ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

ಭಾರತ ರತ್ನ ಪ್ರದಾನ ದಿನ ಅಂಗರಕ್ಷಕರ ಬದಲಾವಣೆ ಕಾರ್ಯಕ್ರಮ ಇಲ್ಲ: ರಾಷ್ಟ್ರಪತಿ ಭವನ

ಬೆಂಗಳೂರು | ರಾಜಕಾಲುವೆ ಬಳಿ ಶುಚಿರಹಿತ ಫಲೂಡಾ ತಯಾರಿಕೆ: ನೋಟಿಸ್‌

ಬೆಂಗಳೂರು | ರಾಜಕಾಲುವೆ ಬಳಿ ಶುಚಿರಹಿತ ಫಲೂಡಾ ತಯಾರಿಕೆ: ನೋಟಿಸ್‌
ಶೇಷಾದ್ರಿಪುರ ರಾಜಕಾಲುವೆ ಬಳಿಯಲ್ಲಿನ ಪಾಳುಬಿದ್ದ ಕಟ್ಟಡದಲ್ಲಿ ಫಲೂಡಾ, ಐಸ್ ಕ್ರೀಂ, ಬಾದಾಮ್ ಹಾಲು ಹಾಗೂ ಇತರೆ ಪಾನೀಯಗಳನ್ನು ತಯಾರಿಸಿ ರಸ್ತೆ ಬದಿಯಲ್ಲಿ ಕಡಿಮೆ ಬೆಲೆಗೆ ಮಾರಾಟ ಮಾಡಲಾಗುತ್ತಿದೆ.

25 ಪತ್ರಕರ್ತರಿಗೆ ‘ಕೆಯುಡಬ್ಲ್ಯುಜೆ ದತ್ತಿ ಪ್ರಶಸ್ತಿ’

25 ಪತ್ರಕರ್ತರಿಗೆ ‘ಕೆಯುಡಬ್ಲ್ಯುಜೆ ದತ್ತಿ ಪ್ರಶಸ್ತಿ’
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ‘ಕೆಯುಡಬ್ಲ್ಯುಜೆ ದತ್ತಿ ಪ್ರಶಸ್ತಿ’ಗಳನ್ನು ಗುರುವಾರ ಪ್ರಕಟಿಸಿದ್ದು, 25 ಪತ್ರಕರ್ತರು ಆಯ್ಕೆಯಾಗಿದ್ದಾರೆ.

ಸುಳ್ಳು ಜಾಹೀರಾತು: ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿಕೆಶಿಗೆ ಸಮನ್ಸ್‌

ಮತ ಕೇಳುವ ಧೈರ್ಯ ಕಾಂಗ್ರೆಸ್‌ಗಿಲ್ಲ: ಆರ್‌. ಅಶೋಕ

ಮತ ಕೇಳುವ ಧೈರ್ಯ ಕಾಂಗ್ರೆಸ್‌ಗಿಲ್ಲ: ಆರ್‌. ಅಶೋಕ
ಜನರ ಬಳಿ ಹೋಗಿ ಮತಯಾಚಿಸುವ ಧೈರ್ಯ ಬಿಜೆಪಿಗಿದೆ. ಆದರೆ, ಕಾಂಗ್ರೆಸ್‌ಗಿಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಹೇಳಿದರು.

ಬೆಂಗಳೂರು ನಗರದಲ್ಲಿ ಗರಿಷ್ಠ ತಾಪಮಾನ: ಏಳು ವರ್ಷಗಳಲ್ಲಿ ಅಧಿಕ

ಬೆಂಗಳೂರು ನಗರದಲ್ಲಿ ಗರಿಷ್ಠ ತಾಪಮಾನ: ಏಳು ವರ್ಷಗಳಲ್ಲಿ ಅಧಿಕ
ಬೆಂಗಳೂರು ನಗರದ ವಾತಾವರಣದಲ್ಲಿ ಉಷ್ಣತೆ ಹೆಚ್ಚಳವಾಗುತ್ತಿದ್ದು, ಗುರುವಾರ (ಮಾ.28) ಗರಿಷ್ಠ ತಾಪಮಾನ 37.9 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದೆ. ಇದು ಕಳೆದ ಏಳು ವರ್ಷಗಳಲ್ಲಿ ಈ ದಿನ ವರದಿಯಾದ ಗರಿಷ್ಠ ತಾಪಮಾನವಾಗಿದೆ.

IPL 2024: ರಿಯಾಗ್‌ ಪರಾಗ್‌ ಅಬ್ಬರ; ಡೆಲ್ಲಿ ವಿರುದ್ಧ ರಾಜಸ್ಥಾನಕ್ಕೆ 12 ರನ್ ಜಯ

IPL 2024: ರಿಯಾಗ್‌ ಪರಾಗ್‌ ಅಬ್ಬರ; ಡೆಲ್ಲಿ ವಿರುದ್ಧ ರಾಜಸ್ಥಾನಕ್ಕೆ 12 ರನ್ ಜಯ
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡ 12 ರನ್‌ಗಳ ಗೆಲುವು ದಾಖಲಿಸಿದೆ.

ನರೇಗಾ ಕೂಲಿ: ರಾಜ್ಯದಲ್ಲಿ ಶೇ 10ರಷ್ಟು ಹೆಚ್ಚಳ

ನರೇಗಾ ಕೂಲಿ: ರಾಜ್ಯದಲ್ಲಿ ಶೇ 10ರಷ್ಟು ಹೆಚ್ಚಳ
ಕೇಂದ್ರ ಸರ್ಕಾರವು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ (ನರೇಗಾ) ಕೂಲಿ ದರವನ್ನು ಪರಿಷ್ಕರಿಸಿದ್ದು, ವಿವಿಧ ರಾಜ್ಯಗಳಿಗೆ ಅಂದಾಜು ಶೇ 4ರಿಂದ ಶೇ 10ರಷ್ಟನ್ನು ಏರಿಕೆ ಮಾಡಿದೆ.

ಅದಾನಿ ಕಂಪನಿಯ ಷೇರು ಖರೀದಿಸಿದ ಮುಕೇಶ್‌ ಅಂಬಾನಿ

ಅದಾನಿ ಕಂಪನಿಯ ಷೇರು ಖರೀದಿಸಿದ ಮುಕೇಶ್‌ ಅಂಬಾನಿ
ರಿಲಯನ್ಸ್‌ ಇಂಡಸ್ಟ್ರೀಸ್‌ನ ಮುಖ್ಯಸ್ಥ ಮುಕೇಶ್‌ ಅಂಬಾನಿ ಅವರು, ಉದ್ಯಮಿ ಗೌತಮ್‌ ಅದಾನಿ ಸಮೂಹಕ್ಕೆ ಸೇರಿದ ಮಧ್ಯಪ್ರದೇಶದ ಮಹಾನ್‌ ಎನರ್ಜಿ ಲಿಮಿಟೆಡ್‌ನಲ್ಲಿ ಶೇ 26ರಷ್ಟು ಷೇರುಗಳನ್ನು ಖರೀದಿಸಿದ್ದಾರೆ.
ADVERTISEMENT

ಟಿಕೆಟ್ ಮಿಸ್‌: ವರುಣ್‌ ಗಾಂಧಿ ಭಾವುಕ ಪತ್ರ

ಟಿಕೆಟ್ ಮಿಸ್‌: ವರುಣ್‌ ಗಾಂಧಿ ಭಾವುಕ ಪತ್ರ
ಬಿಜೆಪಿ ಟಿಕೆಟ್‌ ವಂಚಿತರಾಗಿರುವ ಪಿಲಿಭಿತ್‌ ಕ್ಷೇತ್ರದ ಸಂಸದ ವರುಣ್‌ ಗಾಂಧಿ ಅವರು ತಮ್ಮ ಕ್ಷೇತ್ರದ ಜನರಿಗೆ ಭಾವುಕ ಪತ್ರ ಬರೆದಿದ್ದಾರೆ.

ಭಾರತ ರತ್ನ ಪ್ರದಾನ ದಿನ ಅಂಗರಕ್ಷಕರ ಬದಲಾವಣೆ ಕಾರ್ಯಕ್ರಮ ಇಲ್ಲ: ರಾಷ್ಟ್ರಪತಿ ಭವನ

ಭಾರತ ರತ್ನ ಪ್ರದಾನ ದಿನ ಅಂಗರಕ್ಷಕರ ಬದಲಾವಣೆ ಕಾರ್ಯಕ್ರಮ ಇಲ್ಲ: ರಾಷ್ಟ್ರಪತಿ ಭವನ
‘ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ ಪ್ರದಾನ ಸಮಾರಂಭ ಮಾರ್ಚ್ 30ರಂದು ನಡೆಯಲಿದೆ. ಹೀಗಾಗಿ ಆ ದಿನ ನಡೆಯಬೇಕಿದ್ದ ಅಂಗರಕ್ಷಕರ ಬದಲಾವಣೆಗಾಗಿ ಆಯೋಜಿಸುವ ಕಾರ್ಯಕ್ರಮ ನಡೆಯದು’ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ.

ಬೆಂಗಳೂರು | ರಾಜಕಾಲುವೆ ಬಳಿ ಶುಚಿರಹಿತ ಫಲೂಡಾ ತಯಾರಿಕೆ: ನೋಟಿಸ್‌

ಬೆಂಗಳೂರು | ರಾಜಕಾಲುವೆ ಬಳಿ ಶುಚಿರಹಿತ ಫಲೂಡಾ ತಯಾರಿಕೆ: ನೋಟಿಸ್‌
ಶೇಷಾದ್ರಿಪುರ ರಾಜಕಾಲುವೆ ಬಳಿಯಲ್ಲಿನ ಪಾಳುಬಿದ್ದ ಕಟ್ಟಡದಲ್ಲಿ ಫಲೂಡಾ, ಐಸ್ ಕ್ರೀಂ, ಬಾದಾಮ್ ಹಾಲು ಹಾಗೂ ಇತರೆ ಪಾನೀಯಗಳನ್ನು ತಯಾರಿಸಿ ರಸ್ತೆ ಬದಿಯಲ್ಲಿ ಕಡಿಮೆ ಬೆಲೆಗೆ ಮಾರಾಟ ಮಾಡಲಾಗುತ್ತಿದೆ.
ADVERTISEMENT

25 ಪತ್ರಕರ್ತರಿಗೆ ‘ಕೆಯುಡಬ್ಲ್ಯುಜೆ ದತ್ತಿ ಪ್ರಶಸ್ತಿ’

25 ಪತ್ರಕರ್ತರಿಗೆ ‘ಕೆಯುಡಬ್ಲ್ಯುಜೆ ದತ್ತಿ ಪ್ರಶಸ್ತಿ’
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ‘ಕೆಯುಡಬ್ಲ್ಯುಜೆ ದತ್ತಿ ಪ್ರಶಸ್ತಿ’ಗಳನ್ನು ಗುರುವಾರ ಪ್ರಕಟಿಸಿದ್ದು, 25 ಪತ್ರಕರ್ತರು ಆಯ್ಕೆಯಾಗಿದ್ದಾರೆ.

ಸುಳ್ಳು ಜಾಹೀರಾತು: ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿಕೆಶಿಗೆ ಸಮನ್ಸ್‌

ಸುಳ್ಳು ಜಾಹೀರಾತು: ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿಕೆಶಿಗೆ ಸಮನ್ಸ್‌
ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸಮನ್ಸ್ ಜಾರಿಗೊಳಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಮತ ಕೇಳುವ ಧೈರ್ಯ ಕಾಂಗ್ರೆಸ್‌ಗಿಲ್ಲ: ಆರ್‌. ಅಶೋಕ

ಮತ ಕೇಳುವ ಧೈರ್ಯ ಕಾಂಗ್ರೆಸ್‌ಗಿಲ್ಲ: ಆರ್‌. ಅಶೋಕ
ಜನರ ಬಳಿ ಹೋಗಿ ಮತಯಾಚಿಸುವ ಧೈರ್ಯ ಬಿಜೆಪಿಗಿದೆ. ಆದರೆ, ಕಾಂಗ್ರೆಸ್‌ಗಿಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಹೇಳಿದರು.

ಬೆಂಗಳೂರು ನಗರದಲ್ಲಿ ಗರಿಷ್ಠ ತಾಪಮಾನ: ಏಳು ವರ್ಷಗಳಲ್ಲಿ ಅಧಿಕ

ಬೆಂಗಳೂರು ನಗರದಲ್ಲಿ ಗರಿಷ್ಠ ತಾಪಮಾನ: ಏಳು ವರ್ಷಗಳಲ್ಲಿ ಅಧಿಕ
ಬೆಂಗಳೂರು ನಗರದ ವಾತಾವರಣದಲ್ಲಿ ಉಷ್ಣತೆ ಹೆಚ್ಚಳವಾಗುತ್ತಿದ್ದು, ಗುರುವಾರ (ಮಾ.28) ಗರಿಷ್ಠ ತಾಪಮಾನ 37.9 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದೆ. ಇದು ಕಳೆದ ಏಳು ವರ್ಷಗಳಲ್ಲಿ ಈ ದಿನ ವರದಿಯಾದ ಗರಿಷ್ಠ ತಾಪಮಾನವಾಗಿದೆ.

ಐಸಿಸಿ ಅಂಪೈರ್‌ಗಳ ಎಲಿಟ್‌ ಪ್ಯಾನೆಲ್‌: ನಿತಿನ್ ಮೆನನ್‌, ಶರ್ಫುದ್ದೌಲಾಗೆ ಸ್ಥಾನ

ಐಸಿಸಿ ಅಂಪೈರ್‌ಗಳ ಎಲಿಟ್‌ ಪ್ಯಾನೆಲ್‌: ನಿತಿನ್ ಮೆನನ್‌, ಶರ್ಫುದ್ದೌಲಾಗೆ ಸ್ಥಾನ
ಭಾರತದ ನಿತಿನ್ ಮೆನನ್ ಅವರು ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಅಂಪೈರ್‌ಗಳ ಎಲಿಟ್ ಪ್ಯಾನೆಲ್‌ನಲ್ಲಿ ಐದನೇ ಬಾರಿ ಸ್ಥಾನ ಗಳಿಸಿದ್ದಾರೆ.

ಬಾಲ್ಟಿಮೋರ್ ಸೇತುವೆ ದುರಂತ: ಹಡಗಿನಲ್ಲಿದ್ದ ಭಾರತೀಯರ ವಿಚಾರಣೆ ಆರಂಭಿಸಿದ NTSB

ಬಾಲ್ಟಿಮೋರ್ ಸೇತುವೆ ದುರಂತ: ಹಡಗಿನಲ್ಲಿದ್ದ ಭಾರತೀಯರ ವಿಚಾರಣೆ ಆರಂಭಿಸಿದ NTSB
ಅಮೆರಿಕದ ಮೆರಿಲ್ಯಾಂಡ್‌ ಪ್ರದೇಶದ ಬಾಲ್ಟಿಮೋರ್‌ನ ಫ್ರಾನ್ಸಿಸ್‌ ಸ್ಕಾಟ್ ಕೀ ಸೇತುವೆ ಕುಸಿತ ದುರಂತಕ್ಕೆ ಕಾರಣವಾದ ಸರಕು ಸಾಗಣೆ ಹಡಗು ಡಾಲಿಯಲ್ಲಿದ್ದ ಭಾರತೀಯರನ್ನೂ ಒಳಗೊಂಡ ಸಿಬ್ಬಂದಿಯ ವಿಚಾರಣೆಯನ್ನು ಅಮೆರಿಕದ ರಾಷ್ಟ್ರೀಯ ಸಂಚಾರ ಸುರಕ್ಷತಾ ಮಂಡಳಿಯ (NTSB) ಅಧಿಕಾರಿಗಳು ಆರಂಭಿಸಿದ್ದಾರೆ.

ಕೆಆರ್‌ಎಸ್‌ಗೆ ಧಕ್ಕೆಯಾಗಬಾರದು: ಹೈಕೋರ್ಟ್ ಕಾಳಜಿ

 ಕೆಆರ್‌ಎಸ್‌ಗೆ ಧಕ್ಕೆಯಾಗಬಾರದು: ಹೈಕೋರ್ಟ್ ಕಾಳಜಿ
ಗಣಿಗಾರಿಕೆ –ತಜ್ಞರ ಸಮಿತಿ ತೀರ್ಮಾನವೇ ಅಂತಿಮ

ಎದುರಾಳಿ ಹತ್ಯೆಗೆ ಸಂಚು | ಸಹಚರರಿಂದ ರೌಡಿ ಕೊಲೆ: 12 ಮಂದಿ ಬಂಧನ

ಎದುರಾಳಿ ಹತ್ಯೆಗೆ ಸಂಚು | ಸಹಚರರಿಂದ ರೌಡಿ ಕೊಲೆ: 12 ಮಂದಿ ಬಂಧನ
ಬಾಣಸವಾಡಿ ಪೊಲೀಸರ ಕಾರ್ಯಾಚರಣೆ- ರೌಡಿಗಳು ಸೇರಿ 12 ಮಂದಿ ಬಂಧನ

ದಣ್ಣೂರು: ನರೇಗಾ ಕೆಲಸದ ವೇಳೆ ಕಾರ್ಮಿಕ ಸಾವು

ದಣ್ಣೂರು: ನರೇಗಾ ಕೆಲಸದ ವೇಳೆ ಕಾರ್ಮಿಕ ಸಾವು
ಶಾಸಕ ಬಿ.ಆರ್.ಪಾಟೀಲ ಸ್ಥಳಕ್ಕೆ ಭೇಟಿ, ಪರಿಹಾರಕ್ಕೆ ಕ್ರಮ
ಸುಭಾಷಿತ: 28 ಮಾರ್ಚ್ 2024, ಗುರುವಾರ
ADVERTISEMENT

ಸಿನಿಮಾ

ಇನ್ನಷ್ಟು