ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

ಪೆನ್‌ಡ್ರೈವ್ ಹಂಚಿಕೆ: ದೇವರಾಜೇಗೌಡ, ಕಾರ್ತಿಕ್‌ಗೆ ಎಸ್‌ಐಟಿ ನೋಟಿಸ್‌

ಮಾಲ್ದೀವ್ಸ್‌ನಿಂದ ಭಾರತದ ಸೇನೆ ಸಂಪೂರ್ಣ ವಾಪಸ್: ಮುಯಿಝು ವಕ್ತಾರ

ಮಾಲ್ದೀವ್ಸ್‌ನಿಂದ ಭಾರತದ ಸೇನೆ ಸಂಪೂರ್ಣ ವಾಪಸ್: ಮುಯಿಝು ವಕ್ತಾರ
ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರು ನೀಡಿರುವ ಗಡುವಿನಂತೆ, ಭಾರತವು ತನ್ನ ಎಲ್ಲಾ ಸೈನಿಕರನ್ನು ಮಾಲ್ದೀವ್ಸ್‌ನಿಂದ ಹಿಂದಕ್ಕೆ ಕರೆಸಿಕೊಂಡಿದೆ ಎಂದು ಮಾಲ್ದೀವ್ಸ್‌ ಸರ್ಕಾರ ತಿಳಿಸಿದೆ.

ಮುಂಬೈ–ಪುಣೆ ಎಕ್ಸ್‌ಪ್ರೆಸ್ ವೇನಲ್ಲಿ ಅಪಘಾತ: ಮೂವರು ಸಾವು, 8 ಮಂದಿಗೆ ಗಾಯ

ಮುಂಬೈ–ಪುಣೆ ಎಕ್ಸ್‌ಪ್ರೆಸ್ ವೇನಲ್ಲಿ ಅಪಘಾತ: ಮೂವರು ಸಾವು, 8 ಮಂದಿಗೆ ಗಾಯ
ಟ್ರಕ್‌ ಹಾಗೂ ಇತರ ಎರಡು ವಾಹನಗಳ ನಡುವೆ ಮುಂಬೈ–ಪುಣೆ ಎಕ್ಸ್‌ಪ್ರೆಸ್ ವೇನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟು, ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಇಸ್ರೇಲ್ ಹಡಗಿನಲ್ಲಿದ್ದ 5 ಭಾರತೀಯರ ಬಿಡುಗಡೆ; ಇನ್ನೂ 11 ಮಂದಿ ಇರಾನ್ ವಶದಲ್ಲೇ

Lok Sabha Elections 2024 | ದೆಹಲಿ: ‘ಏಳು’ ಸುತ್ತಿನ ಕೋಟೆಯಲ್ಲಿ ನೇರ ಸೆಣಸು

Lok Sabha Elections 2024 | ದೆಹಲಿ: ‘ಏಳು’ ಸುತ್ತಿನ ಕೋಟೆಯಲ್ಲಿ ನೇರ ಸೆಣಸು
ರಾಷ್ಟ್ರ ರಾಜಧಾನಿಯಲ್ಲಿ ಈ ಬಾರಿ ಬಿಜೆಪಿಗೆ ಆಮ್‌ ಆದ್ಮಿ ಪಕ್ಷ–ಕಾಂಗ್ರೆಸ್‌ ಮೈತ್ರಿಕೂಟದ ಸವಾಲು

ರಾಮಭಕ್ತರು ಹಾಗೂ ರಾಮದ್ರೋಹಿಗಳ ನಡುವೆ ಲೋಕಸಭಾ ಚುನಾವಣೆ: ಯೋಗಿ ಆದಿತ್ಯನಾಥ

ರಾಮಭಕ್ತರು ಹಾಗೂ ರಾಮದ್ರೋಹಿಗಳ ನಡುವೆ ಲೋಕಸಭಾ ಚುನಾವಣೆ: ಯೋಗಿ ಆದಿತ್ಯನಾಥ
ಈ ಬಾರಿಯ ಲೋಕಸಭಾ ಚುನಾವಣೆಯು ರಾಮಭಕ್ತರು ಹಾಗೂ ರಾಮದ್ರೋಹಿಗಳ ನಡುವೆ ನಡೆಯುತ್ತಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಪ್ರತಿಪಾದಿಸಿದ್ದಾರೆ.

ಪ್ರಜ್ವಲ್ ಪ್ರಕರಣ: ಡಿಕೆಶಿಯದ್ದಾಗಲಿ, ನನ್ನದಾಗಲಿ ಪಾತ್ರವಿಲ್ಲ: CM ಸಿದ್ದರಾಮಯ್ಯ

ಪ್ರಜ್ವಲ್ ಪ್ರಕರಣ: ಡಿಕೆಶಿಯದ್ದಾಗಲಿ, ನನ್ನದಾಗಲಿ ಪಾತ್ರವಿಲ್ಲ: CM ಸಿದ್ದರಾಮಯ್ಯ
‘ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಪೆನ್‌ಡ್ರೈವ್ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರದಾಗಲಿ ಅಥವಾ ನನ್ನದಾಗಲಿ ಪಾತ್ರವಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ರಾಹುಲ್ ದ್ರಾವಿಡ್ ಮುಖ್ಯ ಕೋಚ್ ಆಗಿ ಮುಂದುವರಿಯಲು ಮತ್ತೆ ಅರ್ಜಿ ಹಾಕಬೇಕು: ಜಯ್ ಶಾ

ರಾಹುಲ್ ದ್ರಾವಿಡ್ ಮುಖ್ಯ ಕೋಚ್ ಆಗಿ ಮುಂದುವರಿಯಲು ಮತ್ತೆ ಅರ್ಜಿ ಹಾಕಬೇಕು: ಜಯ್ ಶಾ
ಭಾರತ ಕ್ರಿಕೆಟ್‌ ತಂಡದ ಮುಖ್ಯ ಕೋಚ್‌ ರಾಹುಲ್‌ ದ್ರಾವಿಡ್‌ ಅವರು, ತಮ್ಮ ಅವಧಿ ಮುಕ್ತಾಯದ ನಂತರವೂ ಮುಂದುವರಿಯಲು ಬಯಸುವುದಾದರೆ ಮತ್ತೆ ಅರ್ಜಿ ಸಲ್ಲಿಸಬೇಕಾಗುತ್ತದೆ ಎಂದು ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿಯ ಮುಖ್ಯ ಕಾರ್ಯದರ್ಶಿ ಜಯ್‌ ಶಾ ಹೇಳಿದ್ದಾರೆ.

Video | ಕುಡಿದ ಮತ್ತಿನಲ್ಲಿ ಯುವತಿಯರ ರಂಪಾಟ: ಪೊಲೀಸರೊಂದಿಗೆ ಜಗಳ, ಬಂಧನ

Video | ಕುಡಿದ ಮತ್ತಿನಲ್ಲಿ ಯುವತಿಯರ ರಂಪಾಟ: ಪೊಲೀಸರೊಂದಿಗೆ ಜಗಳ, ಬಂಧನ
ಮಹಾರಾಷ್ಟ್ರದ ಪಾಲ್ಘರ್‌ನಲ್ಲಿ ಗುರುವಾರ ತಡರಾತ್ರಿ ಪೊಲೀಸರು ವಾಹನಗಳ ತಪಾಸಣೆ ನಡೆಸುತ್ತಿದ್ದ ವೇಳೆ ಕುಡಿದ ಮತ್ತಿನಲ್ಲಿದ್ದ ಮೂವರು ಯುವತಿಯರು ರಂಪಾಟ ಮಾಡಿದ್ದಾರೆ.
ADVERTISEMENT

ಮೈಸೂರು | ಬಸವ ಜಯಂತಿ: ಬಸವೇಶ್ವರ ಪುತ್ಥಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಮನ

ಮೈಸೂರು | ಬಸವ ಜಯಂತಿ: ಬಸವೇಶ್ವರ ಪುತ್ಥಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಮನ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಸವ ಜಯಂತಿ ಅಂಗವಾಗಿ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಶುಕ್ರವಾರ ನಮನ ಸಲ್ಲಿಸಿದರು.

ಪೆನ್‌ಡ್ರೈವ್ ಹಂಚಿಕೆ: ದೇವರಾಜೇಗೌಡ, ಕಾರ್ತಿಕ್‌ಗೆ ಎಸ್‌ಐಟಿ ನೋಟಿಸ್‌

ಪೆನ್‌ಡ್ರೈವ್ ಹಂಚಿಕೆ: ದೇವರಾಜೇಗೌಡ, ಕಾರ್ತಿಕ್‌ಗೆ ಎಸ್‌ಐಟಿ ನೋಟಿಸ್‌
ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್ ಹಂಚಿಕೆ ಪ್ರಕರಣವನ್ನು ಇದೀಗ ಎಸ್‌ಐಟಿಗೆ ಹಸ್ತಾಂತರಿಸಲಾಗಿದ್ದು, ವಕೀಲ, ಬಿಜೆಪಿ ಮುಖಂಡ ಜಿ. ದೇವರಾಜೇಗೌಡ ಹಾಗೂ ಪ್ರಜ್ವಲ್‌ ಮಾಜಿ ಕಾರು ಚಾಲಕ ಕಾರ್ತಿಕ್‌ ಅವರಿಗೆ ಎಸ್‌ಐಟಿ ನೋಟಿಸ್‌ ನೀಡಿದೆ.

ಮಾಲ್ದೀವ್ಸ್‌ನಿಂದ ಭಾರತದ ಸೇನೆ ಸಂಪೂರ್ಣ ವಾಪಸ್: ಮುಯಿಝು ವಕ್ತಾರ

ಮಾಲ್ದೀವ್ಸ್‌ನಿಂದ ಭಾರತದ ಸೇನೆ ಸಂಪೂರ್ಣ ವಾಪಸ್: ಮುಯಿಝು ವಕ್ತಾರ
ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರು ನೀಡಿರುವ ಗಡುವಿನಂತೆ, ಭಾರತವು ತನ್ನ ಎಲ್ಲಾ ಸೈನಿಕರನ್ನು ಮಾಲ್ದೀವ್ಸ್‌ನಿಂದ ಹಿಂದಕ್ಕೆ ಕರೆಸಿಕೊಂಡಿದೆ ಎಂದು ಮಾಲ್ದೀವ್ಸ್‌ ಸರ್ಕಾರ ತಿಳಿಸಿದೆ.
ADVERTISEMENT

ಮುಂಬೈ–ಪುಣೆ ಎಕ್ಸ್‌ಪ್ರೆಸ್ ವೇನಲ್ಲಿ ಅಪಘಾತ: ಮೂವರು ಸಾವು, 8 ಮಂದಿಗೆ ಗಾಯ

ಮುಂಬೈ–ಪುಣೆ ಎಕ್ಸ್‌ಪ್ರೆಸ್ ವೇನಲ್ಲಿ ಅಪಘಾತ: ಮೂವರು ಸಾವು, 8 ಮಂದಿಗೆ ಗಾಯ
ಟ್ರಕ್‌ ಹಾಗೂ ಇತರ ಎರಡು ವಾಹನಗಳ ನಡುವೆ ಮುಂಬೈ–ಪುಣೆ ಎಕ್ಸ್‌ಪ್ರೆಸ್ ವೇನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟು, ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಇಸ್ರೇಲ್ ಹಡಗಿನಲ್ಲಿದ್ದ 5 ಭಾರತೀಯರ ಬಿಡುಗಡೆ; ಇನ್ನೂ 11 ಮಂದಿ ಇರಾನ್ ವಶದಲ್ಲೇ

ಇಸ್ರೇಲ್ ಹಡಗಿನಲ್ಲಿದ್ದ 5 ಭಾರತೀಯರ ಬಿಡುಗಡೆ; ಇನ್ನೂ 11 ಮಂದಿ ಇರಾನ್ ವಶದಲ್ಲೇ
ಇರಾನ್‌ ವಶದಲ್ಲಿದ್ದ ಸರಕು ಸಾಗಣೆ ಹಡಗಿನಲ್ಲಿದ್ದ 16 ಭಾರತೀಯರ ಪೈಕಿ ಐವರನ್ನು ಶುಕ್ರವಾರ ಬಿಡುಗಡೆ ಮಾಡಲಾಗಿದೆ ಎಂದು ಇರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಪ್ರಕಟಿಸಿದೆ.

Lok Sabha Elections 2024 | ದೆಹಲಿ: ‘ಏಳು’ ಸುತ್ತಿನ ಕೋಟೆಯಲ್ಲಿ ನೇರ ಸೆಣಸು

Lok Sabha Elections 2024 | ದೆಹಲಿ: ‘ಏಳು’ ಸುತ್ತಿನ ಕೋಟೆಯಲ್ಲಿ ನೇರ ಸೆಣಸು
ರಾಷ್ಟ್ರ ರಾಜಧಾನಿಯಲ್ಲಿ ಈ ಬಾರಿ ಬಿಜೆಪಿಗೆ ಆಮ್‌ ಆದ್ಮಿ ಪಕ್ಷ–ಕಾಂಗ್ರೆಸ್‌ ಮೈತ್ರಿಕೂಟದ ಸವಾಲು

ರಾಮಭಕ್ತರು ಹಾಗೂ ರಾಮದ್ರೋಹಿಗಳ ನಡುವೆ ಲೋಕಸಭಾ ಚುನಾವಣೆ: ಯೋಗಿ ಆದಿತ್ಯನಾಥ

ರಾಮಭಕ್ತರು ಹಾಗೂ ರಾಮದ್ರೋಹಿಗಳ ನಡುವೆ ಲೋಕಸಭಾ ಚುನಾವಣೆ: ಯೋಗಿ ಆದಿತ್ಯನಾಥ
ಈ ಬಾರಿಯ ಲೋಕಸಭಾ ಚುನಾವಣೆಯು ರಾಮಭಕ್ತರು ಹಾಗೂ ರಾಮದ್ರೋಹಿಗಳ ನಡುವೆ ನಡೆಯುತ್ತಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಪ್ರತಿಪಾದಿಸಿದ್ದಾರೆ.

Podcast | ಪ್ರಜಾವಾಣಿ ವಾರ್ತೆ: ಬೆಳಗಿನ ಸುದ್ದಿಗಳು 10 ಮೇ 2024

Podcast | ಪ್ರಜಾವಾಣಿ ವಾರ್ತೆ: ಬೆಳಗಿನ ಸುದ್ದಿಗಳು 10 ಮೇ 2024
Podcast | ಪ್ರಜಾವಾಣಿ ವಾರ್ತೆ: ಬೆಳಗಿನ ಸುದ್ದಿಗಳು 10 ಮೇ 2024

ಅಕ್ಷಯ ತೃತೀಯಾ: ಸಂಪತ್ತು ದಾನಗಳ ಹಬ್ಬ

ಅಕ್ಷಯ ತೃತೀಯಾ: ಸಂಪತ್ತು ದಾನಗಳ ಹಬ್ಬ
ಚಾಂದ್ರಮಾನ ಪಂಚಾಂಗದಲ್ಲಿ ವೈಶಾಖಮಾಸದ ಶುಕ್ಲಪಕ್ಷದ ಮೂರನೆಯ ದಿನವನ್ನು ‘ಅಕ್ಷಯತೃತೀಯಾ’ ಎಂದು ಗುರುತಿಸಲಾಗುತ್ತದೆ.

ಬಸವ ಜಯಂತಿ | ಮಾತೆಂಬ ಜ್ಯೋತಿರ್ಲಿಂಗ

ಬಸವ ಜಯಂತಿ | ಮಾತೆಂಬ ಜ್ಯೋತಿರ್ಲಿಂಗ
ಅಣ್ಣನವರ ಈ ಸುಪ್ರಸಿದ್ಧ ವಚನವನ್ನು ಕೇಳದವರಾರು? ಸಿಕ್ಕಸಿಕ್ಕವರೆಲ್ಲ ಉದ್ಧರಿಸುವ ವಚನಗಳಲ್ಲಿ ಇದೊಂದು.

ದೇಶವನ್ನು ಜನಾಂಗದ ಆಧಾರದ ಮೇಲೆ ಒಡೆಯಲು ಕಾಂಗ್ರೆಸ್‌ ಯತ್ನ: ಘನಶ್ಯಾಮ ತಿವಾರಿ

ದೇಶವನ್ನು ಜನಾಂಗದ ಆಧಾರದ ಮೇಲೆ ಒಡೆಯಲು ಕಾಂಗ್ರೆಸ್‌ ಯತ್ನ: ಘನಶ್ಯಾಮ ತಿವಾರಿ
ಕಾಂಗ್ರೆಸ್‌ ಮುಖಂಡ ಸ್ಯಾಮ್‌ ಪಿತ್ರೋಡಾ ಅವರು ನೀಡಿರುವ ‘ಜನಾಂಗೀಯ ದ್ವೇಷ’ದ ಹೇಳಿಕೆಗಳನ್ನು ಖಂಡಿಸಿರುವ ಬಿಜೆಪಿ ಹಿರಿಯ ನಾಯಕ ಘನಶ್ಯಾಮ ತಿವಾರಿ, ಜನಾಂಗದ ಆಧಾರದ ಮೇಲೆ ದೇಶವನ್ನು ಒಡೆಯಲು ಕಾಂಗ್ರೆಸ್‌ ಬಯಸುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

SSLC Results ಸಂದರ್ಶನ | ಒತ್ತಡರಹಿತ ಓದಿನಿಂದ ಯಶಸ್ಸು ಗಳಿಸಿದೆ: ಅಂಕಿತಾ ಬಸಪ್ಪ

SSLC Results ಸಂದರ್ಶನ | ಒತ್ತಡರಹಿತ ಓದಿನಿಂದ ಯಶಸ್ಸು ಗಳಿಸಿದೆ: ಅಂಕಿತಾ ಬಸಪ್ಪ
ಎಸ್‌ಎಸ್‌ಎಲ್‌ಸಿ ಪರೀಕ್ಷೆ: ರೈತನ ಮಗಳ ಅತ್ಯುನ್ನತ ಸಾಧನೆ
ಸುಭಾಷಿತ
ADVERTISEMENT

ಪ್ರಜಾ ಮತ

ಇನ್ನಷ್ಟು