ಶನಿವಾರ, 20 ಏಪ್ರಿಲ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪ್ರಜಾಮತ 2024
ಭಾನುವಾರ
ಸಿನಿ ಸಮ್ಮಾನ
ಮಹಿಳೆ
ಇ-ಪೇಪರ್
ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ಪ್ರಜಾ ಮತ 2024
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
ADVERTISEMENT
ನೇಹಾ–ಫಯಾಜ್ ಪ್ರೀತಿಸುತ್ತಿದ್ದರು, ಮಗ ತಪ್ಪು ಮಾಡಿದ್ದಾನೆ ಶಿಕ್ಷೆಯಾಗಲಿ:ಮುಮ್ತಾಜ್
ನೇಹಾ –ಫಯಾಜ್ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು. ಆದರೆ, ನೇಹಾಳನ್ನು ಹತ್ಯೆ ಮಾಡುವ ಮೂಲಕ ನನ್ನ ಮಗ ತಪ್ಪು ಮಾಡಿದ್ದಾನೆ. ಆತನಿಗೆ ಕಾನೂನಿನ ಪ್ರಕಾರ ಶಿಕ್ಷೆಯಾಗಲಿ ಎಂದು ಫಯಾಜ್ ಅವರ ತಾಯಿ ಮುಮ್ತಾಜ್ ಹೇಳಿದ್ದಾರೆ.
1 hour ago
ಬಿಜೆಪಿಯ ಪ್ರಚಾರಕ್ಕೆ ನೆರವಾಗಲು ಚುನಾವಣಾ ಆಯೋಗದಿಂದ ಏಳು ಹಂತದ ಮತದಾನ: ಮಮತಾ
IPL: ಡಗೌಟ್ನಿಂದ ಡಿಆರ್ಎಸ್ ಮನವಿಗೆ ಸನ್ನೆ ಮಾಡಿದ ಪೊಲಾರ್ಡ್, ಡೇವಿಡ್ಗೆ ದಂಡ
'ಯುವರಾಜ' ಅಮೇಠಿ ತೊರೆದಂತೆ ವಯನಾಡ್ ಕ್ಷೇತ್ರದಿಂದಲೂ ಹೊರನಡೆಯುತ್ತಾರೆ: ಮೋದಿ
BJPಗೆ ₹60 ಕೋಟಿ ಕೊಟ್ಟಿರುವ ಶರತ್ ರೆಡ್ಡಿ; ED ಕ್ರಮವಿಲ್ಲ ಯಾಕೆ: ಸಂಜಯ್ ಸಿಂಗ್
ಹಳಿಗಳ ಮೇಲೆ ರೈತರ ಪ್ರತಿಭಟನೆ; ಅಂಬಾಲ–ಅಮೃತಸರ ಮಾರ್ಗದ 54 ರೈಲು ಸಂಚಾರ ಸ್ಥಗಿತ
1 hour ago
ವೈದ್ಯರ ಸಹಾಯ ಪಡೆಯಲು ನಿರಾಕರಣೆ: ಕೇಜ್ರಿವಾಲ್ ಸಾವಿಗೆ ಪಿತೂರಿ; ಎಎಪಿ ಆರೋಪ
ತಿಹಾರ್ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಇನ್ಸುಲಿನ್ ಪಡೆಯಲು ಮತ್ತು ವೈದ್ಯರ ಸಹಾಯ ಪಡೆಯಲು ನಿರಾಕರಿಸುವ ಮೂಲಕ ಅವರನ್ನು ನಿಧಾನವಾಗಿ ಸಾವಿನೆಡೆಗೆ ತಳ್ಳಲಾಗುತ್ತಿದೆ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ.
2 hours ago
ಪ್ರಜಾಪ್ರಭುತ್ವದ ರಕ್ಷಣೆಗಾಗಿ 'ಇಂಡಿಯಾ' ಮೈತ್ರಿಕೂಟದ ಹೋರಾಟ: ರಾಹುಲ್ ಗಾಂಧಿ
ಭಾಗಲ್ಪುರ (ಬಿಹಾರ): ಕೇಂದ್ರದ ಬಿಜೆಪಿ ಸರ್ಕಾರವು ಸಂವಿಧಾನವನ್ನು ಬದಲಾಯಿಸಲು ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
3 hours ago
'ನರ್ತಕಿ' ಎಂದ ರಾವುತ್ಗೆ 'ರದ್ದಿ' ಎಂದು ತಿರುಗೇಟು ನೀಡಿದ ನಟಿ ನವನೀತ್ ರಾಣಾ
44 minutes ago
ಕಾಂಗ್ರೆಸ್ ಬೇರುಗಳಿಲ್ಲದ ಬಳ್ಳಿಯಂತೆ, ಬೆಂಬಲಿಸುವವರನ್ನು ಅದು ಒಣಗಿಸುತ್ತದೆ: ಮೋದಿ
ಕಾಂಗ್ರೆಸ್ ಬೇರುಗಳಿಲ್ಲದ ಬಳ್ಳಿಯಂತೆ, ಅದನ್ನು ಬೆಂಬಲಿಸುವವರನ್ನು ಅದು ಒಣಗಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟೀಕಿಸಿದ್ದಾರೆ.
3 hours ago
ರಾಜ್ಯ ಸರ್ಕಾರ ಕಿತ್ತೊಗೆಯಲು ಆಗ್ರಹಿಸಿ ಏ. 22ರಂದು ಮನವಿ ಸಲ್ಲಿಕೆ: ಮುತಾಲಿಕ್
‘ಕಳೆದ ಎರಡ್ಮೂರು ದಿನಗಳಲ್ಲಿ ಅನೇಕ ಹಿಂದೂಗಳ ಕೊಲೆಗಳಾಗಿದ್ದು, ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಬೇಕು ಎಂದು ಆಗ್ರಹಿಸಿ ಏಪ್ರಿಲ್ 22ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗುವುದು’ ಎಂದು ಶ್ರೀರಾಮಸೇನೆ ಸಂಘಟನೆಯ ಸಂಸ್ಥಾಪಕ ಪ್ರಮೋದ ಮುತಾಲಿಕ್
27 minutes ago
ADVERTISEMENT
ಇನ್ನಷ್ಟು
ನೇಹಾ ಹಿರೇಮಠ ಕೊಲೆ ಪ್ರಕರಣ: ನಟ ರಿಷಬ್ ಶೆಟ್ಟಿ, ರಚಿತಾ ರಾಮ್ ಖಂಡನೆ
3 hours ago
ಮೋದಿಗೆ ದಮ್ಮು, ತಾಕತ್ತಿದ್ದರೆ ಈಡೇರಿಸಿದ ಭರವಸೆಗಳ ಪಟ್ಟಿ ನೀಡಲಿ: ಸಿದ್ದರಾಮಯ್ಯ
3 hours ago
ರಾಜಸ್ಥಾನ | ಎಲ್ಲ 25 ಸ್ಥಾನಗಳಲ್ಲಿ ಬಿಜೆಪಿ ಗೆಲುವು: ಅಮಿತ್ ಶಾ
3 hours ago
ಕರ್ನಾಟಕಕ್ಕೆ ಖಾಲಿ ಚೊಂಬು ಕೊಟ್ಟಿರುವ ಮೋದಿ: ಸಿದ್ದರಾಮಯ್ಯ
5 hours ago
ನೇಹಾ–ಫಯಾಜ್ ಪ್ರೀತಿಸುತ್ತಿದ್ದರು, ಮಗ ತಪ್ಪು ಮಾಡಿದ್ದಾನೆ ಶಿಕ್ಷೆಯಾಗಲಿ:ಮುಮ್ತಾಜ್
ನೇಹಾ –ಫಯಾಜ್ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು. ಆದರೆ, ನೇಹಾಳನ್ನು ಹತ್ಯೆ ಮಾಡುವ ಮೂಲಕ ನನ್ನ ಮಗ ತಪ್ಪು ಮಾಡಿದ್ದಾನೆ. ಆತನಿಗೆ ಕಾನೂನಿನ ಪ್ರಕಾರ ಶಿಕ್ಷೆಯಾಗಲಿ ಎಂದು ಫಯಾಜ್ ಅವರ ತಾಯಿ ಮುಮ್ತಾಜ್ ಹೇಳಿದ್ದಾರೆ.
1 hour ago
ADVERTISEMENT
ಬಿಜೆಪಿಯ ಪ್ರಚಾರಕ್ಕೆ ನೆರವಾಗಲು ಚುನಾವಣಾ ಆಯೋಗದಿಂದ ಏಳು ಹಂತದ ಮತದಾನ: ಮಮತಾ
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ವ್ಯಾಪಕ ಪ್ರಚಾರಕ್ಕೆ ನೆರವಾಗುವ ನಿಟ್ಟಿನಲ್ಲಿ ಚುನಾವಣಾ ಆಯೋಗವು ಏಳು ಹಂತಗಳಲ್ಲಿ ಮತದಾನ ಆಯೋಜಿಸಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಆರೋಪಿಸಿದ್ದಾರೆ.
1 hour ago
IPL: ಡಗೌಟ್ನಿಂದ ಡಿಆರ್ಎಸ್ ಮನವಿಗೆ ಸನ್ನೆ ಮಾಡಿದ ಪೊಲಾರ್ಡ್, ಡೇವಿಡ್ಗೆ ದಂಡ
ಏಪ್ರಿಲ್ 18ರಂದು ಮುಲ್ಲಾನ್ಪುರದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಐಪಿಎಲ್ ನಿಯಮ ಉಲ್ಲಂಘಿಸಿದ್ದ ಆರೋಪದಲ್ಲಿ ಮುಂಬೈ ಇಂಡಿಯನ್ಸ್ ಆಟಗಾರ ಟಿಮ್ ಡೇವಿಡ್ ಮತ್ತು ಬ್ಯಾಟಿಂಗ್ ಕೋಚ್ ಕೀರಾನ್ ಪೊಲಾರ್ಡ್ ಅವರಿಗೆ ಪಂದ್ಯ ಶುಲ್ಕದ ಶೇ 20ರಷ್ಟು ದಂಡ ವಿಧಿಸಲಾಗಿದೆ.
2 hours ago
'ಯುವರಾಜ' ಅಮೇಠಿ ತೊರೆದಂತೆ ವಯನಾಡ್ ಕ್ಷೇತ್ರದಿಂದಲೂ ಹೊರನಡೆಯುತ್ತಾರೆ: ಮೋದಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಅಮೇಠಿ ಲೋಕಸಭೆ ಕ್ಷೇತ್ರದಿಂದ ತೆರಳಿದಂತೆ ವಯನಾಡ್ನಿಂದಲೂ ಹೊರನಡೆಯಲಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ.
2 hours ago
ADVERTISEMENT
BJPಗೆ ₹60 ಕೋಟಿ ಕೊಟ್ಟಿರುವ ಶರತ್ ರೆಡ್ಡಿ; ED ಕ್ರಮವಿಲ್ಲ ಯಾಕೆ: ಸಂಜಯ್ ಸಿಂಗ್
ದೆಹಲಿ ಅಬಕಾರಿ ನೀತಿ ಹಗರಣದ ಪ್ರಮುಖ ಆರೋಪಿಯಾದ ಶರತ್ ರೆಡ್ಡಿಯಿಂದ ಬಿಜೆಪಿ ₹60 ಕೋಟಿ ಪಡೆದಿದ್ದರೂ ಜಾರಿ ನಿರ್ದೇಶನಾಲಯ (ಇ.ಡಿ) ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ಸಂಸದ ಸಂಜಯ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ.
2 hours ago
ಹಳಿಗಳ ಮೇಲೆ ರೈತರ ಪ್ರತಿಭಟನೆ; ಅಂಬಾಲ–ಅಮೃತಸರ ಮಾರ್ಗದ 54 ರೈಲು ಸಂಚಾರ ಸ್ಥಗಿತ
ಪಂಜಾಬ್ನ ಪಟಿಯಾಲ ಜಿಲ್ಲೆಯ ಶಂಭು ರೈಲು ನಿಲ್ದಾಣದ ಬಳಿ ರೈತರು ಹಳಿಗಳ ಮೇಲೆ ಸತತ ನಾಲ್ಕನೇ ದಿನವೂ ಪ್ರತಿಭಟನೆ ಮುಂದುವರಿಸಿದ್ದಾರೆ.
1 hour ago
ವೈದ್ಯರ ಸಹಾಯ ಪಡೆಯಲು ನಿರಾಕರಣೆ: ಕೇಜ್ರಿವಾಲ್ ಸಾವಿಗೆ ಪಿತೂರಿ; ಎಎಪಿ ಆರೋಪ
ತಿಹಾರ್ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಇನ್ಸುಲಿನ್ ಪಡೆಯಲು ಮತ್ತು ವೈದ್ಯರ ಸಹಾಯ ಪಡೆಯಲು ನಿರಾಕರಿಸುವ ಮೂಲಕ ಅವರನ್ನು ನಿಧಾನವಾಗಿ ಸಾವಿನೆಡೆಗೆ ತಳ್ಳಲಾಗುತ್ತಿದೆ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ.
2 hours ago
ADVERTISEMENT
ಪ್ರಜಾಪ್ರಭುತ್ವದ ರಕ್ಷಣೆಗಾಗಿ 'ಇಂಡಿಯಾ' ಮೈತ್ರಿಕೂಟದ ಹೋರಾಟ: ರಾಹುಲ್ ಗಾಂಧಿ
ಭಾಗಲ್ಪುರ (ಬಿಹಾರ): ಕೇಂದ್ರದ ಬಿಜೆಪಿ ಸರ್ಕಾರವು ಸಂವಿಧಾನವನ್ನು ಬದಲಾಯಿಸಲು ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
3 hours ago
'ನರ್ತಕಿ' ಎಂದ ರಾವುತ್ಗೆ 'ರದ್ದಿ' ಎಂದು ತಿರುಗೇಟು ನೀಡಿದ ನಟಿ ನವನೀತ್ ರಾಣಾ
ತಮ್ಮನ್ನು 'ನರ್ತಕಿ' ಎಂದ ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವುತ್ ಅವರಿಗೆ ಅಮರಾವತಿ ಸಂಸದೆ ನವನೀತ್ ರಾಣಾ ತಿರುಗೇಟು ನೀಡಿದ್ದಾರೆ.
44 minutes ago
ಕಾಂಗ್ರೆಸ್ ಬೇರುಗಳಿಲ್ಲದ ಬಳ್ಳಿಯಂತೆ, ಬೆಂಬಲಿಸುವವರನ್ನು ಅದು ಒಣಗಿಸುತ್ತದೆ: ಮೋದಿ
ಕಾಂಗ್ರೆಸ್ ಬೇರುಗಳಿಲ್ಲದ ಬಳ್ಳಿಯಂತೆ, ಅದನ್ನು ಬೆಂಬಲಿಸುವವರನ್ನು ಅದು ಒಣಗಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟೀಕಿಸಿದ್ದಾರೆ.
3 hours ago
ರಾಜ್ಯ ಸರ್ಕಾರ ಕಿತ್ತೊಗೆಯಲು ಆಗ್ರಹಿಸಿ ಏ. 22ರಂದು ಮನವಿ ಸಲ್ಲಿಕೆ: ಮುತಾಲಿಕ್
‘ಕಳೆದ ಎರಡ್ಮೂರು ದಿನಗಳಲ್ಲಿ ಅನೇಕ ಹಿಂದೂಗಳ ಕೊಲೆಗಳಾಗಿದ್ದು, ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಬೇಕು ಎಂದು ಆಗ್ರಹಿಸಿ ಏಪ್ರಿಲ್ 22ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗುವುದು’ ಎಂದು ಶ್ರೀರಾಮಸೇನೆ ಸಂಘಟನೆಯ ಸಂಸ್ಥಾಪಕ ಪ್ರಮೋದ ಮುತಾಲಿಕ್
27 minutes ago
ನೇಹಾ ಹಿರೇಮಠ ಕೊಲೆ ಪ್ರಕರಣ: ನಟ ರಿಷಬ್ ಶೆಟ್ಟಿ, ರಚಿತಾ ರಾಮ್ ಖಂಡನೆ
ಹುಬ್ಬಳ್ಳಿಯ ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಘಟನೆಯನ್ನು ನಟ ರಿಷಬ್ ಶೆಟ್ಟಿ ಮತ್ತು ನಟಿ ರಚಿತಾ ರಾಮ್ ಖಂಡಿಸಿದ್ದಾರೆ.
3 hours ago
ಮೋದಿಗೆ ದಮ್ಮು, ತಾಕತ್ತಿದ್ದರೆ ಈಡೇರಿಸಿದ ಭರವಸೆಗಳ ಪಟ್ಟಿ ನೀಡಲಿ: ಸಿದ್ದರಾಮಯ್ಯ
ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ನಾಯಕರಿಗೆ ದಮ್ಮು ಮತ್ತು ತಾಕತ್ತಿದ್ದರೆ ಹಿಂದಿನ ಎರಡು ಚುನಾವಣಾ ಪ್ರಣಾಳಿಕೆಯಲ್ಲಿ ನೀಡಲಾಗಿದ್ದ ಭರವಸೆಗಳ ಪೈಕಿ ಎಷ್ಟು ಈಡೇರಿಸಲಾಗಿದೆ ಎಂಬ ಲೆಕ್ಕವನ್ನು ಮತದಾರರ ಮುಂದಿಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.
3 hours ago
ರಾಜಸ್ಥಾನ | ಎಲ್ಲ 25 ಸ್ಥಾನಗಳಲ್ಲಿ ಬಿಜೆಪಿ ಗೆಲುವು: ಅಮಿತ್ ಶಾ
ರಾಜಸ್ಥಾನದಲ್ಲಿ ಎಲ್ಲ 25 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.
3 hours ago
ಕರ್ನಾಟಕಕ್ಕೆ ಖಾಲಿ ಚೊಂಬು ಕೊಟ್ಟಿರುವ ಮೋದಿ: ಸಿದ್ದರಾಮಯ್ಯ
ಪ್ರಧಾನಿ ನರೇಂದ್ರ ಮೋದಿ ಕರ್ನಾಟಕಕ್ಕೆ ಖಾಲಿ ಚೊಂಬು ಕೊಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.
5 hours ago
ಕಡಪದಿಂದ ಶರ್ಮಿಳಾ ನಾಮಪತ್ರ: ಅಣ್ಣನ ಪಕ್ಷದ ಸೋದರ ಸಂಬಂಧಿಯೇ ಎದುರಾಳಿ
ಆಂಧ್ರಪ್ರದೇಶ ಕಾಂಗ್ರೆಸ್ ಅಧ್ಯಕ್ಷೆ ವೈ.ಎಸ್ ಶರ್ಮಿಳಾ ಅವರು ಕಡಪ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಶನಿವಾರ ನಾಮಪತ್ರ ಸಲ್ಲಿಸಿದರು.
5 hours ago
ADVERTISEMENT
ಪ್ರಜಾ ಮತ
ಇನ್ನಷ್ಟು
LS polls | ಮಣಿಪುರದ ಕೆಲವೆಡೆ ಮರು ಮತದಾನಕ್ಕೆ ಕಾಂಗ್ರೆಸ್ ಆಗ್ರಹ
ಮಣಿಪುರದಲ್ಲಿ ಶುಕ್ರವಾರ ಮತದಾನದ ವೇಳೆ ಅಹಿತಕರ ಘಟನೆ ನಡೆದ 47 ಮತಗಟ್ಟೆಗಳಲ್ಲಿ ಮರು ಮತದಾನ ನಡೆಸುವಂತೆ ಕಾಂಗ್ರೆಸ್ ಪಕ್ಷ ಆಗ್ರಹಿಸಿದೆ.
3 seconds ago
ಕಾಂಗ್ರೆಸ್ ಅಧಿಕಾರದಲ್ಲಿ ಮಹಿಳೆಯರ ಜೀವಕ್ಕೆ ಗ್ಯಾರಂಟಿ ಇಲ್ಲ: ಕಾಗೇರಿ
20 ಏಪ್ರಿಲ್ 2024, 12:25 IST
ಮೋದಿಗೆ ಧಮ್ಮು, ತಾಕತ್ತಿದ್ದರೆ ಈಡೇರಿಸಿದ ಭರವಸೆಗಳ ಪಟ್ಟಿ ನೀಡಲಿ: ಸಿದ್ದರಾಮಯ್ಯ
20 ಏಪ್ರಿಲ್ 2024, 12:14 IST
'ನರ್ತಕಿ' ಎಂದ ರಾವುತ್ಗೆ 'ರದ್ದಿ' ಎಂದು ತಿರುಗೇಟು ನೀಡಿದ ನಟಿ ನವನೀತ್ ರಾಣಾ
20 ಏಪ್ರಿಲ್ 2024, 11:53 IST
ಬಿಜೆಪಿಯ ಪ್ರಚಾರಕ್ಕೆ ನೆರವಾಗಲು ಚುನಾವಣಾ ಆಯೋಗದಿಂದ ಏಳು ಹಂತದ ಮತದಾನ: ಮಮತಾ
20 ಏಪ್ರಿಲ್ 2024, 11:19 IST
ಬಿಹಾರ | ಬಿಜೆಪಿಯ 400 ಪ್ಲಸ್ ಸಿನಿಮಾ ಸೂಪರ್ ಫ್ಲಾಪ್ ಆಗಿದೆ: ತೇಜಸ್ವಿ ಯಾದವ್
20 ಏಪ್ರಿಲ್ 2024, 10:41 IST
'ಯುವರಾಜ' ಅಮೇಠಿ ತೊರೆದಂತೆ ವಯನಾಡ್ ಕ್ಷೇತ್ರದಿಂದಲೂ ಹೊರನಡೆಯುತ್ತಾರೆ: ಮೋದಿ
20 ಏಪ್ರಿಲ್ 2024, 10:12 IST