ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ಒಕ್ಕಲಿಗ ಸಮುದಾಯದವರು ಸ್ವಾಭಿಮಾನಿಗಳು; ಸದಾನಂದಗೌಡ

ಕೋವಿಡ್‌ ಭ್ರಷ್ಟಾಚಾರದಲ್ಲಿ ಸುಧಾಕರ್‌ ಜೈಲಿಗೆ: ಸಿದ್ಧರಾಮಯ್ಯ ಸುಳಿವು

ಕೋವಿಡ್‌ ಭ್ರಷ್ಟಾಚಾರದಲ್ಲಿ ಸುಧಾಕರ್‌ ಜೈಲಿಗೆ: ಸಿದ್ಧರಾಮಯ್ಯ ಸುಳಿವು
‘ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ. ಸುಧಾಕರ್ ಆರೋಗ್ಯ ಸಚಿವರಾಗಿದ್ದಾಗ ಬಹಳಷ್ಟು ಭ್ರಷ್ಟಾಚಾರ ಮಾಡಿದ್ದಾರೆ. ಈ ಬಗ್ಗೆ ತನಿಖೆಗೆ ಆಯೋಗ ರಚಿಸಿದ್ದೇನೆ. ನನಗೆ ಇರುವ ಮಾಹಿತಿ ಪ್ರಕಾರ ಭ್ರಷ್ಟಾಚಾರ ನಡೆಸಿರುವುದಕ್ಕೆ ಸಾಕಷ್ಟು ಸಾಕ್ಷ್ಯಗಳಿವೆ’

ಮಂದಿರದಲ್ಲಿ ಮತ ಯಾಚನೆಗೆ ಆಕ್ಷೇಪ: ಶಾಸಕ ಕಾಮತ್–ಮೊಕ್ತೇಸರ ನಡುವೆ ಮಾತಿನ ಚಕಮಕಿ

ಮಂದಿರದಲ್ಲಿ ಮತ ಯಾಚನೆಗೆ ಆಕ್ಷೇಪ: ಶಾಸಕ ಕಾಮತ್–ಮೊಕ್ತೇಸರ ನಡುವೆ ಮಾತಿನ ಚಕಮಕಿ
ಮಂಗಳೂರಿನ ಉರ್ವ ಚಿಲಿಂಬಿಯ ಶಿರ್ಡಿ ಸಾಯಿಬಾಬಾ ದೇವಸ್ಥಾನದ ಬಳಿ ಮತ ಯಾಚನೆ ಮಾಡುವ ವಿಚಾರದಲ್ಲಿ ಶಾಸಕ ವೇದವ್ಯಾಸ ಕಾಮತ್‌ ಹಾಗೂ ಮಂದಿರದ ಮೊಕ್ತೇಸರ ವಿಶ್ವಾಸ್‌ದಾಸ್‌ ನಡುವೆ ಗುರುವಾರ ಸಂಜೆ ಮಾತಿನ ಚಕಮಕಿ ನಡೆಯಿತು

ಕೊಡಗು | ಹುಲಿ ದಾಳಿಗೆ ಅಸ್ಸಾಂನ ವ್ಯಕ್ತಿ ಸಾವು

ವಿಜಯಪುರ | ಸಿಡಿಲು ಬಡಿದು ಮೆಹತರ್‌ ಮಹಲ್‌ ಮಿನಾರ್‌ಗೆ ಹಾನಿ

ವಿಜಯಪುರ | ಸಿಡಿಲು ಬಡಿದು ಮೆಹತರ್‌ ಮಹಲ್‌ ಮಿನಾರ್‌ಗೆ ಹಾನಿ
ವಿಜಯಪುರದ ಜುಮ್ಮಾ ಮಸೀದಿ ರಸ್ತೆಯಲ್ಲಿರುವ ಆದಿಲ್‌ ಶಾಹಿ ಅರಸರ ಕಾಲದ ಐತಿಹಾಸಿಕ ಸ್ಮಾರಕ ಮೆಹತರ್‌ ಮಹಲ್‌ಗೆ ಗುರುವಾರ ಸಂಜೆ ಸಿಡಿಲು ಬಡಿದು, ಮಿನಾರ್‌ನ ಗೋಪುರಕ್ಕೆ ಹಾನಿಯಾಗಿದೆ.

ದಾರುಕೇಶ್ವರಯ್ಯ ನಾಮಪತ್ರ ವಜಾ ಮಾಡಲು ಮನವಿ: CECಗೆ ಹೈಕೋರ್ಟ್‌ ನೋಟಿಸ್‌

ದಾರುಕೇಶ್ವರಯ್ಯ ನಾಮಪತ್ರ ವಜಾ ಮಾಡಲು ಮನವಿ: CECಗೆ ಹೈಕೋರ್ಟ್‌ ನೋಟಿಸ್‌
'ಬೇಡ ಜಂಗಮ ಜಾತಿಯ ಪ್ರಮಾಣ ಪತ್ರ ಪಡೆದು ಸ್ಪರ್ಧಿಸಿ ಕಣದಲ್ಲಿ ಉಳಿದಿರುವ ಎಂ.ಪಿ.ದಾರುಕೇಶ್ವರಯ್ಯ ಅವರ ನಾಮಪತ್ರ ಸ್ವೀಕಾರ ಮಾಡಿರುವುದನ್ನು ವಜಾಗೊಳಿಸಬೇಕು’ ಎಂದು ಕೋರಲಾದ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.

ಹುಬ್ಬಳ್ಳಿ | BVB ಕಾಲೇಜು ವಿದ್ಯಾರ್ಥಿನಿಗೆ ಚಾಕು ಇರಿದು ಕೊಲೆ ಮಾಡಿದ ಸಹಪಾಠಿ

ಹುಬ್ಬಳ್ಳಿ | BVB ಕಾಲೇಜು ವಿದ್ಯಾರ್ಥಿನಿಗೆ ಚಾಕು ಇರಿದು ಕೊಲೆ ಮಾಡಿದ ಸಹಪಾಠಿ
ಹುಬ್ಬಳ್ಳಿ: ನಗರದ ಬಿವಿಬಿ ಕಾಲೇಜು ಆವರಣದಲ್ಲಿ ಗುರುವಾರ ಸಂಜೆ ಸಹಪಾಠಿಯೇ ವಿದ್ಯಾರ್ಥಿನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

ದಾಖಲೆ ಇಲ್ಲದ ₹73.99 ಲಕ್ಷ ಮೌಲ್ಯದ ಆಭರಣ ವಶ

ದಾಖಲೆ ಇಲ್ಲದ ₹73.99 ಲಕ್ಷ ಮೌಲ್ಯದ ಆಭರಣ ವಶ
ಸೂಕ್ತ ದಾಖಲೆ ಇಲ್ಲದೆ ಸಾಗಿಸಲಾಗುತ್ತಿದ್ದ ₹73.99 ಲಕ್ಷ ಮೌಲ್ಯದ ಬಂಗಾರ ಮತ್ತು ಬೆಳ್ಳಿ ಆಭರಣಗಳನ್ನು ತಾಲ್ಲೂಕಿನ ಅರ್ಗಾ ಚೆಕ್‍ಪೋಸ್ಟ್ ನಲ್ಲಿ ಕ್ಷಿಪ್ರ ಪಡೆ ಅಧಿಕಾರಿಗಳು ಬುಧವಾರ ರಾತ್ರಿ ವಶಕ್ಕೆ ಪಡೆದಿದ್ದಾರೆ.

ಕಾಂಗ್ರೆಸ್‌, ಎಎಪಿ ಪಕ್ಷಗಳು ಬೇರೆ, ನಿಲುವು ಒಂದೇ: ಸಚಿವ ಸಂತೋಷ ಲಾಡ್‌

ಕಾಂಗ್ರೆಸ್‌, ಎಎಪಿ ಪಕ್ಷಗಳು ಬೇರೆ, ನಿಲುವು ಒಂದೇ: ಸಚಿವ ಸಂತೋಷ ಲಾಡ್‌
ಕಾಂಗ್ರೆಸ್‌ ಮತ್ತು ಆಮ್‌ ಆದ್ಮಿ ಪಕ್ಷ ಬೇರೆ ಆಗಿದ್ದರೂ, ಸೈದ್ಧಾಂತಿಕ ನಿಲುವು ಒಂದೇ ಆಗಿದೆ. ಪ್ರಸ್ತುತ ಲೋಕಸಭಾ ಚುನಾವಣೆಯನ್ನು ಎರಡೂ ಪಕ್ಷಗಳು ಒಂದಾಗಿ ಎದುರಿಸಲು ಸಿದ್ಧವಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್‌ ಹೇಳಿದರು.
ADVERTISEMENT

ಕೈಗಾರಿಕಾ ಕ್ರಾಂತಿ ಮಾಡಿದ ಪಕ್ಷ ಕಾಂಗ್ರೆಸ್: ಸಚಿವ ಎಂ. ಬಿ. ಪಾಟೀಲ

ಕೈಗಾರಿಕಾ ಕ್ರಾಂತಿ ಮಾಡಿದ ಪಕ್ಷ ಕಾಂಗ್ರೆಸ್: ಸಚಿವ ಎಂ. ಬಿ. ಪಾಟೀಲ
‘ಕಾಂಗ್ರೆಸ್ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿರುವುದು ಮಾತ್ರವಲ್ಲ, ಸೂಜಿಯಿಂದ ಹಿಡಿದು ವಿಮಾನ ತಯಾರಿಕೆವರೆಗೆ ಕೈಗಾರಿಕೆ ಕ್ರಾಂತಿ ಮಾಡಿದ ಪಕ್ಷವಾಗಿದೆ’ ಎಂದು ಸಚಿವ ಎಂ.ಬಿ. ಪಾಟೀಲ ಹೇಳಿದರು.

ಒಕ್ಕಲಿಗ ಸಮುದಾಯದವರು ಸ್ವಾಭಿಮಾನಿಗಳು; ಸದಾನಂದಗೌಡ

ಒಕ್ಕಲಿಗ ಸಮುದಾಯದವರು ಸ್ವಾಭಿಮಾನಿಗಳು; ಸದಾನಂದಗೌಡ
ರಾಜ್ಯದಲ್ಲಿರುವ ಒಕ್ಕಲಿಗ ಗೌಡರೆಲ್ಲ ಸ್ವಾಭಿಮಾನಿಗಳು ಎಂದು ಬಿಜೆಪಿ ಮುಖಂಡ ಡಿ.ವಿ.ಸದಾನಂದಗೌಡ ತಿಳಿಸಿದರು.

ಕೋವಿಡ್‌ ಭ್ರಷ್ಟಾಚಾರದಲ್ಲಿ ಸುಧಾಕರ್‌ ಜೈಲಿಗೆ: ಸಿದ್ಧರಾಮಯ್ಯ ಸುಳಿವು

ಕೋವಿಡ್‌ ಭ್ರಷ್ಟಾಚಾರದಲ್ಲಿ ಸುಧಾಕರ್‌ ಜೈಲಿಗೆ: ಸಿದ್ಧರಾಮಯ್ಯ ಸುಳಿವು
‘ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ. ಸುಧಾಕರ್ ಆರೋಗ್ಯ ಸಚಿವರಾಗಿದ್ದಾಗ ಬಹಳಷ್ಟು ಭ್ರಷ್ಟಾಚಾರ ಮಾಡಿದ್ದಾರೆ. ಈ ಬಗ್ಗೆ ತನಿಖೆಗೆ ಆಯೋಗ ರಚಿಸಿದ್ದೇನೆ. ನನಗೆ ಇರುವ ಮಾಹಿತಿ ಪ್ರಕಾರ ಭ್ರಷ್ಟಾಚಾರ ನಡೆಸಿರುವುದಕ್ಕೆ ಸಾಕಷ್ಟು ಸಾಕ್ಷ್ಯಗಳಿವೆ’
ADVERTISEMENT

ಮಂದಿರದಲ್ಲಿ ಮತ ಯಾಚನೆಗೆ ಆಕ್ಷೇಪ: ಶಾಸಕ ಕಾಮತ್–ಮೊಕ್ತೇಸರ ನಡುವೆ ಮಾತಿನ ಚಕಮಕಿ

ಮಂದಿರದಲ್ಲಿ ಮತ ಯಾಚನೆಗೆ ಆಕ್ಷೇಪ: ಶಾಸಕ ಕಾಮತ್–ಮೊಕ್ತೇಸರ ನಡುವೆ ಮಾತಿನ ಚಕಮಕಿ
ಮಂಗಳೂರಿನ ಉರ್ವ ಚಿಲಿಂಬಿಯ ಶಿರ್ಡಿ ಸಾಯಿಬಾಬಾ ದೇವಸ್ಥಾನದ ಬಳಿ ಮತ ಯಾಚನೆ ಮಾಡುವ ವಿಚಾರದಲ್ಲಿ ಶಾಸಕ ವೇದವ್ಯಾಸ ಕಾಮತ್‌ ಹಾಗೂ ಮಂದಿರದ ಮೊಕ್ತೇಸರ ವಿಶ್ವಾಸ್‌ದಾಸ್‌ ನಡುವೆ ಗುರುವಾರ ಸಂಜೆ ಮಾತಿನ ಚಕಮಕಿ ನಡೆಯಿತು

ಕೊಡಗು | ಹುಲಿ ದಾಳಿಗೆ ಅಸ್ಸಾಂನ ವ್ಯಕ್ತಿ ಸಾವು

 ಕೊಡಗು | ಹುಲಿ ದಾಳಿಗೆ ಅಸ್ಸಾಂನ ವ್ಯಕ್ತಿ ಸಾವು
ಗೋಣಿಕೊಪ್ಪಲು ಸಮೀಪದ ಪೊನ್ನಂಪೇಟೆ ತಾಲ್ಲೂಕಿನ ನಿಟ್ಟೂರು ಜಾಗಲೆ ಗ್ರಾಮದಲ್ಲಿ ಅಸ್ಸಾಂನಿಂದ ಬಂದು ಇಲ್ಲಿ ಕೆಲಸ ಮಾಡುತ್ತಿದ್ದ ಮುಝೀದ್ ರೆಹಮಾನ್ (55) ಎಂಬುವವರು ಗುರುವಾರ ಹುಲಿ ದಾಳಿಗೆ ಸಿಲುಕಿ ಮೃತಪಟ್ಟಿದ್ದಾರೆ.

ವಿಜಯಪುರ | ಸಿಡಿಲು ಬಡಿದು ಮೆಹತರ್‌ ಮಹಲ್‌ ಮಿನಾರ್‌ಗೆ ಹಾನಿ

ವಿಜಯಪುರ | ಸಿಡಿಲು ಬಡಿದು ಮೆಹತರ್‌ ಮಹಲ್‌ ಮಿನಾರ್‌ಗೆ ಹಾನಿ
ವಿಜಯಪುರದ ಜುಮ್ಮಾ ಮಸೀದಿ ರಸ್ತೆಯಲ್ಲಿರುವ ಆದಿಲ್‌ ಶಾಹಿ ಅರಸರ ಕಾಲದ ಐತಿಹಾಸಿಕ ಸ್ಮಾರಕ ಮೆಹತರ್‌ ಮಹಲ್‌ಗೆ ಗುರುವಾರ ಸಂಜೆ ಸಿಡಿಲು ಬಡಿದು, ಮಿನಾರ್‌ನ ಗೋಪುರಕ್ಕೆ ಹಾನಿಯಾಗಿದೆ.

ದಾರುಕೇಶ್ವರಯ್ಯ ನಾಮಪತ್ರ ವಜಾ ಮಾಡಲು ಮನವಿ: CECಗೆ ಹೈಕೋರ್ಟ್‌ ನೋಟಿಸ್‌

ದಾರುಕೇಶ್ವರಯ್ಯ ನಾಮಪತ್ರ ವಜಾ ಮಾಡಲು ಮನವಿ: CECಗೆ ಹೈಕೋರ್ಟ್‌ ನೋಟಿಸ್‌
'ಬೇಡ ಜಂಗಮ ಜಾತಿಯ ಪ್ರಮಾಣ ಪತ್ರ ಪಡೆದು ಸ್ಪರ್ಧಿಸಿ ಕಣದಲ್ಲಿ ಉಳಿದಿರುವ ಎಂ.ಪಿ.ದಾರುಕೇಶ್ವರಯ್ಯ ಅವರ ನಾಮಪತ್ರ ಸ್ವೀಕಾರ ಮಾಡಿರುವುದನ್ನು ವಜಾಗೊಳಿಸಬೇಕು’ ಎಂದು ಕೋರಲಾದ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.

IPL 2024: ಮುಂಬೈ ವಿರುದ್ಧ ಟಾಸ್‌ ಗೆದ್ದು ಬೌಲಿಂಗ್ ಆಯ್ದುಕೊಂಡ ಪಂಜಾಬ್

IPL 2024: ಮುಂಬೈ ವಿರುದ್ಧ ಟಾಸ್‌ ಗೆದ್ದು ಬೌಲಿಂಗ್ ಆಯ್ದುಕೊಂಡ ಪಂಜಾಬ್
ಮೊಹಾಲಿ: ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಮೊಹಾಲಿಯಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಪಂಜಾಬ್‌ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿದೆ.

ದೇಶದಲ್ಲಿ 15 ದಿನದಲ್ಲಿ 7 ಸಾವಿರ ಕೋಟಿ ಯೂನಿಟ್‌ ವಿದ್ಯುತ್‌ ಬಳಕೆ!

ದೇಶದಲ್ಲಿ 15 ದಿನದಲ್ಲಿ 7 ಸಾವಿರ ಕೋಟಿ ಯೂನಿಟ್‌ ವಿದ್ಯುತ್‌ ಬಳಕೆ!
ಆರ್ಥಿಕ ಚಟುವಟಿಕೆ ಮತ್ತು ಬಳಕೆಯಲ್ಲಿನ ಸುಧಾರಣೆಯಿಂದಾಗಿ ಏಪ್ರಿಲ್‌ ತಿಂಗಳ ಮೊದಲ 15 ದಿನದಲ್ಲಿ ದೇಶದ ವಿದ್ಯುತ್‌ ಬಳಕೆ ಶೇ 10ರಷ್ಟು ಏರಿಕೆಯಾಗಿದೆ.

ಚೂರಿ ಇರಿತ ಪ್ರಕರಣ ನಡೆದಿದ್ದ ಸಿಡ್ನಿ ಶಾಪಿಂಗ್ ಮಾಲ್ ಪುನರಾರಂಭ

ಚೂರಿ ಇರಿತ ಪ್ರಕರಣ ನಡೆದಿದ್ದ ಸಿಡ್ನಿ ಶಾಪಿಂಗ್ ಮಾಲ್ ಪುನರಾರಂಭ
ಯುವಕನೊಬ್ಬ ಹಲವರಿಗೆ ಚೂರಿಯಿಂದ ಇರಿದು, ಆರು ಜನ ಮೃತಪಟ್ಟ ಪ್ರಕರಣ ನಡೆದಿದ್ದ ಇಲ್ಲಿನ ಶಾಪಿಂಗ್ ಮಾಲ್ ಗುರುವಾರ ಮತ್ತೆ ಗ್ರಾಹಕರಿಗೆ ತೆರೆದುಕೊಂಡಿತು

ಅಕ್ರಮ ನೇಮಕಾತಿ ಪ್ರಕರಣ | ಇ.ಡಿ ವಿಚಾರಣೆಗೆ ಹಾಜರಾದ ಅಮಾನತುಲ್ಲಾ ಖಾನ್

ಅಕ್ರಮ ನೇಮಕಾತಿ ಪ್ರಕರಣ | ಇ.ಡಿ ವಿಚಾರಣೆಗೆ ಹಾಜರಾದ ಅಮಾನತುಲ್ಲಾ ಖಾನ್
ದೆಹಲಿ ವಕ್ಫ್‌ ಬೋರ್ಡ್‌ನಲ್ಲಿ ಅಕ್ರಮ ನೇಮಕಾತಿ ಪ್ರಕರಣ

ಲೋಕಸಭಾ ಚುನಾವಣೆ | ತಮಿಳುನಾಡು: ಒಟ್ಟು ₹ 1,301 ಕೋಟಿ ವಶ

ಲೋಕಸಭಾ ಚುನಾವಣೆ | ತಮಿಳುನಾಡು: ಒಟ್ಟು ₹ 1,301 ಕೋಟಿ ವಶ
ಚೆನ್ನೈ: ಲೋಕಸಭಾ ಚುನಾವಣೆ ಘೋಷಣೆಯಾದ ದಿನದಿಂದ ಏಪ್ರಿಲ್‌ 17ರವರೆಗೆ ತಮಿಳುನಾಡಿನಲ್ಲಿ ಚುನಾವಣಾ ಅಧಿಕಾರಿಗಳು ನಗದು ಸೇರಿದಂತೆ ಒಟ್ಟು ₹ 1,301.22 ಕೋಟಿ ವಶಪಡಿಸಿಕೊಂಡಿದ್ದಾರೆ.
ಸುಭಾಷಿತ
ADVERTISEMENT

ಪ್ರಜಾ ಮತ

ಇನ್ನಷ್ಟು