ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ದಕ್ಷಿಣ ರಾಜ್ಯಗಳ ಜಲಾಶಯಗಳಲ್ಲಿ ನೀರಿನ ಸಂಗ್ರಹ ಮಟ್ಟ ಕೇವಲ ಶೇ 17: CWC

LS Polls | ಐದನೇ ಹಂತ: ನಾಮಪತ್ರ ಸಲ್ಲಿಕೆ ಆರಂಭ

 LS Polls | ಐದನೇ ಹಂತ: ನಾಮಪತ್ರ ಸಲ್ಲಿಕೆ ಆರಂಭ
ಲೋಕಸಭಾ ಚುನಾವಣೆಯ ಐದನೇ ಹಂತದ ಮತದಾನಕ್ಕೆ (ಮೇ 20) ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಶುಕ್ರವಾರ ಆರಂಭಗೊಂಡಿತು.

ತಮಿಳುನಾಡಿನಲ್ಲಿ ಬಿಸಿಗಾಳಿ ತೀವ್ರ: ಸರ್ಕಾರದಿಂದ ಮುಂಜಾಗ್ರತಾ ಕ್ರಮ

ತಮಿಳುನಾಡಿನಲ್ಲಿ ಬಿಸಿಗಾಳಿ ತೀವ್ರ: ಸರ್ಕಾರದಿಂದ ಮುಂಜಾಗ್ರತಾ ಕ್ರಮ
ತಮಿಳುನಾಡಿನ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಶುಕ್ರವಾರ 38ರಿಂದ 41 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಿತ್ತು.

ಬಿಜೆಪಿಯಿಂದ ಚೊಂಬು ಬಿಟ್ಟರೆ ಮತ್ತೇನೂ ಸಿಕ್ಕಿಲ್ಲ: ಬಳ್ಳಾರಿಯಲ್ಲಿ ರಾಹುಲ್ ಗಾಂಧಿ

ಲೋಕಸಭಾ ಚುನಾವಣೆ | ಬೆಂಗಳೂರು: ಒಳ ರೋಗಿಗಳಿಂದಲೂ ಮತದಾನ

ಲೋಕಸಭಾ ಚುನಾವಣೆ | ಬೆಂಗಳೂರು: ಒಳ ರೋಗಿಗಳಿಂದಲೂ ಮತದಾನ
ಆಂಬುಲೆನ್ಸ್‌ ಮೂಲಕ ಮತಗಟ್ಟೆಗೆ ಕರೆದೊಯ್ಯಲು ಹಸಿರು ಕಾರಿಡಾರ್‌ ವ್ಯವಸ್ಥೆ

ಚಾಮರಾಜನಗರ: ಮತ ಸಂದೇಶದ ರೇಷ್ಮೆ ಸೀರೆಯಲ್ಲಿ ಮಿಂಚಿದ ಅಧಿಕಾರಿಗಳು

ಚಾಮರಾಜನಗರ: ಮತ ಸಂದೇಶದ ರೇಷ್ಮೆ ಸೀರೆಯಲ್ಲಿ ಮಿಂಚಿದ ಅಧಿಕಾರಿಗಳು
ಲೋಕಸಭೆ ಚುನಾವಣೆಯಲ್ಲಿ ಮತದಾನ ಪ್ರಮಾಣವನ್ನು ಹೆಚ್ಚಿಸಲು ಶ್ರಮಿಸುತ್ತಿರುವ ಜಿಲ್ಲಾ ಸ್ವೀಪ್ ಸಮಿತಿಯು ಶುಕ್ರವಾರ ಕೈಮಗ್ಗದ ರೇಷ್ಮೆ ಸೀರೆಗಳಲ್ಲೂ ಮತದಾನ ಜಾಗೃತಿ ಸಂದೇಶವನ್ನು ಮುದ್ರಿಸಿತ್ತು.

ತಮಿಳುನಾಡಿನಲ್ಲಿ ಬಿಸಿಗಾಳಿ ತೀವ್ರ: ಸರ್ಕಾರದಿಂದ ಮುಂಜಾಗ್ರತಾ ಕ್ರಮ

ತಮಿಳುನಾಡಿನಲ್ಲಿ ಬಿಸಿಗಾಳಿ ತೀವ್ರ: ಸರ್ಕಾರದಿಂದ ಮುಂಜಾಗ್ರತಾ ಕ್ರಮ
ತಮಿಳುನಾಡಿನ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಶುಕ್ರವಾರ 38ರಿಂದ 41 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಿತ್ತು.

ಬಿಜೆಪಿಯಿಂದ ಚೊಂಬು ಬಿಟ್ಟರೆ ಮತ್ತೇನೂ ಸಿಕ್ಕಿಲ್ಲ: ಬಳ್ಳಾರಿಯಲ್ಲಿ ರಾಹುಲ್ ಗಾಂಧಿ

ಬಿಜೆಪಿಯಿಂದ ಚೊಂಬು ಬಿಟ್ಟರೆ ಮತ್ತೇನೂ ಸಿಕ್ಕಿಲ್ಲ: ಬಳ್ಳಾರಿಯಲ್ಲಿ ರಾಹುಲ್ ಗಾಂಧಿ
ಲೋಕಸಭಾ ಚುನಾವಣೆ: ಬಳ್ಳಾರಿಯಲ್ಲಿ ಕಾಂಗ್ರೆಸ್ ಪ್ರಚಾರ ಸಮಾವೇಶ

ಲೋಕಸಭಾ ಚುನಾವಣೆ | ಬೆಂಗಳೂರು: ಒಳ ರೋಗಿಗಳಿಂದಲೂ ಮತದಾನ

ಲೋಕಸಭಾ ಚುನಾವಣೆ | ಬೆಂಗಳೂರು: ಒಳ ರೋಗಿಗಳಿಂದಲೂ ಮತದಾನ
ಆಂಬುಲೆನ್ಸ್‌ ಮೂಲಕ ಮತಗಟ್ಟೆಗೆ ಕರೆದೊಯ್ಯಲು ಹಸಿರು ಕಾರಿಡಾರ್‌ ವ್ಯವಸ್ಥೆ

ಚಾಮರಾಜನಗರ: ಮತ ಸಂದೇಶದ ರೇಷ್ಮೆ ಸೀರೆಯಲ್ಲಿ ಮಿಂಚಿದ ಅಧಿಕಾರಿಗಳು

ಚಾಮರಾಜನಗರ: ಮತ ಸಂದೇಶದ ರೇಷ್ಮೆ ಸೀರೆಯಲ್ಲಿ ಮಿಂಚಿದ ಅಧಿಕಾರಿಗಳು
ಲೋಕಸಭೆ ಚುನಾವಣೆಯಲ್ಲಿ ಮತದಾನ ಪ್ರಮಾಣವನ್ನು ಹೆಚ್ಚಿಸಲು ಶ್ರಮಿಸುತ್ತಿರುವ ಜಿಲ್ಲಾ ಸ್ವೀಪ್ ಸಮಿತಿಯು ಶುಕ್ರವಾರ ಕೈಮಗ್ಗದ ರೇಷ್ಮೆ ಸೀರೆಗಳಲ್ಲೂ ಮತದಾನ ಜಾಗೃತಿ ಸಂದೇಶವನ್ನು ಮುದ್ರಿಸಿತ್ತು.

ತುಂಬಿ ತುಳುಕುತ್ತಿದೆ ಜೈಲುಗಳು; ವಿಚಾರಣಾಧೀನ ಕೈದಿಗಳ ಪರ ಸಲ್ಲಿಕೆಯಾದ PIL ವಜಾ

ತುಂಬಿ ತುಳುಕುತ್ತಿದೆ ಜೈಲುಗಳು; ವಿಚಾರಣಾಧೀನ ಕೈದಿಗಳ ಪರ ಸಲ್ಲಿಕೆಯಾದ PIL ವಜಾ
ಜೈಲಿನೊಳಗೆ ಕೈದಿಗಳ ಸಂಖ್ಯೆ ಹೆಚ್ಚಳವಾಗಿದ್ದು, ದಟ್ಟಣೆ ನಿಯಂತ್ರಿಸಲು ವಿಚಾರಣಾಧೀನ ಕೈದಿಗಳನ್ನು ಬಿಡುಗಡೆ ಮಾಡಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.

Video | ಪೂಜಾ ಕಾರ್ಯಕ್ಕಾಗಿ ಮಂಗಳೂರಿಗೆ ಬಂದ ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ

Video | ಪೂಜಾ ಕಾರ್ಯಕ್ಕಾಗಿ ಮಂಗಳೂರಿಗೆ ಬಂದ ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ
ದಕ್ಷಿಣ ಕನ್ನಡ ಜಿಲ್ಲೆ ಸುರತ್ಕಲ್‌ ತಾಲ್ಲೂಕಿನ ದೇಲಂತಬೆಟ್ಟು ಶಿಬರೂರು ಕೊಡಮಣಿತ್ತಾಯ ಕ್ಷೇತ್ರದಲ್ಲಿ ನಡೆಯುತ್ತಿರುವ ಬ್ರಹ್ಮಕುಂಭಾಭಿಷೇಕ, ಅಷ್ಟಪವಿತ್ರ ನಾಗಮಂಡಲ ಸೇವೆ, ಜಾತ್ರಾ ಮಹೋತ್ಸವಕ್ಕೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಕುಟುಂಬ ಸಮೇತ ಪಾಲ್ಗೊಂಡರು.

Lok Sabha Polls 2024: ಮತದಾನದ ವಿಡಿಯೊ ಚಿತ್ರೀಕರಿಸಿದ ಡಿಕೆ ಸುರೇಶ್ ಅಭಿಮಾನಿ

Lok Sabha Polls 2024: ಮತದಾನದ ವಿಡಿಯೊ ಚಿತ್ರೀಕರಿಸಿದ ಡಿಕೆ ಸುರೇಶ್ ಅಭಿಮಾನಿ
ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಆರಂಭವಾಗಿದ್ದು, ರಾಜ್ಯದ 14 ಕ್ಷೇತ್ರಗಳು ಸೇರಿದಂತೆ ದೇಶದ 88 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. 1,200ಕ್ಕೂ ಹೆಚ್ಚು ಅಭ್ಯರ್ಥಿಗಳು ಜನಾದೇಶ ಬಯಸಿದ್ದಾರೆ.

ಹಾಸನದಲ್ಲೂ ಜೆಡಿಎಸ್‌ ಗೆಲ್ಲುತ್ತದೆ: ಎಚ್‌.ಡಿ. ದೇವೇಗೌಡ ವಿಶ್ವಾಸ

ಹಾಸನದಲ್ಲೂ ಜೆಡಿಎಸ್‌ ಗೆಲ್ಲುತ್ತದೆ: ಎಚ್‌.ಡಿ. ದೇವೇಗೌಡ  ವಿಶ್ವಾಸ
ರಾಜ್ಯದಲ್ಲಿ ಎನ್‌ಡಿಎ ಮಿತ್ರಕೂಟಕ್ಕೆ ಉತ್ತಮ ವಾತಾವರಣ ಇದೆ. ಹಾಸನದಲ್ಲೂ ಜೆಡಿಎಸ್‌ ಗೆಲ್ಲುತ್ತದೆ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ವಿಶ್ವಾಸ ವ್ಯಕ್ತಪಡಿಸಿದರು.

ಕೌನ್‌ ಬನೇಗಾ ಕರೋಡ್‌ಪತಿ ಕಾರ್ಯಕ್ರಮಕ್ಕೆ ನೋಂದಣಿ ಇಂದು ರಾತ್ರಿ 9ಕ್ಕೆ ಆರಂಭ

ಕೌನ್‌ ಬನೇಗಾ ಕರೋಡ್‌ಪತಿ ಕಾರ್ಯಕ್ರಮಕ್ಕೆ ನೋಂದಣಿ ಇಂದು ರಾತ್ರಿ 9ಕ್ಕೆ ಆರಂಭ
ಹಿಂದಿಯ ಜನಪ್ರಿಯ ಟಿವಿ ಕಾರ್ಯಕ್ರಮ ಕೌನ್‌ ಬನೇಗಾ ಕರೋಡ್‌ಪತಿ (ಕೆಬಿಸಿ)ಯಲ್ಲಿ ಭಾಗವಹಿಸಲು ನೋಂದಣಿ ಇಂದು (ಏ.26) ರಾತ್ರಿ 9 ಗಂಟೆಯಿಂದ ಆರಂಭವಾಗಲಿದೆ ಎಂದು ಸೋನಿ ಲೈವ್‌ ಚಾನೆಲ್‌ ಘೋಷಿಸಿದೆ.
ಸುಭಾಷಿತ: ಶುಕ್ರವಾರ, 26 ಏಪ್ರಿಲ್ 2024
ADVERTISEMENT

ಪ್ರಜಾ ಮತ

ಇನ್ನಷ್ಟು