ಧ ಹೋರಾಡುತ್ತಿದೆ. ಇನ್ನೊಂದೆಡೆ ಭಾರತದಲ್ಲಿ 80 ಕೋಟಿಗೂ ಹೆಚ್ಚು ಜನರು ಉಚಿತ ಪಡಿತರ ಪಡೆಯುತ್ತಿದ್ದಾರೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶುಕ್ರವಾರ ಹೇಳಿದ್ದಾರೆ.

ಆಂಧ್ರ ಸಿಎಂ ಜಗನ್ ಚಿಕ್ಕಪ್ಪ ಹತ್ಯೆ ಪ್ರಕರಣ: ಹೇಳಿಕೆ ನೀಡದಂತೆ ಕೋರ್ಟ್ ನಿರ್ಬಂಧ

ಆಂಧ್ರ ಸಿಎಂ ಜಗನ್ ಚಿಕ್ಕಪ್ಪ ಹತ್ಯೆ ಪ್ರಕರಣ: ಹೇಳಿಕೆ ನೀಡದಂತೆ ಕೋರ್ಟ್ ನಿರ್ಬಂಧ
ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್‌. ಜಗನ್ ಮೋಹನ್ ರೆಡ್ಡಿ ಅವರ ಚಿಕ್ಕಪ್ಪ ವೈ.ಎಸ್‌. ವಿವೇಕಾನಂದ ರೆಡ್ಡಿ ಕೊಲೆ ಪ್ರಕರಣ ಸಂಬಂಧ ಚುನಾವಣಾ ಪ್ರಚಾರದ ವೇಳೆ ಅವಹೇಳನಕಾರಿ ಹೇಳಿಕೆಗಳನ್ನು ನೀಡದಂತೆ ರಾಜಕೀಯ ಪಕ್ಷಗಳಿಗೆ ಕಡಪ ನ್ಯಾಯಾಲಯ ನಿರ್ಬಂಧ ವಿಧಿಸಿದೆ.

ಇವಿಎಂ ಮೇಲೆ ಅನುಮಾನ: ಗೃಹ ಸಚಿವ ಜಿ.ಪರಮೇಶ್ವರ

ಇವಿಎಂ ಮೇಲೆ ಅನುಮಾನ: ಗೃಹ ಸಚಿವ ಜಿ.ಪರಮೇಶ್ವರ
ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ದೋಷದ ಬಗ್ಗೆ ನಾವು ಪ್ರಾರಂಭದಿಂದ ಹೇಳುತ್ತಿದ್ದೇವೆ. ಈಗಲೂ ಇವಿಎಂ ಮೇಲೆ ನಮಗೆ ಅನುಮಾನ ಇದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.

ಮಾಲೀಕಯ್ಯ ಗುತ್ತೇದಾರ್, ಶಾರದಾ ಮೋಹನ ಶೆಟ್ಟಿ ಕಾಂಗ್ರೆಸ್ ಸೇರ್ಪಡೆ

ಮಾಲೀಕಯ್ಯ ಗುತ್ತೇದಾರ್, ಶಾರದಾ ಮೋಹನ ಶೆಟ್ಟಿ ಕಾಂಗ್ರೆಸ್ ಸೇರ್ಪಡೆ
ಅಫಜಲಪುರ ಮಾಜಿ ಶಾಸಕ ಮಾಲೀಕಯ್ಯ ಗುತ್ತೇದಾರ್ ಮತ್ತು ಕುಮಟಾ ಮಾಜಿ ಶಾಸಕಿ ಶಾರದಾ ಮೋಹನ ಶೆಟ್ಟಿ ಶುಕ್ರವಾರ ಕಾಂಗ್ರೆಸ್ ಸೇರಿದರು.
ಸುಭಾಷಿತ
ADVERTISEMENT

ಪ್ರಜಾ ಮತ

ಇನ್ನಷ್ಟು