ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ಭಾರತೀಯ ರೆಸ್ಟೊರೆಂಟ್‌ನಿಂದ ₹3.16 ಕೋಟಿ ವಂಚನೆ ಆರೋಪ

ಇಮ್ರಾನ್‌ ಪತ್ನಿಗೆ ಶೌಚಾಲಯ ಸ್ವಚ್ಛಗೊಳಿಸುವ ದ್ರಾವಣ ಮಿಶ್ರಣದ ಆಹಾರ: ಆರೋಪ

ಇಮ್ರಾನ್‌ ಪತ್ನಿಗೆ ಶೌಚಾಲಯ ಸ್ವಚ್ಛಗೊಳಿಸುವ ದ್ರಾವಣ ಮಿಶ್ರಣದ ಆಹಾರ: ಆರೋಪ
ಜೈಲಿನಲ್ಲಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಅವರ ಪತ್ನಿ ಬುಶ್ರಾ ಬೀಬಿ ಅವರಿಗೆ ಇಫ್ತಾರ್‌ ಊಟದಲ್ಲಿ ಕನಿಷ್ಠ 2ರಿಂದ 3 ಹನಿಯಷ್ಟು ಶೌಚಾಲಯ ಸ್ವಚ್ಛಗೊಳಿಸುವ ದ್ರಾವಣವನ್ನು ಮಿಶ್ರಣ ಮಾಡಿ ಕೊಡಲಾಗಿತ್ತು ಎಂದು ಬೀಬಿ ಅವರ ವಕ್ತಾರರು ಗುರುವಾರ ಆರೋಪಿಸಿದ್ದಾರೆ.

IPL 2024 | RCB vs SRH; ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡ ಬೆಂಗಳೂರು

IPL 2024 | RCB vs SRH; ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡ ಬೆಂಗಳೂರು
IPL 2024: ಬೆಂಗಳೂರು ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿತು. ಹೈದರಾಬಾದ್ ಬೌಲಿಂಗ್‌ ಮಾಡುತ್ತಿದೆ.

ಬೆಂಗಳೂರು | ‘ಕರಗ’ ದಾರಿಯಲ್ಲಿ ‘ನೃತ್ಯ’ ಗಲಾಟೆ: ಬಾಲಕನ ಕೊಲೆ

ಗೆಳತಿಯ ಬರ್ಗರ್ ತಿಂದಿದ್ದಕ್ಕೆ ಗೆಳೆಯನ ಕೊಂದ ಪಾಕ್‌ ಪೊಲೀಸ್‌ ಅಧಿಕಾರಿ ಪುತ್ರ

ಗೆಳತಿಯ ಬರ್ಗರ್ ತಿಂದಿದ್ದಕ್ಕೆ ಗೆಳೆಯನ ಕೊಂದ ಪಾಕ್‌ ಪೊಲೀಸ್‌ ಅಧಿಕಾರಿ ಪುತ್ರ
ಗೆಳತಿಗಾಗಿ ತರಿಸಿದ್ದ ಬರ್ಗರ್‌ ತಿಂದ ಎಂದು ಯುವಕನೊಬ್ಬ ಸ್ನೇಹಿತನ ಕೊಂದ ವಿಚಿತ್ರ ಘಟನೆ ಪಾಕಿಸ್ತಾನದ ಕರಾಚಿಯಲ್ಲಿ ನಡೆದಿದೆ.

ಹಾಸನದಲ್ಲಿ ಚೆಲ್ಲಾಡುತ್ತಿರುವ ಪೆನ್‌ಡ್ರೈವ್ ನಿಮ್ಮದೇ? HDKಗೆ ಕಾಂಗ್ರೆಸ್ ಪ್ರಶ್ನೆ

ಹಾಸನದಲ್ಲಿ ಚೆಲ್ಲಾಡುತ್ತಿರುವ ಪೆನ್‌ಡ್ರೈವ್ ನಿಮ್ಮದೇ? HDKಗೆ ಕಾಂಗ್ರೆಸ್ ಪ್ರಶ್ನೆ
ಹಾಸನದ ಬೀದಿಗಳಲ್ಲಿ ಚೆಲ್ಲಾಡುತ್ತಿರುವ ಪೆನ್‌ ಡ್ರೈವ್‌ ನಿಮ್ಮದೇ ಎಂದು ರಾಜ್ಯ ಕಾಂಗ್ರೆಸ್ ಘಟಕ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ ಕುಮಾರಸ್ವಾಮಿ ಅವರನ್ನು ಪ್ರಶ್ನಿಸಿದೆ.

ರಾಜಸ್ಥಾನ | ಪುತ್ರಿ ಎದುರೇ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ರಾಜಸ್ಥಾನ | ಪುತ್ರಿ ಎದುರೇ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ
ಒಂದೂವರೆ ವರ್ಷದ ಮಗಳ ಎದುರೇ ಚಾಕು ತೋರಿಸಿ ಗುಂಪೊಂದು ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ರಾಜಸ್ಥಾನದ ದುಂಗರ್ಪುರದಲ್ಲಿ ಗುರುವಾರ ನಡೆದಿದೆ.

ಸಂದೇಶ್‌ಖಾಲಿ ಪ್ರಕರಣ: ಸಿಬಿಐನಿಂದ ಮೊದಲ ಎಫ್‌ಐಆರ್‌ ದಾಖಲು

ಸಂದೇಶ್‌ಖಾಲಿ ಪ್ರಕರಣ: ಸಿಬಿಐನಿಂದ ಮೊದಲ ಎಫ್‌ಐಆರ್‌ ದಾಖಲು
ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಯಲ್ಲಿ ಐವರು ಪ್ರಭಾವಿ ವ್ಯಕ್ತಿಗಳ ವಿರುದ್ಧ ಭೂಕಬಳಿಕೆ ಮತ್ತು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ಮೊದಲ ಎಫ್‌ಐಆರ್‌ ದಾಖಲಿಸಿದೆ.

ತೀವ್ರ ಹಸಿವಿನಲ್ಲಿ 59 ದೇಶಗಳ 28.2 ಕೋಟಿ ಜನರು: ವಿಶ್ವಸಂಸ್ಥೆ

ತೀವ್ರ ಹಸಿವಿನಲ್ಲಿ 59 ದೇಶಗಳ 28.2 ಕೋಟಿ ಜನರು: ವಿಶ್ವಸಂಸ್ಥೆ
2023ರಲ್ಲಿ ವಿಶ್ವದ 59 ದೇಶಗಳಲ್ಲಿ ಸುಮಾರು 28.2 ಕೋಟಿ ಜನರು ತೀವ್ರ ಹಸಿವಿನಿಂದ ಬಳಲಿದ್ದಾರೆ. ಅಲ್ಲದೆ, ಯುದ್ಧದಿಂದ ಹಾನಿಗೊಳಗಾದ ಗಾಜಾ, ಕ್ಷಾಮ ಎದುರಿಸುತ್ತಿರುವ ಪ್ರದೇಶವಾಗಿದೆ ಎಂದು ವಿಶ್ವಸಂಸ್ಥೆ ಬುಧವಾರ ಬಿಡುಗಡೆ ಮಾಡಿರುವ ಆಹಾರ ಬಿಕ್ಕಟ್ಟುಗಳ ಜಾಗತಿಕ ವರದಿ ಹೇಳಿದೆ.
ADVERTISEMENT

ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ಎಂಎನ್‌ಸಿ ನಿವೃತ್ತ ನಿರ್ದೇಶಕಿಗೆ ₹25 ಕೋಟಿ ವಂಚನೆ

ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ಎಂಎನ್‌ಸಿ ನಿವೃತ್ತ ನಿರ್ದೇಶಕಿಗೆ ₹25 ಕೋಟಿ ವಂಚನೆ
ಮುಂಬೈನಲ್ಲಿ ನೆಲೆಸಿರುವ ಬಹುರಾಷ್ಟ್ರೀಯ ಕಂಪನಿಯ (ಎಮ್‌ಎನ್‌ಸಿ) ನಿವೃತ್ತ ನಿರ್ದೇಶಕಿರೊಬ್ಬರು ಸೈಬರ್‌ ವಂಚಕರಿಂದ ₹25 ಕೋಟಿ ಕಳೆದುಕೊಂಡಿದ್ದಾರೆ.

ಭಾರತೀಯ ರೆಸ್ಟೊರೆಂಟ್‌ನಿಂದ ₹3.16 ಕೋಟಿ ವಂಚನೆ ಆರೋಪ

ಭಾರತೀಯ ರೆಸ್ಟೊರೆಂಟ್‌ನಿಂದ ₹3.16 ಕೋಟಿ ವಂಚನೆ ಆರೋಪ
ಅಮೆರಿಕದ ಕೊಲರಾಡೊದಲ್ಲಿನ ಎರಡು ಭಾರತದ ರೆಸ್ಟೊರೆಂಟ್‌ಗಳು ಹೂಡಿಕೆದಾರರಿಗೆ 38 ಲಕ್ಷ ಡಾಲರ್‌ (₹3.16 ಕೋಟಿ) ವಂಚಿಸಿವೆ ಎಂದು ಆರೋಪಿಸಲಾಗಿದೆ.

ಇಮ್ರಾನ್‌ ಪತ್ನಿಗೆ ಶೌಚಾಲಯ ಸ್ವಚ್ಛಗೊಳಿಸುವ ದ್ರಾವಣ ಮಿಶ್ರಣದ ಆಹಾರ: ಆರೋಪ

ಇಮ್ರಾನ್‌ ಪತ್ನಿಗೆ ಶೌಚಾಲಯ ಸ್ವಚ್ಛಗೊಳಿಸುವ ದ್ರಾವಣ ಮಿಶ್ರಣದ ಆಹಾರ: ಆರೋಪ
ಜೈಲಿನಲ್ಲಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಅವರ ಪತ್ನಿ ಬುಶ್ರಾ ಬೀಬಿ ಅವರಿಗೆ ಇಫ್ತಾರ್‌ ಊಟದಲ್ಲಿ ಕನಿಷ್ಠ 2ರಿಂದ 3 ಹನಿಯಷ್ಟು ಶೌಚಾಲಯ ಸ್ವಚ್ಛಗೊಳಿಸುವ ದ್ರಾವಣವನ್ನು ಮಿಶ್ರಣ ಮಾಡಿ ಕೊಡಲಾಗಿತ್ತು ಎಂದು ಬೀಬಿ ಅವರ ವಕ್ತಾರರು ಗುರುವಾರ ಆರೋಪಿಸಿದ್ದಾರೆ.
ADVERTISEMENT

IPL 2024 | RCB vs SRH; ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡ ಬೆಂಗಳೂರು

IPL 2024 | RCB vs SRH; ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡ ಬೆಂಗಳೂರು
IPL 2024: ಬೆಂಗಳೂರು ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿತು. ಹೈದರಾಬಾದ್ ಬೌಲಿಂಗ್‌ ಮಾಡುತ್ತಿದೆ.

ಬೆಂಗಳೂರು | ‘ಕರಗ’ ದಾರಿಯಲ್ಲಿ ‘ನೃತ್ಯ’ ಗಲಾಟೆ: ಬಾಲಕನ ಕೊಲೆ

ಬೆಂಗಳೂರು | ‘ಕರಗ’ ದಾರಿಯಲ್ಲಿ ‘ನೃತ್ಯ’ ಗಲಾಟೆ: ಬಾಲಕನ ಕೊಲೆ
* ಮೆಜೆಸ್ಟಿಕ್‌ನಲ್ಲಿ ಘಟನೆ * ಅಪ್ರಾಪ್ತರಿಂದ ಕೃತ್ಯ

ಗೆಳತಿಯ ಬರ್ಗರ್ ತಿಂದಿದ್ದಕ್ಕೆ ಗೆಳೆಯನ ಕೊಂದ ಪಾಕ್‌ ಪೊಲೀಸ್‌ ಅಧಿಕಾರಿ ಪುತ್ರ

ಗೆಳತಿಯ ಬರ್ಗರ್ ತಿಂದಿದ್ದಕ್ಕೆ ಗೆಳೆಯನ ಕೊಂದ ಪಾಕ್‌ ಪೊಲೀಸ್‌ ಅಧಿಕಾರಿ ಪುತ್ರ
ಗೆಳತಿಗಾಗಿ ತರಿಸಿದ್ದ ಬರ್ಗರ್‌ ತಿಂದ ಎಂದು ಯುವಕನೊಬ್ಬ ಸ್ನೇಹಿತನ ಕೊಂದ ವಿಚಿತ್ರ ಘಟನೆ ಪಾಕಿಸ್ತಾನದ ಕರಾಚಿಯಲ್ಲಿ ನಡೆದಿದೆ.

ಹಾಸನದಲ್ಲಿ ಚೆಲ್ಲಾಡುತ್ತಿರುವ ಪೆನ್‌ಡ್ರೈವ್ ನಿಮ್ಮದೇ? HDKಗೆ ಕಾಂಗ್ರೆಸ್ ಪ್ರಶ್ನೆ

ಹಾಸನದಲ್ಲಿ ಚೆಲ್ಲಾಡುತ್ತಿರುವ ಪೆನ್‌ಡ್ರೈವ್ ನಿಮ್ಮದೇ? HDKಗೆ ಕಾಂಗ್ರೆಸ್ ಪ್ರಶ್ನೆ
ಹಾಸನದ ಬೀದಿಗಳಲ್ಲಿ ಚೆಲ್ಲಾಡುತ್ತಿರುವ ಪೆನ್‌ ಡ್ರೈವ್‌ ನಿಮ್ಮದೇ ಎಂದು ರಾಜ್ಯ ಕಾಂಗ್ರೆಸ್ ಘಟಕ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ ಕುಮಾರಸ್ವಾಮಿ ಅವರನ್ನು ಪ್ರಶ್ನಿಸಿದೆ.

ರಾಜ್ಯದಲ್ಲಿ ಮೋದಿ ಅಲೆಯಿಲ್ಲ, ಗ್ಯಾರಂಟಿ ಅಲೆಯಿದೆ: ಸಿದ್ದರಾಮಯ್ಯ

ರಾಜ್ಯದಲ್ಲಿ ಮೋದಿ ಅಲೆಯಿಲ್ಲ, ಗ್ಯಾರಂಟಿ ಅಲೆಯಿದೆ: ಸಿದ್ದರಾಮಯ್ಯ
ರಾಜ್ಯದಲ್ಲಿ ಇರುವುದು ‘ಗ್ಯಾರಂಟಿ ಅಲೆ’ ಮಾತ್ರ. ಪ್ರವಾಹ, ಬರಗಾಲ ಬಂದಾಗ ರಾಜ್ಯಕ್ಕೆ ಬಾರದ ಪ್ರಧಾನಿ ನರೇಂದ್ರ ಮೋದಿ, ಚುನಾವಣೆ ಬಂದಾಗ ಓಡೋಡಿ ಬರುತ್ತಾರೆ. ಗೆಲ್ಲುವ ಅಹಂನಲ್ಲಿರುವ ಬಿಜೆಪಿಗೆ ತಕ್ಕ ಪಾಠ ಕಲಿಸಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಟಿ20 ವಿಶ್ವಕಪ್ |ಶೀಘ್ರದಲ್ಲಿ ಭಾರತ ತಂಡ ಪ್ರಕಟ: 2ನೇ ಕೀಪರ್‌ ಸ್ಥಾನಕ್ಕೆ ರಾಹುಲ್?

ಟಿ20 ವಿಶ್ವಕಪ್ |ಶೀಘ್ರದಲ್ಲಿ ಭಾರತ ತಂಡ ಪ್ರಕಟ: 2ನೇ ಕೀಪರ್‌ ಸ್ಥಾನಕ್ಕೆ ರಾಹುಲ್?
ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಅಮೋಘವಾಗಿ ಆಡುತ್ತಿರುವ ರಿಷಭ್ ಪಂತ್ ಅವರು ಮುಂಬರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡದಲ್ಲಿ ಆಡುವುದು ಬಹುತೇಕ ಖಚಿತವಾಗಿದೆ.

ಗುಜರಾತ್ ದೋಣಿ ದುರಂತ: ವಡೋದರಾ ಪಾಲಿಕೆ ಆಯುಕ್ತರ ವಿರುದ್ಧ ತನಿಖೆಗೆ HC ಆದೇಶ

ಗುಜರಾತ್ ದೋಣಿ ದುರಂತ: ವಡೋದರಾ ಪಾಲಿಕೆ ಆಯುಕ್ತರ ವಿರುದ್ಧ ತನಿಖೆಗೆ HC ಆದೇಶ
ಗುಜರಾತ್‌ನ ವಡೋದರಾದಲ್ಲಿ 14 ಜನರ ಸಾವಿಗೆ ಕಾರಣವಾದ ಹರ್ನಿ ಕೆರೆಯಲ್ಲಿನ ದೋಣಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಲ್ಲಿನ ಪಾಲಿಕೆ ಆಯುಕ್ತರ ವಿರುದ್ಧ ಇಲಾಖಾ ವಿಚಾರಣೆ ನಡೆಸುವಂತೆ ಗುಜರಾತ್ ಹೈಕೋರ್ಟ್ ಗುರುವಾರ ಆದೇಶಿಸಿದೆ.

LS Polls: 'ಜೈಲಿಗೆ ಉತ್ತರ ಮತಗಳಲ್ಲಿ ಕೊಡುತ್ತೇವೆ': ಎಎಪಿ ಪ್ರಚಾರ ಗೀತೆ ಬಿಡುಗಡೆ

LS Polls: 'ಜೈಲಿಗೆ ಉತ್ತರ ಮತಗಳಲ್ಲಿ ಕೊಡುತ್ತೇವೆ': ಎಎಪಿ ಪ್ರಚಾರ ಗೀತೆ ಬಿಡುಗಡೆ
2024ರ ಲೋಕಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷ (ಎಎಪಿ) ಗುರುವಾರ ತನ್ನ ಪ್ರಚಾರ ಗೀತೆಯನ್ನು ಬಿಡುಗಡೆ ಮಾಡಿದೆ.

ಹಾಸನದಲ್ಲಿ ಚೆಲ್ಲಾಡುತ್ತಿರುವ ಪೆನ್‌ಡ್ರೈವ್ ನಿಮ್ಮದೇ: HDKಗೆ ಕಾಂಗ್ರೆಸ್ ಪ್ರಶ್ನೆ

ಹಾಸನದಲ್ಲಿ ಚೆಲ್ಲಾಡುತ್ತಿರುವ ಪೆನ್‌ಡ್ರೈವ್ ನಿಮ್ಮದೇ: HDKಗೆ ಕಾಂಗ್ರೆಸ್ ಪ್ರಶ್ನೆ
ಹಾಸನದ ಬೀದಿಗಳಲ್ಲಿ ಚೆಲ್ಲಾಡುತ್ತಿರುವ ಪೆನ್‌ ಡ್ರೈವ್‌ ನಿಮ್ಮದೇ ಎಂದು ರಾಜ್ಯ ಕಾಂಗ್ರೆಸ್ ಘಟಕ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ ಕುಮಾರಸ್ವಾಮಿ ಅವರನ್ನು ಪ್ರಶ್ನಿಸಿದೆ.
ಸುಭಾಷಿತ: ಗುರುವಾರ, 25 ಏಪ್ರಿಲ್ 2024
ADVERTISEMENT

ಪ್ರಜಾ ಮತ

ಇನ್ನಷ್ಟು