ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

ಕಾಂಗ್ರೆಸ್ ಜತೆ ಸಾಯುವುದಕ್ಕಿಂತ ಮೈತ್ರಿ ಬದಲಿಸಿ: ಪ್ರಧಾನಿ ನರೇಂದ್ರ ಮೋದಿ

ಇಸ್ರೊ ರಾಕೆಟ್‌ಗೆ 3 ಡಿ ಮುದ್ರಣದ ಎಂಜಿನ್‌

ಇಸ್ರೊ ರಾಕೆಟ್‌ಗೆ 3 ಡಿ ಮುದ್ರಣದ ಎಂಜಿನ್‌
ಇಸ್ರೊ ಇದೇ ಮೊದಲ ಬಾರಿಗೆ ‘ತ್ರಿ–ಡಿ’ ಮುದ್ರಣದ ಮೂಲಕ ಮರು ವಿನ್ಯಾಸಗೊಳಿಸಿ ತಯಾರಿಸಿರುವ ಪಿಎಸ್‌ 4 ಎಂಜಿನ್‌ನ ಸುದೀರ್ಘಾವಧಿಯ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ.

ಹನುಮಾನ್ ಕೃಪೆಯಿಂದ ಜೈಲಿನಿಂದ ಹೊರಗೆ ಬಂದಿದ್ದೇನೆ: ಅರವಿಂದ ಕೇಜ್ರಿವಾಲ್‌

ಹನುಮಾನ್ ಕೃಪೆಯಿಂದ ಜೈಲಿನಿಂದ ಹೊರಗೆ ಬಂದಿದ್ದೇನೆ: ಅರವಿಂದ ಕೇಜ್ರಿವಾಲ್‌
ಹನುಮಾನ್‌ ಕೃಪೆಯಿಂದಾಗಿ ನಾನು ಜೈಲಿನಿಂದ ಹೊರಗೆ ಬಂದಿದ್ದೇನೆ. ಶನಿವಾರ ಹನುಮಾನ್ ದೇಗುಲಕ್ಕೆ ಭೇಟಿ ನೀಡಿ, ಪಕ್ಷದ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸುವೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದರು.

ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು: ಎಎಪಿ ಕಚೇರಿಯಲ್ಲಿ ಸಂಭ್ರಮ

ಹಾಸನ: ದೇವರಾಜೇಗೌಡ ವಿರುದ್ಧ ಲೈಂಗಿಕ ದೌರ್ಜನ್ಯದ ದೂರು

ಹಾಸನ: ದೇವರಾಜೇಗೌಡ ವಿರುದ್ಧ ಲೈಂಗಿಕ ದೌರ್ಜನ್ಯದ ದೂರು
ವಕೀಲ, ಬಿಜೆಪಿ ಮುಖಂಡ ಜಿ. ದೇವರಾಜೇಗೌಡ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯದ ದೂರು ದಾಖಲಿಸಿದ್ದು, ಈಗ ಪ್ರಕರಣದ ವಿವರಗಳು ಬಹಿರಂಗವಾಗುತ್ತಿವೆ.

ರಾಜ್ಯಸಭೆಯ ಸದಸ್ಯರಾಗಿ ಪ್ರಫುಲ್ ಪಟೇಲ್ ಪ್ರಮಾಣ ವಚನ

ರಾಜ್ಯಸಭೆಯ ಸದಸ್ಯರಾಗಿ ಪ್ರಫುಲ್ ಪಟೇಲ್ ಪ್ರಮಾಣ ವಚನ
ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖಂಡ ಪ್ರಫುಲ್ ಪಟೇಲ್ ಅವರು ಶುಕ್ರವಾರ ರಾಜ್ಯಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಪಾಕಿಸ್ತಾನ ಗೌರವಿಸುವಂತೆ ಸಲಹೆ | ಕಾಂಗ್ರೆಸ್‌ ಮುಖಂಡ ಅಯ್ಯರ್‌ ಮಾತಿಗೆ BJP ಕಿಡಿ

ಪಾಕಿಸ್ತಾನ ಗೌರವಿಸುವಂತೆ ಸಲಹೆ | ಕಾಂಗ್ರೆಸ್‌ ಮುಖಂಡ ಅಯ್ಯರ್‌ ಮಾತಿಗೆ BJP ಕಿಡಿ
ಪಾಕಿಸ್ತಾನವನ್ನು ಭಾರತ ಗೌರವಿಸಬೇಕು ಎಂದು ಕಾಂಗ್ರೆಸ್‌ ಮುಖಂಡ ಮಣಿಶಂಕರ್‌ ಅಯ್ಯರ್‌ ಅವರು ಹೇಳಿದ್ದ ಹಳೆ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ಇದು ಬಿಜೆಪಿ ಮತ್ತು ಕಾಂಗ್ರೆಸ್‌ ನಡುವಿನ ವಾಕ್ಸಮರಕ್ಕೆ ಕಾರಣವಾಗಿದೆ.

ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಧಾರಾಕಾರ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಧಾರಾಕಾರ ಮಳೆ ಸಾಧ್ಯತೆ: ಹವಾಮಾನ ಇಲಾಖೆ
ರಾಜ್ಯದ ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಇದೇ 11ರಿಂದ 14ರ ವರೆಗೆ ಗುಡುಗು ಸಹಿತ ಧಾರಾಕಾರ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದೇವರ ಹೆಸರಲ್ಲಿ ಬಿಜೆಪಿ ಮತಯಾಚನೆ: ಪ್ರಿಯಾಂಕಾ ಗಾಂಧಿ

ದೇವರ ಹೆಸರಲ್ಲಿ ಬಿಜೆಪಿ ಮತಯಾಚನೆ: ಪ್ರಿಯಾಂಕಾ ಗಾಂಧಿ
ಹಣದುಬ್ಬರ‌ ಮತ್ತು ನಿರುದ್ಯೋಗ ಸಮಸ್ಯೆಯ ಬಗ್ಗೆ ಮಾತನಾಡುವುದನ್ನು ಬಿಟ್ಟು ಬಿಜೆಪಿಯು ದೇವರ ಹೆಸರಿನಲ್ಲಿ ಮತಯಾಚಿಸುತ್ತಿದೆ ಎಂದು ಕಾಂಗ್ರೆಸ್‌ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಶುಕ್ರವಾರ ಆರೋಪಿಸಿದರು.
ADVERTISEMENT

ಹನುಮಾನ್ ಕೃಪೆಯಿಂದ ಜೈಲಿನಿಂದ ಹೊರಗೆ ಬಂದಿದ್ದೇನೆ: ಅರವಿಂದ ಕೇಜ್ರಿವಾಲ್‌

ಹನುಮಾನ್ ಕೃಪೆಯಿಂದ ಜೈಲಿನಿಂದ ಹೊರಗೆ ಬಂದಿದ್ದೇನೆ: ಅರವಿಂದ ಕೇಜ್ರಿವಾಲ್‌
ಹನುಮಾನ್‌ ಕೃಪೆಯಿಂದಾಗಿ ನಾನು ಜೈಲಿನಿಂದ ಹೊರಗೆ ಬಂದಿದ್ದೇನೆ. ಶನಿವಾರ ಹನುಮಾನ್ ದೇಗುಲಕ್ಕೆ ಭೇಟಿ ನೀಡಿ, ಪಕ್ಷದ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸುವೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದರು.

ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು: ಎಎಪಿ ಕಚೇರಿಯಲ್ಲಿ ಸಂಭ್ರಮ

ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು: ಎಎಪಿ ಕಚೇರಿಯಲ್ಲಿ ಸಂಭ್ರಮ
ಪ್ರಸಕ್ತ ಸಾಗುತ್ತಿರುವ ಲೋಕಸಭಾ ಚುನಾವಣೆಯಲ್ಲಿ ಪ್ರಚಾರ ನಡೆಸಲು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್‌ ಜೂನ್ 1 ರವರೆಗೆ ಮಧ್ಯಂತರ ಜಾಮೀನನ್ನು ಶುಕ್ರವಾರ ಮಂಜೂರು ಮಾಡಿದೆ

ಹಾಸನ: ದೇವರಾಜೇಗೌಡ ವಿರುದ್ಧ ಲೈಂಗಿಕ ದೌರ್ಜನ್ಯದ ದೂರು

ಹಾಸನ: ದೇವರಾಜೇಗೌಡ ವಿರುದ್ಧ ಲೈಂಗಿಕ ದೌರ್ಜನ್ಯದ ದೂರು
ವಕೀಲ, ಬಿಜೆಪಿ ಮುಖಂಡ ಜಿ. ದೇವರಾಜೇಗೌಡ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯದ ದೂರು ದಾಖಲಿಸಿದ್ದು, ಈಗ ಪ್ರಕರಣದ ವಿವರಗಳು ಬಹಿರಂಗವಾಗುತ್ತಿವೆ.

ರಾಜ್ಯಸಭೆಯ ಸದಸ್ಯರಾಗಿ ಪ್ರಫುಲ್ ಪಟೇಲ್ ಪ್ರಮಾಣ ವಚನ

ರಾಜ್ಯಸಭೆಯ ಸದಸ್ಯರಾಗಿ ಪ್ರಫುಲ್ ಪಟೇಲ್ ಪ್ರಮಾಣ ವಚನ
ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖಂಡ ಪ್ರಫುಲ್ ಪಟೇಲ್ ಅವರು ಶುಕ್ರವಾರ ರಾಜ್ಯಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಕಳಸ | ಅಶ್ಲೀಲ ವಿಡಿಯೊ ಹಂಚಿಕೆ: ಆರೋಪಿ ಪ್ರಜ್ವಲ್ ಬಂಧನ

ಕಳಸ | ಅಶ್ಲೀಲ ವಿಡಿಯೊ ಹಂಚಿಕೆ: ಆರೋಪಿ ಪ್ರಜ್ವಲ್ ಬಂಧನ
ಅಶ್ಲೀಲ ವಿಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿದ್ದ ಆರೋಪದಲ್ಲಿ ಮೂಡಿಗೆರೆ ತಾಲ್ಲೂಕಿನ ಸಂಸೆ ಗ್ರಾಮದ ಬಸರೀಕಲ್ಲು ಪ್ರದೇಶದ ಸಿ.ಪ್ರಜ್ವಲ್ (25) ಎಂಬಾತನನ್ನು ಕುದುರೆಮುಖ ಪೊಲೀಸರು ಬಂಧಿಸಿದ್ದಾರೆ.

IPL 2024 | GT Vs CSK: ಟಾಸ್‌ ಸೋತ ಗುಜರಾತ್‌ ಟೈಟನ್ಸ್ ಬ್ಯಾಟಿಂಗ್‌

IPL 2024 | GT Vs CSK: ಟಾಸ್‌ ಸೋತ ಗುಜರಾತ್‌ ಟೈಟನ್ಸ್ ಬ್ಯಾಟಿಂಗ್‌
ಗುಜರಾತ್‌ ಟೈಟನ್ಸ್‌ ವಿರುದ್ಧದ ಐ‍ಪಿಎಲ್ ಪಂದ್ಯದಲ್ಲಿ ಟಾಸ್‌ ಗೆದ್ದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವು ಬೌಲಿಂಗ್ ಆಯ್ದುಕೊಂಡಿದೆ.

ಬ್ರಿಜ್‌ಭೂಷಣ್‌ ವಿರುದ್ಧ ದೋಷಾರೋಪಣೆ ಹೊರಿಸಿ ದೆಹಲಿ ನ್ಯಾಯಾಲಯ ಆದೇಶ

ಬ್ರಿಜ್‌ಭೂಷಣ್‌ ವಿರುದ್ಧ ದೋಷಾರೋಪಣೆ ಹೊರಿಸಿ ದೆಹಲಿ ನ್ಯಾಯಾಲಯ ಆದೇಶ
ಕುಸ್ತಿ ಫೆಡರೇಷನ್‌ನ ಮಾಜಿ ಅಧ್ಯಕ್ಷ ಬ್ರಿಜ್‌ಭೂಷಣ್‌ ಸಿಂಗ್‌ ವಿರುದ್ಧ ಆರೋಪ ಪಟ್ಟಿ ಸಲ್ಲಿಸುವಂತೆ ದೆಹಲಿ ನ್ಯಾಯಾಲಯ ಆದೇಶಿಸಿದೆ. ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪವನ್ನು ಬ್ರಿಜಭೂಷಣ್‌ ಎದುರಿಸುತ್ತಿದ್ದಾರೆ.

ಅಹಮದಾಬಾದ್‌ | ಶಾಲೆಗಳಿಗೆ ಬೆದರಿಕೆ ಇ–ಮೇಲ್ ಬಂದಿದ್ದು ಪಾಕ್‌ನಿಂದ

ಅಹಮದಾಬಾದ್‌ | ಶಾಲೆಗಳಿಗೆ ಬೆದರಿಕೆ ಇ–ಮೇಲ್ ಬಂದಿದ್ದು ಪಾಕ್‌ನಿಂದ
ಮೇ 6 ರಂದು ಅಹಮದಾಬಾದ್‌ನ 36ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ–ಮೇಲ್‌ ಕಳುಹಿಸಿದ್ದ ಆರೋಪಿಯ ಗುರುತು ಪತ್ತೆ ಹಚ್ಚಲಾಗಿದ್ದು, ಆತ ಪಾಕಿಸ್ತಾನದ ನಿವಾಸಿ ಎಂದು ಹಿರಿಯ ಪೊಲೀಸ್‌ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಮೋದಿ, ಶಾಗೆ ಆತಂಕ | ಸೋಲಿನ ಭೀತಿಯಿಂದ ಕಾಂಗ್ರೆಸ್‌ ವಿರುದ್ಧ ಸುಳ್ಳು ಆರೋಪ: ಖರ್ಗೆ

ಮೋದಿ, ಶಾಗೆ ಆತಂಕ | ಸೋಲಿನ ಭೀತಿಯಿಂದ ಕಾಂಗ್ರೆಸ್‌ ವಿರುದ್ಧ ಸುಳ್ಳು ಆರೋಪ: ಖರ್ಗೆ
 
ಸುಭಾಷಿತ
ADVERTISEMENT

ಪ್ರಜಾ ಮತ

ಇನ್ನಷ್ಟು